• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನಾವು ಯುದ್ಧ ನಿಲ್ಲಿಸಲು ಸಿದ್ಧ, ಆದರೆ ಗೌರವಯುತ ಒಪ್ಪಂದ ಬೇಕು”: ಇರಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 9:06 am
in Flash News, ದೇಶ
0 0
0
Untitled design 2026 03 05T085858.931

RelatedPosts

ಇಂಗ್ಲೆಂಡ್ ಎದುರು ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು: ಫೈನಲ್ ಟಿಕೆಟ್ ಯಾರಿಗೆ?

ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ

ಇಂದು ರಾಜ್ಯಸಭಾ ಚುನಾವಣೆಗೆ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ

ADVERTISEMENT
ADVERTISEMENT

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ಸೈನಿಕ ದಾಳಿಗಳ ಹಿನ್ನೆಲೆದಲ್ಲಿ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ಇರಾನ್ ಈಗ ಶಾಂತಿ ಮಾತುಕತೆಗಳ ಕುರಿತು ಮಹತ್ವದ ಹೇಳಿಕೆಯನ್ನು ನೀಡಿದೆ. “ನಾವು ಯುದ್ಧ ನಿಲ್ಲಿಸಲು ಸಿದ್ಧ. ಆದರೆ ಅದು ಗೌರವಯುತವಾಗಿರಬೇಕು ಮತ್ತು ನಮ್ಮ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿರಬಾರದು” ಎಂದು ಇರಾನ್ ಸರ್ವೋಚ್ಚ ನಾಯಕನ ವಿಶೇಷ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಂ ಇಲಾಹಿ ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ “ಇನ್ನೂ ಒಂದು ತಿಂಗಳು ಸೈನಿಕ ಕಾರ್ಯಾಚರಣೆ ಮುಂದುವರಿಯಲಿದೆ” ಎಂದು ಘೋಷಿಸಿದ ಬೆನ್ನಲ್ಲೇ ಇರಾನ್‌ನಿಂದ ಈ ಶಾಂತಿ ಸಂದೇಶ ಹೊರಬಂದಿರುವುದು ಜಾಗತಿಕ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ದಾಳಿಗಳು ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲಿ ಶಾಂತಿ ಮಾತುಕತೆಯ ಪ್ರಸ್ತಾಪವು ಒಂದು ಮಹತ್ವದ ತಿರುವಾಗಿ ಕಾಣುತ್ತಿದೆ..

ಎಎನ್‌ಐಗೆ ನೀಡಿದ ಸಂದರ್ಶನ

ಎಎನ್‌ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹಕೀಂ ಇಲಾಹಿ ಸ್ಪಷ್ಟಪಡಿಸಿದ್ದು, “ಅಮೆರಿಕ ಮತ್ತು ಇಸ್ರೇಲ್ ನಮ್ಮ ಮೇಲಿನ ದಾಳಿಗಳನ್ನು ತಕ್ಷಣ ನಿಲ್ಲಿಸಿದರೆ ಹಾಗೂ ಈಗ ಹೇರಲಾಗಿರುವ ಎಲ್ಲಾ ಆರ್ಥಿಕ ಮತ್ತು ರಾಜಕೀಯ ನಿರ್ಬಂಧಗಳನ್ನು ಹಿಂತೆಗೆದುಕೊಳ್ಳುವುದಾಗಿ ಭರವಸೆ ನೀಡಿದರೆ, ನಾವು ಕೂಡ ದಾಳಿಯನ್ನು ಸ್ಥಗಿತಗೊಳಿಸಿ ಮಾತುಕತೆಗೆ ಸಿದ್ಧರಾಗುತ್ತೇವೆ” ಎಂದಿದ್ದಾರೆ.

 “ಮಾತುಕತೆ ಗೌರವಯುತವಾಗಿರಬೇಕು. ಇರಾನ್‌ನ ಹಕ್ಕುಗಳನ್ನು ಕಾಪಾಡುವ ರೀತಿಯ ಒಪ್ಪಂದವೇ ನಮಗೆ ಸ್ವೀಕಾರಾರ್ಹ. ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸರ್ವಭೌಮತ್ವವನ್ನು ಯಾವುದೇ ಕಾರಣಕ್ಕೂ ಬಲಿ ಕೊಡಲಾಗುವುದಿಲ್ಲ” ಎಂದು ಕಠಿಣವಾಗಿ ತಿಳಿಸಿದ್ದಾರೆ.

ಯುದ್ಧ ನಿಲ್ಲಿಸುವ ಜವಾಬ್ದಾರಿ ಅಮೆರಿಕದ್ದೇ

ಹಕೀಂ ಇಲಾಹಿ ತಮ್ಮ ಹೇಳಿಕೆಯಲ್ಲಿ ಮತ್ತೊಂದು ಮಹತ್ವದ ಅಂಶವನ್ನು ಉಲ್ಲೇಖಿಸಿದ್ದಾರೆ. “ಈ ಯುದ್ಧವನ್ನು ಪ್ರಾರಂಭಿಸಿದ್ದು ಅಮೆರಿಕ. ಆದ್ದರಿಂದ ಅದನ್ನು ನಿಲ್ಲಿಸುವ ಮೊದಲ ಹೆಜ್ಜೆಯನ್ನೂ ಅವರು ಹಾಕಬೇಕು” ಎಂದು ಅವರು ಆರೋಪಿಸಿದ್ದಾರೆ. ದಾಳಿಗಳ ಆರಂಭದಿಂದಲೇ ಇರಾನ್ ತನ್ನ ಭೂಮಿಯನ್ನು ಮತ್ತು ಜನರನ್ನು ರಕ್ಷಿಸಲು ಪ್ರತಿರೋಧ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜಿನೇವಾ ಮಾತುಕತೆ ಸ್ಮರಣೆ

ಹಕೀಂ ಇಲಾಹಿ ತಮ್ಮ ಮಾತಿನಲ್ಲಿ ಹಿಂದಿನ ಮಾತುಕತೆಗಳನ್ನೂ ಸ್ಮರಿಸಿದರು. ಒಮಾನ್ ಮಧ್ಯಸ್ಥಿಕೆಯಲ್ಲಿ ಜಿನೇವಾ ನಗರದಲ್ಲಿ ನಡೆದ ಮಾತುಕತೆ ಅಂತಿಮ ಹಂತ ತಲುಪಿತ್ತು ಎಂದು ಅವರು ಹೇಳಿದರು. “ಅಮೆರಿಕದ ವಿದೇಶಾಂಗ ಸಚಿವರೂ ಒಪ್ಪಂದದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು. ನಾವು ಮತ್ತು ಅಮೆರಿಕ ಜಂಟಿಯಾಗಿ ಹೇಳಿಕೆ ಬಿಡುಗಡೆ ಮಾಡಿ ಸಂಘರ್ಷಕ್ಕೆ ಅಂತ್ಯ ಘೋಷಿಸಲು ಸಿದ್ಧವಾಗಿದ್ದೆವು” ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T104519.089

ಇಂಗ್ಲೆಂಡ್ ಎದುರು ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು: ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 5, 2026 - 10:56 am
0

Untitled design 2026 03 05T103157.104

Iran-Israel ಯುದ್ಧದ ಬೆನ್ನಲ್ಲೇ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದ್ಯಾ? ಇಲ್ಲಿದೆ ನೋಡಿ

by ಶಾಲಿನಿ ಕೆ. ಡಿ
March 5, 2026 - 10:32 am
0

Untitled design 2026 03 05T100901.266

ಚಿನ್ನ ಖರೀದಿಸಲು ಬೆಸ್ಟ್ ಟೈಮ್? ಇಂದು ಮತ್ತೆ ಇಳಿದ ಗೋಲ್ಡ್ ರೇಟ್..ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
March 5, 2026 - 10:09 am
0

Untitled design 2026 03 05T093109.905

ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ

by ಶಾಲಿನಿ ಕೆ. ಡಿ
March 5, 2026 - 9:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T104519.089
    ಇಂಗ್ಲೆಂಡ್ ಎದುರು ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು: ಫೈನಲ್ ಟಿಕೆಟ್ ಯಾರಿಗೆ?
    March 5, 2026 | 0
  • Untitled design 2026 03 05T093109.905
    ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ
    March 5, 2026 | 0
  • Untitled design 2026 03 05T084112.814
    ಇಂದು ರಾಜ್ಯಸಭಾ ಚುನಾವಣೆಗೆ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
    March 5, 2026 | 0
  • Untitled design 2026 03 05T082358.256
    ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ
    March 5, 2026 | 0
  • Untitled design 2026 03 05T074913.778
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್: ರಾಜ್ಯದ ಹಲವು ಕಡೆ ಏಕಕಾಲಕ್ಕೆ ದಾಳಿ
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version