• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, December 5, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂಡಿಗೋ ಚೆಲ್ಲಾಟ..ವಿಮಾನ ಪ್ರಯಾಣಿಕರಿಗೆ ಪ್ರಾಣ ಸಂಕಟ..!

ಊಟ, ನಿದ್ದೆ ಇಲ್ಲದೆ ಏರ್ಪೋರ್ಟ್‌ನಲ್ಲೇ ಜನ ಸುಸ್ತೋ..ಸುಸ್ತು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 5, 2025 - 9:51 pm
in ದೇಶ
0 0
0
Web 2025 12 05T215029.412

ಭಾರತದ ಅತಿದೊಡ್ಡ ಏರ್‌ಲೈನ್ ಇಂಡಿಗೋ ಈಗ ಪ್ರಯಾಣಿಕರಿಗೆ ಭಾರೀ ಸಂಕಟ ತಂದೊಡ್ಡಿದೆ. DGCAಯ ಹೊಸ ನಿಯಮದಿಂದಾಗಿ ಪೈಲಟ್‌ಗಳು-ಕ್ರೂ ಸದಸ್ಯರ ಕೆಲಸದ ಸಮಯ ಮಿತಿ (ವಾರಕ್ಕೆ 35 ಗಂಟೆ, ಗರಿಷ್ಠ) ಜಾರಿಯಾಗಿ ಸಿಬ್ಬಂದಿ ಕೊರತೆ ಉಂಟಾಗಿದೆ.  ಕಳೆದ 4 ದಿನಗಳಲ್ಲಿ 1,200ಕ್ಕೂ ಹೆಚ್ಚು ಫ್ಲೈಟ್‌ಗಳು ರದ್ದು. ದೆಹಲಿಯಲ್ಲಿ 225, ಬೆಂಗಳೂರಿನಲ್ಲಿ 102, ಪುಣೆ-ಹೈದರಾಬಾದ್ ತಲಾ 32, ಮುಂಬೈ-ಚೆನ್ನೈ-ಗೋವಾ-ಕೋಲ್ಕತ್ತಾ-ಜೈಪುರ-ಚಂಡೀಗಢ್‌ಗಳಲ್ಲೂ ನೂರಾರು ಫ್ಲೈಟ್ ರದ್ದು.

  • ದೆಹಲಿ ಏರ್‌ಪೋರ್ಟ್‌ನಲ್ಲಿ ಒಬ್ಬ ತಂದೆ ತನ್ನ ಹದಿಹರೆಯದ ಮಗಳಿಗೆ ಸ್ಯಾನಿಟರಿ ಪ್ಯಾಡ್‌ಗಾಗಿ ಇಂಡಿಗೋ ಸಿಬ್ಬಂದಿಯ ಮುಂದೆ ಕೈಮುಗಿದು ಬೇಡಿಕೊಂಡರು. “ನನ್ನ ಮಗಳಿಗೆ ರಕ್ತ ಬರುತ್ತಿದೆ, ಒಂದು ಪ್ಯಾಡ್ ಕೊಡಿ” ಅಂತ ಅಳುತ್ತಿದ್ದ ತಂದೆಯ ಧ್ವನಿ ವಿಡಿಯೋ ವೈರಲ್ ಆಗಿದೆ.
  • ಹರಿದ್ವಾರಕ್ಕೆ ತಂದೆಯ ಅಸ್ಥಿ ವಿಸರ್ಜನೆಗೆ ಹೋಗಬೇಕಿದ್ದ ಮಗಳೊಬ್ಬರು ಕಲಶ ಹಿಡಿದು ಏರ್‌ಪೋರ್ಟ್‌ನಲ್ಲೇ ಕುಳಿತು ಅಳುತ್ತಿದ್ದಾರೆ. “3 ದಿನ ಫ್ಲೈಟ್ ಇಲ್ಲ ಅಂತಾರೆ, ಈಗ ಅಸ್ಥಿ ಏನು ಮಾಡಲಿ?” ಅಂತ ಗೋಳಾಟ.
  • ಅಹಮದಾಬಾದ್‌ಗೆ ತಾಯಿಗೆ ಚಿಕಿತ್ಸೆ ಕೊಡಿಸಲು ಬಂದಿದ್ದ ಮಗ, ವಯಸ್ಸಾದ ತಾಯಿಯ ಜೊತೆ ಏರ್‌ಪೋರ್ಟ್‌ನಲ್ಲಿ ರಾತ್ರಿಯಿಡೀ ಪರದಾಡುತ್ತಿದ್ದಾನೆ. “ಡಾಕ್ಟರ್ ಅಪಾಯಿಂಟ್‌ಮೆಂಟ್ ಇದೆ, ಆದರೆ ಫ್ಲೈಟ್ ಇಲ್ಲ” ಅಂತ ಆಕ್ರೋಶ.
  • ಅಯ್ಯಪ್ಪ ಮಾಲಾಧಾರಿಗಳ ಗುಂಪೊಂದು ಕೊಚ್ಚಿಗೆ ಹೋಗಲಾಗದೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಕೂಗುತ್ತಾ ಪ್ರತಿಭಟನೆ ಮಾಡಿದರು.
  • ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಆರತಕ್ಷತೆ ಕಾರ್ಯಕ್ರಮಕ್ಕೆ ವಧು-ವರರೇ ಬರಲಿಲ್ಲ. ಭುವನೇಶ್ವರದಿಂದ ಬೆಂಗಳೂರು-ಹುಬ್ಬಳ್ಳಿ ಫ್ಲೈಟ್ ರದ್ದಾದ ಕಾರಣ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಆರತಕ್ಷತೆ ನಡೆಸಿದ್ದು ಎಲ್ಲರ ಕಣ್ಣಂಚಿಗೂ ಬಂದಿದೆ.

ಏರ್‌ಪೋರ್ಟ್‌ಗಳಲ್ಲಿ ಜನರ ದುಸ್ಥಿತಿ:

RelatedPosts

ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

500 ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು: ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಪರದಾಟ

ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್; ಪ್ರಧಾನಿ ಮೋದಿಯಿಂದ ಸ್ವಾಗತ

ADVERTISEMENT
ADVERTISEMENT
  • ಊಟ-ನಿದ್ದೆ ಇಲ್ಲದೆ ಮಕ್ಕಳನ್ನು ಒಡ್ಡೊಡ್ಡಿ ಹಿಡಿದುಕೊಂಡು ತಾಯಂದಿರು ಪರದಾಡುತ್ತಿದ್ದಾರೆ.
  • ಬಾಲಕನೊಬ್ಬ “ಅಮ್ಮ ಹಾಲು ಕೊಡಿ” ಅಂತ ಅಳುತ್ತಿದ್ದರೆ ತಾಯಿ “ಬ್ಯಾಗ್‌ಗೇ ಇಲ್ಲ, ಹಾಲು ಎಲ್ಲಿ ತರಲಿ?” ಅಂತ ಕಣ್ಣೀರಿಟ್ಟಳು.
  • ಒಂದು ಕಾಫಿ ₹200, ನೀರು ಬಾಟಲಿ ₹100 – ಏರ್‌ಪೋರ್ಟ್‌ನಲ್ಲಿ ದರೋಡೆಯೇ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
  • ರಾತ್ರಿ ಫ್ಲೋರ್‌ನಲ್ಲೇ ಮಲಗಿ, ಕುಳಿತಲ್ಲೇ ತೂಕಡಿಕೆ ಮಾಡುತ್ತಾ ಸಾವಿರಾರು ಜನರು ಕಾಯುತ್ತಿದ್ದಾರೆ.

    ಇಂಡಿಗೋ ಸಮಸ್ಯೆ ಯಾಕೆ? DGCAಯ ಹೊಸ ನಿಯಮದ ಪ್ರಕಾರ ಪೈಲಟ್‌ಗಳು ವಾರಕ್ಕೆ 35 ಗಂಟೆ ಮಾತ್ರ ಕೆಲಸ ಮಾಡಬೇಕು, ರಾತ್ರಿ ಲ್ಯಾಂಡಿಂಗ್ ವಾರಕ್ಕೆ 2 ಬಾರಿ ಮಾತ್ರ. ಇದರಿಂದ ಸಿಬ್ಬಂದಿ ಕೊರತೆ ಉಂಟಾಗಿ ಸಾವಿರಾರು ಫ್ಲೈಟ್ ರದ್ದಾಗಿವೆ. ದೇಶದಲ್ಲಿ ಶೇ.60ರಷ್ಟು ಮಾರ್ಕೆಟ್ ಶೇರ್ ಹೊಂದಿರುವ ಇಂಡಿಗೋ ತೋಚದಂತೆ ಪ್ರಯಾಣಿಕರನ್ನು ಬೀದಿಗೆಳೆದಿದೆ ಎಂಬ ಆಕ್ರೋಶ ಎದ್ದಿದೆ.

    ಪ್ರಯಾಣಿಕರು ಇಂಡಿಗೋ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ. ಇಂಡಿಗೋ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ, ಆದರೆ ಮುಂದಿನ ಕೆಲವು ದಿನಗಳವರೆಗೂ ಸಮಸ್ಯೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ShareSendShareTweetShare
    ಶ್ರೀದೇವಿ ಬಿ. ವೈ

    ಶ್ರೀದೇವಿ ಬಿ. ವೈ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

    Please login to join discussion

    ತಾಜಾ ಸುದ್ದಿ

    Web 2025 12 05T233750.180

    ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

    by ಶ್ರೀದೇವಿ ಬಿ. ವೈ
    December 5, 2025 - 11:38 pm
    0

    Web 2025 12 05T225946.479

    ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿನಲ್ಲೇ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ..!

    by ಶ್ರೀದೇವಿ ಬಿ. ವೈ
    December 5, 2025 - 11:05 pm
    0

    Web 2025 12 05T224938.208

    ಮದುವೆ ರದ್ದಾದ ಬಳಿಕ ಮೊದಲ ಬಾರಿಗೆ ಸ್ಮೃತಿ ಮಂಧಾನ ಮಾತು, ವಿಡಿಯೋ ವೈರಲ್

    by ಶ್ರೀದೇವಿ ಬಿ. ವೈ
    December 5, 2025 - 10:51 pm
    0

    Web 2025 12 05T215029.412

    ಇಂಡಿಗೋ ಚೆಲ್ಲಾಟ..ವಿಮಾನ ಪ್ರಯಾಣಿಕರಿಗೆ ಪ್ರಾಣ ಸಂಕಟ..!

    by ಶ್ರೀದೇವಿ ಬಿ. ವೈ
    December 5, 2025 - 9:51 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Web 2025 12 05T233750.180
      ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್
      December 5, 2025 | 0
    • Web 2025 12 05T163142.495
      ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ
      December 5, 2025 | 0
    • Untitled design 2025 12 05T075800.325
      500 ಹೆಚ್ಚು ಇಂಡಿಗೋ ವಿಮಾನ ಹಾರಾಟ ರದ್ದು: ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಪರದಾಟ
      December 5, 2025 | 0
    • Untitled design 2025 12 04T200018.605
      ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್; ಪ್ರಧಾನಿ ಮೋದಿಯಿಂದ ಸ್ವಾಗತ
      December 4, 2025 | 0
    • Untitled design 2025 12 04T183142.374
      ಮಿಜೋರಾಂನ ಮಾಜಿ ರಾಜ್ಯಪಾಲ ಸ್ವರಾಜ್ ಕೌಶಲ್ ನಿಧನ
      December 4, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version