• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾಶ್ಮೀರ ಉಗ್ರರ ದಾಳಿಗೆ ದೇಶಾದ್ಯಂತ ಆಕ್ರೋಶ: ಪ್ರತೀಕಾರಕ್ಕೆ ಜನರ ಒಕ್ಕೊರಲ ಆಗ್ರಹ

admin by admin
April 24, 2025 - 8:37 am
in ದೇಶ
0 0
0
123 2025 04 24t083726.630

370ನೇ ವಿಧಿ ರದ್ದತಿಯ ನಂತರ ಶಾಂತವಾಗಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿ ಮತ್ತೆ ಭುಗಿಲೆದ್ದಿದ್ದು, 28 ಹೆಚ್ಚೂ ಪ್ರವಾಸಿಗರನ್ನು ಬಲಿಪಡೆದಿದೆ. ಈ ದಾಳಿಯ ವಿರುದ್ಧ ಭಾರತದಾದ್ಯಂತ ಜನಾಕ್ರೋಶ ಭುಗಿಲೆದ್ದಿದ್ದು, ಪಾಕ್-ಬೆಂಬಲಿತ ಉಗ್ರರ ವಿರುದ್ಧ ವಿದೇಶಗಳಲ್ಲೂ ಖಂಡನೆಯ ಕೂಗು ಕೇಳಿಬಂದಿದೆ.

ದೇಶಾದ್ಯಂತ ಪ್ರತಿಭಟನೆ, ಬಂದ್
ಈ ಘಟನೆಯನ್ನು ಖಂಡಿಸಿ ಬುಧವಾರ ದೇಶಾದ್ಯಂತ ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಖಂಡನಾ ಸಭೆಗಳು ನಡೆದಿವೆ. 35 ವರ್ಷಗಳ ಬಳಿಕ ಕಾಶ್ಮೀರದಲ್ಲಿ ಮೊದಲ ಬಾರಿಗೆ ಬಂದ್ ಆಚರಿಸಿ, ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ. 26 ಜನರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದು ದೇಶದಾದ್ಯಂತ ಬಲವಾದ ಆಗ್ರಹ ಕೇಳಿಬಂದಿದೆ.

RelatedPosts

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

ಭಾರತದ ರಕ್ಷಣೆಗೆ ಬಂತು AK 203 ರೈಫಲ್

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

ADVERTISEMENT
ADVERTISEMENT

ಕೇಂದ್ರ ಸರ್ಕಾರದ ಕಠಿಣ ಎಚ್ಚರಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “ಉಗ್ರರನ್ನು ಮಾತ್ರವಲ್ಲ, ಅವರಿಗೆ ತೆರೆಮರೆಯಲ್ಲಿ ಕುಮ್ಮಕ್ಕು ನೀಡುವವರನ್ನೂ ಬಿಡುವುದಿಲ್ಲ” ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದಾರೆ. ಅವರ ಮುಂದಿನ ಕ್ರಮ ಕುತೂಹಲ ಕೆರಳಿಸಿದ್ದು, ಭಾರತವು ಶೀಘ್ರದಲ್ಲೇ ಉಗ್ರರ ವಿರುದ್ಧ ಭಾರೀ ದಾಳಿಯನ್ನು ಆರಂಭಿಸಬಹುದೇ ಎಂಬ ಗುಮಾನಿ ಉಂಟಾಗಿದೆ.

ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
2016ರ ಉರಿ ದಾಳಿಯ ನಂತರ ನಡೆದ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ಪುಲ್ವಾಮಾ ದಾಳಿಯ ಬಳಿಕ ನಡೆಸಿದ ಬಾಲಾಕೋಟ್ ವಾಯು ದಾಳಿಯಂತೆ ಈ ಬಾರಿಯೂ ಉಗ್ರರ ಮೇಲೆ ತೀವ್ರ ಕಾರ್ಯಾಚರಣೆಗೆ ಒತ್ತಾಯಿಸಲಾಗಿದೆ. ಒಂದೆಡೆ ಉಗ್ರರಿಗೆ ಬಲಿಯಾದವರ ಕುಟುಂಬಗಳ ನರಳಾಟವನ್ನು ಕಂಡು ಭಾರತೀಯರು ಮಮ್ಮಲ ಮರುಗುತ್ತಿದ್ದಾರೆ. ಮತ್ತೊಂದೆಡೆ, ಉಗ್ರವಾದಕ್ಕೆ ಪೋಷಣೆ ನೀಡುವ ಪಾಕಿಸ್ತಾನದ ವಿರುದ್ಧ ಕಠಿಣಾತಿಕಠಿಣ ಕ್ರಮಕ್ಕೆ ಜನರು ಆಗ್ರಹಿಸುತ್ತಿದ್ದಾರೆ.

ಕಾಶ್ಮೀರದ ಶಾಂತಿಗೆ ಭಂಗ
370ನೇ ವಿಧಿಯ ರದ್ದತಿಯ ನಂತರ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಪ್ರವಾಸಿಗರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿತ್ತು. ಆದರೆ, ಈ ದಾಳಿಯಿಂದ ಶಾಂತಿಯ ವಾತಾವರಣಕ್ಕೆ ಭಂಗ ಉಂಟಾಗಿದ್ದು, ದೇಶಾದ್ಯಂತ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಯಶ್ (15)

    ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

    by ಕವಿತಾ
    August 25, 2026 - 8:22 pm
    0

    ಯಶ್ (14)

    7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

    by ಕವಿತಾ
    August 25, 2026 - 8:15 pm
    0

    ಯಶ್ (13)

    ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

    by ಕವಿತಾ
    August 25, 2026 - 7:54 pm
    0

    ಯಶ್ (12)

    ಈರುಳ್ಳಿ ದರ ನಿಯಂತ್ರಣಕ್ಕೆ ಮುಂದಾದ ಕೇಂದ್ರ: ರೈಲಿನಲ್ಲಿ 800 ಮೆಟ್ರಿಕ್ ಟನ್ ಪೂರೈಕೆ

    by ಕವಿತಾ
    August 25, 2026 - 7:47 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಯಶ್ (14)
      7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?
      August 25, 2026 | 0
    • ಯಶ್ (8)
      ಭಾರತದ ರಕ್ಷಣೆಗೆ ಬಂತು AK 203 ರೈಫಲ್
      August 25, 2026 | 0
    • ಮಾರಾಟ (11)
      ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
      August 25, 2026 | 0
    • ಮಾರಾಟ (10)
      ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!
      August 25, 2026 | 0
    • ಮಾರಾಟ (8)
      ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
      August 25, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version