• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾಹ್ನವಿ ಕಂದುಲಾ ಪ್ರಕರಣ: ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಪರಿಹಾರ

admin by admin
February 12, 2026 - 3:40 pm
in Flash News, ದೇಶ, ವಿದೇಶ
0 0
0
Untitled design 2026 02 12T153741.833

RelatedPosts

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

ADVERTISEMENT
ADVERTISEMENT

ವಾಷಿಂಗ್ಟನ್: ಅಮೆರಿಕದ ಸಿಯಾಟಲ್‌ನಲ್ಲಿ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ. ಈ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಸಿಯಾಟಲ್ ನಗರ ಆಡಳಿತವು ಜಾಹ್ನವಿ ಕುಟುಂಬಕ್ಕೆ 29 ಮಿಲಿಯನ್ ಡಾಲರ್ (ಅಂದಾಜು 262 ಕೋಟಿ ರೂಪಾಯಿ) ಬೃಹತ್ ಮೊತ್ತದ ಪರಿಹಾರವನ್ನು ಘೋಷಿಸಿದೆ. ಇದು ಕೇವಲ ಆರ್ಥಿಕ ಪರಿಹಾರವಲ್ಲ, ಬದಲಿಗೆ ವಿದ್ಯಾರ್ಥಿನಿಯ ಸಾವನ್ನು ಅಪಹಾಸ್ಯ ಮಾಡಿದ್ದ ಪೊಲೀಸರಿಗೆ ತಕ್ಕ ಶಾಸ್ತಿಯಾಗಿದೆ. jaahnavi-kandula-family-gets-262-crore-compensation-seattle-police-accident

ಏನಿದು ಘಟನೆ?

2023ರಲ್ಲಿ ಸಿಯಾಟಲ್‌ನಲ್ಲಿ ರಸ್ತೆ ದಾಟುತ್ತಿದ್ದ 23 ವರ್ಷದ ಜಾಹ್ನವಿ ಕಂದುಲಾ ಅವರಿಗೆ ವೇಗವಾಗಿ ಬಂದ ಪೊಲೀಸ್ ವಾಹನವೊಂದು ಡಿಕ್ಕಿ ಹೊಡೆದಿತ್ತು. ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರು ವಾಹನವನ್ನು ಅತೀ ವೇಗವಾಗಿ ಚಲಾಯಿಸುತ್ತಿದ್ದ ಪರಿಣಾಮವಾಗಿ ಈ ಅಪಘಾತ ಸಂಭವಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಾಹ್ನವಿ ಸ್ಥಳದಲ್ಲೇ ಮೃತಪಟ್ಟಿದ್ದರು. ಇವರು ಸಿಯಾಟಲ್‌ನ ನಾರ್ತ್ ಈಸ್ಟರ್ನ್ ಯೂನಿವರ್ಸಿಟಿಯಲ್ಲಿ ಮಾಹಿತಿ ವ್ಯವಸ್ಥೆ (Information Systems) ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.

ಈ ಪ್ರಕರಣವು ಜಾಗತಿಕ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು ಇದಕ್ಕೆ ಕಾರಣ ಪೊಲೀಸರ ಅಮಾನವೀಯ ವರ್ತನೆ. ಅಪಘಾತ ನಡೆದ ಸ್ಥಳದಲ್ಲಿದ್ದ ಡೇನಿಯಲ್ ಆಡೆರರ್ ಎಂಬ ಪೊಲೀಸ್ ಅಧಿಕಾರಿ, ಜಾಹ್ನವಿ ಅವರ ಸಾವನ್ನು ಗೇಲಿ ಮಾಡಿದ್ದ ದೃಶ್ಯಗಳು ಬಾಡಿ ಕ್ಯಾಮರಾದಲ್ಲಿ ದಾಖಲಾಗಿದ್ದವು. ಅವಳು ಸತ್ತಿದ್ದಾಳೆ, ಬಸ್ಸಿನ ಮೇಲ್ಛಾವಣಿಯ ಮೇಲೆ ಬಿದ್ದಿದ್ದಾಳೆ. ಅವಳ ಜೀವಕ್ಕೆ ಸೀಮಿತ ಮೌಲ್ಯವಿದೆ, ಕೇವಲ 11,000 ಡಾಲರ್‌ನ ಚೆಕ್ ಕೊಟ್ಟರೆ ಸಾಕು ಎಂದು ನಗುತ್ತಾ ಮಾತನಾಡಿದ್ದ ಆಡೆರರ್ ಮಾತುಗಳು ಭಾರತೀಯರನ್ನ ಕೆರಳಿಸಿತ್ತು.

ಜಾಹ್ನವಿ ಸಾವಿಗೆ ನ್ಯಾಯ ಸಿಗಬೇಕು ಎಂದು ಸಿಯಾಟಲ್ ನಾಗರಿಕರು ಮತ್ತು ಭಾರತೀಯ ಮೂಲದ ಜನರು ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದರು. ಇದರ ಫಲವಾಗಿ, ಅಪಘಾತಕ್ಕೆ ಕಾರಣರಾದ ಕೆವಿನ್ ಡೇವ್ ಮತ್ತು ಮೃತಳನ್ನು ಅಪಹಾಸ್ಯ ಮಾಡಿದ್ದ ಡೇನಿಯಲ್ ಆಡೆರರ್ ಇಬ್ಬರನ್ನೂ ಸೇವೆಯಿಂದ ವಜಾಗೊಳಿಸಲಾಯಿತು. ಅಲ್ಲದೆ ಕೆವಿನ್ ಅವರಿಗೆ 5 ಸಾವಿರ ಡಾಲರ್ ದಂಡ ವಿಧಿಸಲಾಯಿತು. ಆದರೆ, ಜಾಹ್ನವಿ ಕುಟುಂಬವು ಕ್ರಿಮಿನಲ್ ಮೊಕದ್ದಮೆ ಮತ್ತು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಿತ್ತು.

ಸುದೀರ್ಘ ವಿಚಾರಣೆಯ ನಂತರ, ಸಿಯಾಟಲ್ ನಗರ ಆಡಳಿತವು ಈ ಬೃಹತ್ ಮೊತ್ತದ ಪರಿಹಾರ ನೀಡಲು ಒಪ್ಪಿಕೊಂಡಿದೆ. ವಕೀಲೆ ಎರಿಕಾ ಇವಾನ್ಸ್ ಈ ಬಗ್ಗೆ ಮಾತನಾಡಿ, ಜಾಹ್ನವಿ ಅವರ ಜೀವ ಅತ್ಯಂತ ಅಮೂಲ್ಯವಾಗಿತ್ತು. ಈ ಪರಿಹಾರವು ಅವರ ಕುಟುಂಬಕ್ಕೆ ಮತ್ತು ಸಮುದಾಯಕ್ಕೆ ಸಮಾಧಾನ ತರುತ್ತದೆ ಎಂದಿದ್ದಾರೆ. ಸಿಯಾಟಲ್ ನಗರ ಆಡಳಿತವು ಸಹ ಈ ಸಾವಿಗೆ ವಿಷಾದ ವ್ಯಕ್ತಪಡಿಸಿದ್ದು, ಈ ಹಣವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಮಟ್ಟದ ಶಾಂತಿ ನೀಡಲಿ ಎಂದು ಆಶಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (6)

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

by ಕವಿತಾ
August 31, 2026 - 5:48 pm
0

ಪಶ್ಚಾತ್ತಾಪ (5)

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

by ಕವಿತಾ
August 31, 2026 - 5:36 pm
0

ಪಶ್ಚಾತ್ತಾಪ (4)

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

by ಕವಿತಾ
August 31, 2026 - 5:34 pm
0

ಪಶ್ಚಾತ್ತಾಪ (3)

ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar

by ಕವಿತಾ
August 31, 2026 - 4:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version