• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಆ ವಿಡಿಯೋ ನಮ್ಮದಲ್ಲ..ಸುಳ್ಳು ಸುದ್ದಿ ಹರಡಬೇಡಿ”: ನೌಕಾಪಡೆ ಅಧಿಕಾರಿ ಪತ್ನಿ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 24, 2025 - 9:18 pm
in Flash News, ದೇಶ
0 0
0
11 2025 04 24t210341.975

RelatedPosts

ಇರಾನ್​ ಮೇಲೆ ಅತಿ ದೊಡ್ಡ ದಾಳಿ ನಡೆಯುತ್ತಾ? ಟೆಹ್ರಾನ್ ತೊರೆಯಿರಿ ಎಂದ ಟ್ರಂಪ್!

ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 4 ಮಹಿಳೆಯರ ಸಾವು

‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ

ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ನ 26 ವರ್ಷದ ಭಾರತೀಯ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಹುತಾತ್ಮರಾದರು. ಆದರೆ ಮದುವೆಯಾದ ಕೇವಲ ಏಳೇ ದಿನಗಳಲ್ಲಿ ಈ ನೌಕಾಪಡೆ ಅಧಿಕಾರಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಅವರ ಪತ್ನಿ ಹಿಮಾಂಶಿ ಸೋವಾಮಿ ಅವರ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿರುವ ವೇಳೆಯಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು, ಇದೊಂದು ಭೀಕರ ಸಂತಾಪದ ವಿಷಯವಾಗಿದೆ.

ದಾಳಿಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಒಂದು ನೃತ್ಯದ ವಿಡಿಯೋ ಹರಿದಾಡಿತ್ತು. ಅದರಲ್ಲಿ ಯುವ ದಂಪತಿಯೋರ್ವರು ಪಹಲ್ಗಾಮ್‌ನ ಪ್ರಕೃತಿ ಸೌಂದರ್ಯದ ನಡುವೆ ಹೆಜ್ಜೆ ಹಾಕುತ್ತಿರುವ ದೃಶ್ಯವಿದೆ. ಈ ವಿಡಿಯೋವನ್ನೇ ಲೆಫ್ಟಿನೆಂಟ್ ನರ್ವಾಲ್ ಮತ್ತು ಹಿಮಾಂಶಿಯ ಕೊನೆಯ ಕ್ಷಣಗಳ ಅಂತಿಮ ನೆನಪಾಗಿ ಪ್ರಕಟಿಸಲಾಗುತ್ತಿದೆ. ವಿಡಿಯೋದಲ್ಲಿ ಅವರು ಕೋಕ್ ಸ್ಟುಡಿಯೋ ಹಾಡಿಗೆ ನೃತ್ಯ ಮಾಡುತ್ತಿರುವ ದೃಶ್ಯ ಇದ್ದು, ಜನರು ಭಾವುಕವಾಗಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

ಆದರೆ ಈ ವಿಡಿಯೋ ತನ್ನದು ಅಲ್ಲ ಎಂದು ಹಿಮಾಂಶಿ ಸೋವಾಮಿ ಸ್ಪಷ್ಟಪಡಿಸಿದರು. “ದಯವಿಟ್ಟು ಸುಳ್ಳು ಸುದ್ದಿ ಹರಡಬೇಡಿ. ಆ ವಿಡಿಯೋ ನಮ್ಮದಲ್ಲ ಎಂದು ಅವರು ಹೇಳಿದರು. ಯೂಟ್ಯೂಬ್‌ ಚಾನೆಲ್‌ಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಸರಿಯಾದ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.

ಈ ಮಧ್ಯೆ, ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ದಂಪತಿಯು ದೆಹಲಿಯ ನಿವಾಸಿಗಳಾದ ಆಶಿಶ್ ಸೆಹ್ರಾವತ್ ಮತ್ತು ಯಾಶಿಕಾ ಶರ್ಮಾ ಎಂದು ಹೇಳಲಾಗಿದೆ. ಸೆಹ್ರಾವತ್ ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ದೃಶ್ಯವನ್ನು ಏಪ್ರಿಲ್ 14 ರಂದು ಪಹಲ್ಗಾಮ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. “ನಾವು ಕಾಶ್ಮೀರ ಪ್ರವಾಸದಲ್ಲಿದ್ದಾಗ ಈ ವಿಡಿಯೋ ತೆಗೆದಿದ್ದು, ನಂತರ ನಮ್ಮ ಖಾತೆಯಿಂದ ಹಂಚಿಕೊಳ್ಳಲಾಯಿತು. ಆದರೆ, ಯಾರೋ ಅದನ್ನು ಲೆಫ್ಟಿನೆಂಟ್ ನರ್ವಾಲ್ ಮತ್ತು ಅವರ ಪತ್ನಿಯ ಅಂತಿಮ ಕ್ಷಣವೆಂದು ತಪ್ಪಾಗಿ ವಿಡಿಯೋ ವೈರಲ್‌ ಆಗುತ್ತಿದೆ,” ಎಂದು ಅವರು ತಿಳಿಸಿದರು.

ನಾವು ಜೀವಂತವಾಗಿರುವುದನ್ನು ಸ್ಪಷ್ಟಪಡಿಸಿದ ಅವರು, “ಈ ವಿಡಿಯೋ ನಮ್ಮದೇ ಎಂಬುದನ್ನು ಈಗ ಎಲ್ಲರಿಗೂ ತಿಳಿಸಿದ್ದಾರೆ. ಆದರೆ, ಇದನ್ನು ಒಂದು ದುರ್ಘಟನೆಗೆ ತಪ್ಪಾಗಿ ಜೋಡಿಸಿ ವೈರಲ್ ಮಾಡುತ್ತಿದ್ದಾರೆ.. ಆದರೆ ಇಂತಹ ಸಮಯದಲ್ಲಿ ತಪ್ಪಾಗಿ ವಿಡಿಯೋ ವೈರಲ್‌ ಮಾಡುವುದು ಅತಿಯಾಗಿ ನೋವುಂಟುಮಾಡುತ್ತದೆ,” ಎಂದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 17t093212.579

ಈ ರಾಜ್ಯಗಳಲ್ಲಿ ಮದ್ಯಪಾನ ಮಾಡೋದ್ರಲ್ಲಿ ಪುರುಷರನ್ನು ಮೀರಿಸಿದ ಹೆಣ್ಮಕ್ಕಳು!

by ಶ್ರೀದೇವಿ ಬಿ. ವೈ
June 17, 2025 - 9:32 am
0

Jitesh sharma

ಜಿತೇಶ್ ಶರ್ಮಾ ನಾಯಕತ್ವಕ್ಕೆ ಒಲಿದ ಮತ್ತೊಂದು ಟ್ರೋಫಿ

by ಶ್ರೀದೇವಿ ಬಿ. ವೈ
June 17, 2025 - 9:11 am
0

1444

ವಿಮಾನ ದುರಂತದಲ್ಲಿ ಎಷ್ಟು ಇನ್ಶೂರೆನ್ಸ್ ಹಣ ಸಿಗುತ್ತೆ? ವಿಮಾ ಮೊತ್ತ ಕೇಳಿದರೆ ದಂಗಾಗುವಿರಿ!

by ಶ್ರೀದೇವಿ ಬಿ. ವೈ
June 17, 2025 - 9:03 am
0

Web 2025 06 17t084324.435

ಇರಾನ್​ ಮೇಲೆ ಅತಿ ದೊಡ್ಡ ದಾಳಿ ನಡೆಯುತ್ತಾ? ಟೆಹ್ರಾನ್ ತೊರೆಯಿರಿ ಎಂದ ಟ್ರಂಪ್!

by ಶ್ರೀದೇವಿ ಬಿ. ವೈ
June 17, 2025 - 8:44 am
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
  • Gettyimages 591910329 56f6b5243df78c78418c3124
    ಜೂನ್ 19ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!
    June 16, 2025 | 0
  • Web 2025 06 16t074843.491
    ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲೆಗಳಿಗೆ ರಜೆ! ಭಾರೀ ಮಳೆ ಎಚ್ಚರಿಕೆ
    June 16, 2025 | 0
  • Untitled design 2025 06 15t234245.867
    ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
    June 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version