• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹಾರ್ಮುಜ್ ಜಲಸಂಧಿ ಅಮೆರಿಕ-ಇಸ್ರೇಲ್-ಯೂರೋಪ್ ಮಾತ್ರ ಬಂದ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2026 - 8:44 pm
in ದೇಶ, ವಿದೇಶ
0 0
0
ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್‌ಗೆ ಮಾತ್ರ ಬಂದ್

ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆಗಳ ಸಾಗಣೆಗೆ ತಡೆ ಹಾಕಿದ್ದ ಇರಾನ್ ತನ್ನ ನಿಲುವನ್ನು ಸಡಿಲಿಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ (IRGC) ಸ್ಪಷ್ಟಪಡಿಸಿರುವಂತೆ, ಅಮೆರಿಕ, ಇಸ್ರೇಲ್ ಮತ್ತು ಯೂರೋಪ್ ದೇಶಗಳ ತೈಲ ಹಡಗುಗಳಿಗೆ ಮಾತ್ರ ಈ ಜಲಸಂಧಿಯ ಮೂಲಕ ಸಾಗಣೆಗೆ ಅವಕಾಶ ನೀಡುವುದಿಲ್ಲ. ಭಾರತ, ಚೀನಾ ಸೇರಿದಂತೆ ಉಳಿದ ಎಲ್ಲಾ ದೇಶಗಳ ತೈಲ ನೌಕೆಗಳಿಗೆ ಯಾವುದೇ ತಡೆ ಇರುವುದಿಲ್ಲ ಎಂದು ಇರಾನ್ ಘೋಷಿಸಿದೆ.

ಅಮೆರಿಕ ಮತ್ತು ಇಸ್ರೇಲ್ ಶನಿವಾರ ಇರಾನ್ ಮೇಲೆ ಜಂಟಿ ದಾಳಿ ಆರಂಭಿಸಿದ ನಂತರ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚುವುದಾಗಿ ಹೇಳಿತ್ತು. ಇದರಿಂದ ಜಲಸಂಧಿಯ ಮೂಲಕ ಹೋಗುವ ಹಡಗುಗಳ ಸಂಖ್ಯೆ 90%ಕ್ಕಿಂತ ಹೆಚ್ಚು ಕಡಿಮೆಯಾಗಿತ್ತು. ಇದರ ಪರಿಣಾಮವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರಲ್‌ಗೆ 65 ಡಾಲರ್ನಿಂದ 80 ಡಾಲರ್ಗಿಂತ ಮೇಲ್ಮುಖವಾಗಿ ಏರಿತ್ತು.

RelatedPosts

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

ಇರಾನ್ ವಿರುದ್ಧ ದಾಳಿಗೆ ಸದ್ಯಕ್ಕೆ ‘ಬ್ರೇಕ್’! ಪಾಕಿಸ್ತಾನದ ಮಧ್ಯಸ್ಥಿಕೆ ಮನವಿಗೆ ಒಪ್ಪಿದ ಟ್ರಂಪ್

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ADVERTISEMENT
ADVERTISEMENT

ಆದರೆ ಇದೀಗ ಇರಾನ್ ತನ್ನ ನಿಲುವನ್ನು ಬದಲಾಯಿಸಿದೆ. ಮೊದಲು ಚೀನೀ ಹಡಗುಗಳಿಗೆ ಮಾತ್ರ ಅವಕಾಶ ನೀಡುವುದಾಗಿ ಹೇಳಿದ್ದ ಇರಾನ್ ಈಗ ಪಶ್ಚಿಮ ದೇಶಗಳನ್ನು (ಅಮೆರಿಕ, ಇಸ್ರೇಲ್, ಯೂರೋಪ್ ಮತ್ತು ಅವರ ಮಿತ್ರರನ್ನು) ಹೊರತುಪಡಿಸಿ ಉಳಿದ ಎಲ್ಲಾ ದೇಶಗಳಿಗೆ ಜಲಸಂಧಿಯನ್ನು ಮುಕ್ತಗೊಳಿಸಿದೆ.

ಹಾರ್ಮುಜ್ ಜಲಸಂಧಿಯ ಮಹತ್ವ ಇರಾನ್ ಮತ್ತು ಓಮನ್ ನಡುವಿನ ಈ 33 ಕಿ.ಮೀ ಅಗಲದ ಕಿರಿದಾದ ಜಲಸಂಧಿಯು ಪರ್ಷಿಯನ್ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರವನ್ನು ಸಂಪರ್ಕಿಸುತ್ತದೆ. ವಿಶ್ವದ 20%ಕ್ಕಿಂತ ಹೆಚ್ಚು ತೈಲ ಸರಬರಾಜು ಈ ಜಲಸಂಧಿಯ ಮೂಲಕವೇ ನಡೆಯುತ್ತದೆ. ಗಲ್ಫ್ ದೇಶಗಳ ತೈಲ ಹಡಗುಗಳು ಬೇರೆ ದೇಶಗಳಿಗೆ ತಲುಪಲು ಈ ಮಾರ್ಗವೇ ಪ್ರಮುಖವಾಗಿದೆ. ಇದಕ್ಕೆ ತಡೆ ಹಾಕುವ ಸಾಮರ್ಥ್ಯ ಇರಾನ್‌ಗೆ ಸುಲಭವಾಗಿದ್ದು, ಇದು ಮೊದಲ ಬಾರಿಗೆ ನಿರ್ದಿಷ್ಟ ದೇಶಗಳಿಗೆ ಮಾತ್ರ ನಿಷೇಧ ಹೇರಿರುವುದು ಗಮನಾರ್ಹ.

ಈ ಹಿಂದೆ ಇರಾಕ್-ಅಮೆರಿಕ ಯುದ್ಧದ ಸಂದರ್ಭದಲ್ಲೂ ಜಲಸಂಧಿಯಲ್ಲಿ ತೈಲ ಸಾಗಣೆ ನಿರಂತರವಾಗಿತ್ತು. ಆದರೆ ಈಗಿನ ನಿರ್ಬಂಧವು ಕೇವಲ ಕೆಲವು ಪಶ್ಚಿಮ ದೇಶಗಳಿಗೆ ಸೀಮಿತಗೊಂಡಿರುವುದರಿಂದ ಭಾರತ, ಚೀನಾ, ಜಪಾನ್, ದಕ್ಷಿಣ ಕೊರಿಯಾ ಮುಂತಾದ ದೇಶಗಳು ತುಸು ನಿರಾಳಗೊಂಡಿವೆ. ಇದರಿಂದ ಜಾಗತಿಕ ತೈಲ ಬೆಲೆಯ ಮೇಲಿನ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 22T092937.938

‘ಮಂಚಕ್ಕೆ ಕೈ-ಕಾಲು ಕಟ್ಟಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ!’ ಪ್ರಿಯಕರನ ಕೊಲೆ ತಪ್ಪೊಪ್ಪಿಕೊಂಡ ಪ್ರೇಮಾ

by ಶ್ರೀದೇವಿ ಬಿ. ವೈ
April 22, 2026 - 9:31 am
0

BeFunky collage 2026 04 22T085628.115

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

by ಶ್ರೀದೇವಿ ಬಿ. ವೈ
April 22, 2026 - 8:56 am
0

BeFunky collage 2026 04 22T103136.213

ಬೆಳಗಾವಿ: ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಕ್ರೂರ ಗಂಡ!

by ಶ್ರೀದೇವಿ ಬಿ. ವೈ
April 22, 2026 - 8:41 am
0

BeFunky collage (99)

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಮಾ ವಿಚಾರಣೆಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ!

by ಶ್ರೀದೇವಿ ಬಿ. ವೈ
April 22, 2026 - 8:06 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T085628.115
    ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!
    April 22, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T220648.629
    ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ
    April 21, 2026 | 0
  • Untitled design 2026 04 21T204558.585
    ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ
    April 21, 2026 | 0
  • Untitled design 2026 04 21T193803.581
    ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version