• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಶ್ಮೀರದಲ್ಲಿ ಬಹಳಷ್ಟು ಭಯೋತ್ಪಾದಕರ ಸಮಾಧಿಗಳಿವೆಯೆಂತೆ: ಅಧ್ಯಯನದಿಂದ ಬಹಿರಂಗ

ಕಾಶ್ಮೀರದಲ್ಲಿ 90%ಕ್ಕೂ ಹೆಚ್ಚು ಸಮಾಧಿ ಭಯೋತ್ಪಾದಕರದ್ದು: ಎನ್‌ಜಿಒ ವರದಿ

admin by admin
September 8, 2025 - 11:21 pm
in Flash News, ದೇಶ
0 0
0
Untitled design (11)

ಶ್ರೀನಗರ: ಉತ್ತರ ಕಾಶ್ಮೀರದಲ್ಲಿ 4,056 ಸಮಾಧಿಗಳಲ್ಲಿ 90%ಕ್ಕೂ ಹೆಚ್ಚು ವಿದೇಶಿ ಮತ್ತು ಸ್ಥಳೀಯ ಭಯೋತ್ಪಾದಕರಿಗೆ ಸೇರಿದ್ದು ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕಾಶ್ಮೀರ ಮೂಲದ ಎನ್‌ಜಿಒ ಸೇವ್ ಯೂತ್ ಸೇವ್ ಫ್ಯೂಚರ್ ಫೌಂಡೇಶನ್ ನಡೆಸಿದ ಅಧ್ಯಯನದಲ್ಲಿ ಈ ವಿವರಗಳು ಬಹಿರಂಗವಾಗಿವೆ.

ಅಧ್ಯಯನದಲ್ಲಿ ವಿಚಾರ ಬಹಿರಂಗ

ಹೌದು, ಕಾಶ್ಮೀರ ಮೂಲದ ಎನ್‌ಜಿಒ ಸೇವ್ ಯೂತ್ ಸೇವ್ ಪ್ಯೂಚರ್ ಫೌಂಡೇಶನ್ ಅಧ್ಯಯನವೊಂದನ್ನ ನಡೆಸಿದ್ದು, ಅದರಲ್ಲಿ ಕಾಶ್ಮೀರ ಕಣಿವೆಯಲ್ಲಿ ಗುರುತು ಹಾಕದೇ ಇರುವ ಮತ್ತು ಗುರುತಿಸಲಾಗದ ಸಮಾಧಿಗಳ ಬಗ್ಗೆ ವರದಿ ಮಾಡಲಾಗಿದೆ. ಈ ಸಂಸ್ಥೆಯು 2018ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತ್ತು ಮತ್ತು 2024ರಲ್ಲಿ ಮೊದಲ ಹಂತದ ಕೆಲಸವನ್ನು ಪೂರ್ಣಗೊಳಿಸಿದೆ.

RelatedPosts

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ

ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ

ಪ್ರವಾಹದಿಂದ ಅಸ್ಸಾಂ ತತ್ತರ: ಮೃತರ ಸಂಖ್ಯೆ 87ಕ್ಕೆ ಏರಿಕೆ

ADVERTISEMENT
ADVERTISEMENT

ವಜಾಹತ್ ಫಾರೂಕ್ ಭಟ್, ಜಾಹಿದ್ ಸುಲ್ತಾನ್, ಇರ್ಷಾದ್ ಅಹ್ಮದ್ ಭಟ್, ಅನಿಕಾ ನಜೀರ್, ಮುದ್ದಾಸಿರ್ ಅಹ್ಮದ್ ದಾರ್ ಮತ್ತು ಶಬೀರ್ ಅಹ್ಮದ್ ನೇತೃತ್ವದ ಸಂಶೋಧಕರ ತಂಡವು ಉತ್ತರ ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರಾ, ಬಂಡಿಪೋರಾ ಮತ್ತು ಮಧ್ಯ ಕಾಶ್ಮೀರದ ಗಂಡರ್‌ಬಾಲ್ ಜಿಲ್ಲೆಗಳಲ್ಲಿ 373 ಸ್ಮಶಾನಗಳನ್ನು ಪರಿಶೀಲಿಸಿದೆ. ಜಿಪಿಎಸ್ ಟ್ಯಾಗಿಂಗ್, ಛಾಯಾಗ್ರಹಣ, ಮೌಖಿಕ ಸಾಕ್ಷ್ಯಗಳು ಮತ್ತು ಅಧಿಕೃತ ದಾಖಲೆಗಳ ವಿಶ್ಲೇಷಣೆಯ ಮೂಲಕ ಈ ವರದಿಯನ್ನು ಸಿದ್ಧಪಡಿಸಲಾಗಿದೆ.

ಸಂಸ್ಥೆಯ ವಜಾಹತ್ ಫಾರೂಕ್ ಭಟ್ ಅವರು ಹೇಳಿದಂತೆ, ಜನರಿಂದ ದೊರೆತ ಹಣಕಾಸು ನೆರವಿನಿಂದ ನಡೆಯುತ್ತಿರುವ ಈ ಸಂಸ್ಥೆಯ ವರದಿಯು ಕಾಶ್ಮೀರದಲ್ಲಿ ಭೀತಿಯನ್ನು ಹೆಚ್ಚಿಸುವ ವಿದೇಶಿ ದೇಶಗಳ ಯೋಜನೆಯನ್ನು ಎದುರಿಸಲು ಸಹಾಯ ಮಾಡುತ್ತದೆ. ಈ ವರದಿಯನ್ನು ವಿವಿಧ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಲು ಸಿದ್ಧಪಡಿಸಲಾಗಿದೆ.

ಸಮಾಧಿಗಳ ವಿವರಗಳು

ಅಧ್ಯಯನದಲ್ಲಿ ಪರಿಶೀಲಿಸಿದ 4,056 ಸಮಾಧಿಗಳಲ್ಲಿ:

  • 2,493 ಸಮಾಧಿಗಳು (61.5%) ವಿದೇಶಿ ಭಯೋತ್ಪಾದಕರಿಗೆ ಸೇರಿದ್ದು, ನಿಗ್ರಹ ಕಾರ್ಯಾಚರಣೆಗಳಲ್ಲಿ ಸಾಯಿಸಲ್ಪಟ್ಟವರು. ಹೆಚ್ಚಿನವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು LoC ಮೂಲಕ ಇನ್‌ಫಿಲ್‌ಟ್ರೇಟರ್‌ಗಳು.

  • 1,208 ಸಮಾಧಿಗಳು (29.8%) ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರಿಗೆ ಸೇರಿದ್ದು, ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ಗಳಲ್ಲಿ ಹತರಾದವರು.

  • ಕೇವಲ 9 ಸಮಾಧಿಗಳು (0.2%) ಸಾಮಾನ್ಯ ನಾಗರೀಕರಿಗೆ ಸೇರಿದ್ದು.

ಈ ಸಮಾಧಿಗಳಲ್ಲಿ ಬಹುತೇಕ ಗುರುತು ಹಾಕದಂತೆ ಇರುವುದು ಭಯೋತ್ಪಾದಕರ ಗುರುತನ್ನು ಮರೆಮಾಚುವ ಉದ್ದೇಶದಿಂದ ಎಂದು ಸಂಶೋಧಕರು ತಿಳಿಸಿದ್ದಾರೆ. ಈ ವರದಿಯು ಕಾನೂನುಬಾಹಿರ ಹತ್ಯೆಗಳು ಮತ್ತು ಸಮಾಧಿಗಳ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಬೆಳಕು ಚೆಲ್ಲುತ್ತದೆ ಎಂದು ಅವರು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

3

ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟಿದೆ?

by ದಿಶಾ ಕೆ. ಎಸ್.
August 4, 2026 - 1:56 pm
0

W

ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ

by ದಿಶಾ ಕೆ. ಎಸ್.
August 4, 2026 - 1:31 pm
0

4

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

by ದಿಶಾ ಕೆ. ಎಸ್.
August 4, 2026 - 1:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version