• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶತ್ರು ರಾಷ್ಟ್ರಗಳ ಹಡಗುಗಳನ್ನು ನಾಶಪಡಿಸಬಲ್ಲ ಕ್ಷಿಪಣಿ ಪರೀಕ್ಷೆ ಯಶಸ್ವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2025 - 5:27 pm
in ದೇಶ
0 0
0
Untitled design (80)

RelatedPosts

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

ADVERTISEMENT
ADVERTISEMENT

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಉಂಟಾಗಿದೆ. ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರದಲ್ಲಿ ಶತ್ರು ರಾಷ್ಟ್ರಗಳ ಹಡಗುಗಳನ್ನು ಗುರಿಯಾಗಿಸಿಕೊಂಡು ಉಡಾಯಿಸಬಲ್ಲಾ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದೆ.

ಈ ಕ್ಷಿಪಣಿ ಪರೀಕ್ಷೆಯ ದೃಶ್ಯಗಳನ್ನು ನೌಕಾಪಡೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಬಹು ಹಂತದ ತಂತ್ರಜ್ಞಾನ ಬಳಸಿಕೊಂಡು ವಿರೋಧಿ ಹಡಗುಗಳನ್ನು ನಿಖರವಾಗಿ ಉಡುಗಡೆ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ,” ಎಂದು ಘೋಷಿಸಿದೆ. ಈ ತಂತ್ರಜ್ಞಾನ ನಾವಿಕ ಸಿದ್ಧತೆಯ ಪ್ರಮುಖ ಭಾಗವಾಗಿದ್ದು, ಶತ್ರು ರಾಷ್ಟ್ರದ ಆಕ್ರಮಣಕ್ಕೆ ತಕ್ಷಣವೇ ಪ್ರತಿಕ್ರಿಯಿಸಲು ಭಾರತೀಯ ನೌಕಾಪಡೆ ಸದಾ ಸಜ್ಜಾಗಿರುವುದನ್ನು ತೋರಿಸಿದೆ.

ಈ ಪ್ರಯೋಗದ ವೇಳೆ, ಭಾರತೀಯ ಯುದ್ಧ ನೌಕೆಗಳ ಸಮೂಹದಿಂದ ಬ್ರಹ್ಮೋಸ್ ವಿರೋಧಿ ಹಡಗು ಕ್ಷಿಪಣಿಗಳು ಮತ್ತು ಕ್ರೂಸ್ ಕ್ಷಿಪಣಿಗಳನ್ನು ಉಡಾವಣೆಯಾಗಿದ್ದು, ಕಡಲ ಮೇಲಿನ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ನೈಪುಣ್ಯವನ್ನು ಪ್ರದರ್ಶನ ಮಾಡಿದೆ.

#IndianNavy Ships undertook successful multiple anti-ship firings to revalidate and demonstrate readiness of platforms, systems and crew for long range precision offensive strike.#IndianNavy stands #CombatReady #Credible and #FutureReady in safeguarding the nation’s maritime… pic.twitter.com/NWwSITBzKK

— SpokespersonNavy (@indiannavy) April 27, 2025

ಪಹಲ್ಗಾಮ್ ಪ್ರದೇಶದಲ್ಲಿ ಉಗ್ರರ ದಾಳಿಯಲ್ಲಿ 26 ಮಂದಿಯ ಪ್ರಾಣಹಾನಿ ಸಂಭವಿಸಿದ್ದರಿಂದ, ಭಾರತದಲ್ಲಿ ಆಕ್ರೋಶ ಮನೆಮಾಡಿದ್ದು, ಪಾಕಿಸ್ತಾನದ ವಿರುದ್ಧವೂ ತೀವ್ರ ನಿಂದನೆ ವ್ಯಕ್ತವಾಗಿದೆ. ಇಂತಹ ಸಂದರ್ಭದಲ್ಲಿಯೇ, ಭಾರತೀಯ ನೌಕಾಪಡೆಯ ಈ ಯಶಸ್ವಿ ಕ್ಷಿಪಣಿ ಪರೀಕ್ಷೆ, ದೇಶದ ರಕ್ಷಣಾ ತಂತ್ರದ ಬಲವನ್ನು ಮತ್ತಷ್ಟು ಹೈಲೈಟ್ ಮಾಡಿದ್ದು, ಶತ್ರು ರಾಷ್ಟ್ರಗಳಿಗೆ ಬಲಿಷ್ಠ ಸಂದೇಶವನ್ನು ಕಳಿಸಿದೆ.

ಭಾರತೀಯ ನೌಕಾಪಡೆಯು ತನ್ನ ಕಾರ್ಯಾಚರಣೆಯ ಮೂಲಕ, ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ಸಿದ್ಧವಿದೆ ಎಂಬ ಸಂದೇಶವನ್ನು ಸ್ಪಷ್ಟವಾಗಿ ಹಂಚಿಕೊಳ್ಳುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ನೌಕಾಪಡೆಯ ಅಧಿಕಾರಿಗಳು, “ಭಾರತೀಯ ನೌಕಾಪಡೆಯ ತಂತ್ರಜ್ಞಾನ ಮತ್ತು ಕಾರ್ಯತಂತ್ರವು ಸದಾ ವೃದ್ಧಿಯಾಗುತ್ತಿದ್ದು, ನಾವು ಭವಿಷ್ಯದ ಯಾವುದೇ ಸವಾಲುಗಳನ್ನು ಎದುರಿಸಲು ಸಜ್ಜಾಗಿದ್ದೇವೆ. ಶತ್ರು ರಾಷ್ಟ್ರಗಳು ಯಾವುದೇ ರೀತಿ ಬೆದರಿಕೆ ಒಡ್ಡಿದರೂ, ನಾವು ಖಂಡಿತವಾಗಿ ತಕ್ಷಣ ಪ್ರತಿಕ್ರಿಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದೇವೆ,” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T184609.137

ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ, ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

by ಯಶಸ್ವಿನಿ ಎಂ
March 11, 2026 - 6:50 pm
0

Untitled design 2026 03 11T175631.832

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

by ಯಶಸ್ವಿನಿ ಎಂ
March 11, 2026 - 5:59 pm
0

Untitled design 2026 03 11T172858.829

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

by ಯಶಸ್ವಿನಿ ಎಂ
March 11, 2026 - 5:40 pm
0

Untitled design 2026 03 11T165519.683

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

by ಯಶಸ್ವಿನಿ ಎಂ
March 11, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T175631.832
    ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ
    March 11, 2026 | 0
  • Untitled design 2026 03 11T172858.829
    NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ
    March 11, 2026 | 0
  • Untitled design 2026 03 11T165519.683
    13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌
    March 11, 2026 | 0
  • Untitled design 2026 03 11T142425.251
    ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು
    March 11, 2026 | 0
  • Untitled design 2026 03 11T132619.070
    ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version