• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 14, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾನ್ಪುರದಲ್ಲಿ 4 ವರ್ಷದ ಬಾಲಕಿಗೆ ಚಾಕೊಲೇಟ್ ಆಮಿಷವೊಡ್ಡಿ ಅತ್ಯಾಚಾರ, ಹಲ್ಲೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 11, 2025 - 12:27 pm
in ದೇಶ
0 0
0
0 (15)

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ಘಟಂಪುರದಲ್ಲಿ 4 ವರ್ಷದ ಬಾಲಕಿಯೊಬ್ಬಳಿಗೆ ಚಾಕೊಲೇಟ್ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿ, ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜೂನ್ 10) ಮಂಗಳವಾರ ಸಂಜೆ ನಡೆದಿದೆ. ಆರೋಪಿಯು ಬಾಲಕಿಯ ಪಕ್ಕದ ಮನೆಯ ವ್ಯಕ್ತಿಯಾಗಿದ್ದು, ಈ ಕೃತ್ಯದ ಬಳಿಕ ಓಡಿಹೋಗಿದ್ದಾನೆ.

ಮಂಗಳವಾರ ಸಂಜೆ 5:30 ರ ಸುಮಾರಿಗೆ ಆಕೆ ಹತ್ತಿರದ ಅಂಗಡಿಗೆ ಹೋಗಿದ್ದಳು. ಆದರೆ, 10-15 ನಿಮಿಷಗಳಾದರೂ ಆಕೆ ಮನೆಗೆ ಹಿಂತಿರುಗದಿದ್ದಾಗ, ಆಕೆಯ ತಾಯಿ ಹುಡುಕಾಟ ಆರಂಭಿಸಿದ್ದರು. ಅಂಗಡಿಯವರು ಬಾಲಕಿ ಅಂಗಡಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ತಿಳಿದುಬಂದ ಮಾಹಿತಿಯಂತೆ, ಪಕ್ಕದ ಮನೆಯ ಯುವಕನೊಬ್ಬ ಚಾಕೊಲೇಟ್ ಕೊಡುವುದಾಗಿ ಆಮಿಷವೊಡ್ಡಿ, ಆಕೆಯನ್ನು ಅಂಗಡಿಯ ಹಿಂದಿನ ಪೊದೆಗಳಿಗೆ ಕರೆದೊಯ್ದಿದ್ದ.

RelatedPosts

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆರ್ಭಟ: 3,820 ನಿವಾಸಿಗಳ ಸ್ಥಳಾಂತರ!

ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾದಿಂದ 25 ಲಕ್ಷ ರೂ. ಹೆಚ್ಚುವರಿ ಪರಿಹಾರ!

ಕೊರೊನಾ ಪ್ರಕರಣ ಹೆಚ್ಚಳ: ಮಾಸ್ಕ್ ಧರಿಸಲು ಕೇಂದ್ರ ಸರ್ಕಾರ ಸೂಚನೆ

ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಸಂಚಾರ ನಿಯಮ ಜಾರಿ, ತಪ್ಪು ಮಾಡಿದರೆ ₹25,000 ದಂಡ ಫಿಕ್ಸ್!

ADVERTISEMENT
ADVERTISEMENT

ಅತ್ಯಾಚಾರದ ವೇಳೆ ಬಾಲಕಿ ನೋವಿನಿಂದ ಕಿರುಚಿದಾಗ, ಆರೋಪಿಯು ಆಕೆಯ ಬಾಯಿಗೆ ಎಲೆಗಳನ್ನು ತುರುಕಿ, ಶಬ್ದವನ್ನು ತಡೆಯಲು ಪ್ರಯತ್ನಿಸಿದ್ದಾನೆ. ಆದರೂ ಆಕೆ ಅಳುವುದನ್ನು ಮುಂದುವರೆಸಿದಾಗ, ಆತನು ಹತ್ತಿರದಲ್ಲಿದ್ದ ಇಟ್ಟಿಗೆಯಿಂದ ಆಕೆಯ ಮೇಲೆ ಹಲವಾರು ಹೊಡೆದಿದ್ದಾನೆ. ಈ ದಾಳಿಯಿಂದ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಾಲಕಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ, ಆಕೆಯ ಗಂಭೀರ ಸ್ಥಿತಿಯಿಂದಾಗಿ ಕಾನ್ಪುರ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಬಾಲಕಿಯ ಜೀವ ಉಳಿಯುವ ಸಾಧ್ಯತೆ ತೀರಾ ಕಡಿಮೆಯಿದೆ ಎಂದು ಹೇಳಲಾಗಿದೆ.

ಕುಟುಂಬದ ಆರೋಪ

ಬಾಲಕಿಯ ತಂದೆ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆರೋಪಿಯು ಪಕ್ಕದ ಮನೆಯ ಯುವಕನಾಗಿದ್ದು, ಯಾವುದೇ ದೊಡ್ಡ ದ್ವೇಷವಿರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಕೆಲವು ಸಣ್ಣ ಭಿನ್ನಾಭಿಪ್ರಾಯಗಳಿದ್ದವು ಎಂದು ಉಲ್ಲೇಖಿಸಿದ್ದಾರೆ. ಆತನ ಪೋಷಕರು ಈ ಕೃತ್ಯಕ್ಕೆ ಪ್ರಚೋದನೆ ನೀಡಿರಬಹುದು ಎಂದು ಆರೋಪಿಸಿದ್ದಾರೆ.

ಪೊಲೀಸರು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 06 14t230613.761

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ

by ಶ್ರೀದೇವಿ ಬಿ. ವೈ
June 14, 2025 - 11:07 pm
0

Web 2025 06 14t223538.304

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆರ್ಭಟ: 3,820 ನಿವಾಸಿಗಳ ಸ್ಥಳಾಂತರ!

by ಶ್ರೀದೇವಿ ಬಿ. ವೈ
June 14, 2025 - 10:43 pm
0

Web 2025 06 14t221842.751

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!

by ಶ್ರೀದೇವಿ ಬಿ. ವೈ
June 14, 2025 - 10:20 pm
0

Web 2025 06 14t214644.535

IND vs NZ 2026: ಏಕದಿನ, ಟಿ20 ಸರಣಿ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ!

by ಶ್ರೀದೇವಿ ಬಿ. ವೈ
June 14, 2025 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 14t223538.304
    ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆರ್ಭಟ: 3,820 ನಿವಾಸಿಗಳ ಸ್ಥಳಾಂತರ!
    June 14, 2025 | 0
  • Download 2025 06 13t203721.519
    ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾದಿಂದ 25 ಲಕ್ಷ ರೂ. ಹೆಚ್ಚುವರಿ ಪರಿಹಾರ!
    June 14, 2025 | 0
  • 1425 (29)
    ಕೊರೊನಾ ಪ್ರಕರಣ ಹೆಚ್ಚಳ: ಮಾಸ್ಕ್ ಧರಿಸಲು ಕೇಂದ್ರ ಸರ್ಕಾರ ಸೂಚನೆ
    June 14, 2025 | 0
  • 1425 (26)
    ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಸಂಚಾರ ನಿಯಮ ಜಾರಿ, ತಪ್ಪು ಮಾಡಿದರೆ ₹25,000 ದಂಡ ಫಿಕ್ಸ್!
    June 14, 2025 | 0
  • 1425 (23)
    ಭಾರತದ 14 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version