• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ವ್ಯಾನ್‌ನಲ್ಲಿ ಸ್ಫೋಟಕ ವಸ್ತುಗಳು ಪತ್ತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 1:50 pm
in Flash News, ದೇಶ
0 0
0
ಸುಜಯೇಂದ್ರ (4)

RelatedPosts

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ

ಲಾಡಕ್ ನಲ್ಲಿ ಪಾಕಿಗಳ ಬಾಲ ಕತ್ತರಿಸಿದ ಭಾರತ

ADVERTISEMENT
ADVERTISEMENT

ಕೇರಳ: ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ವ್ಯಾನ್ ಒಂದರಲ್ಲಿ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಖಚಿತ ಬೇಹುಗಾರಿಕಾ ಮಾಹಿತಿ ಆಧರಿಸಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳ ಪೊಲೀಸರು ಈ ಅಕ್ರಮ ಸಾಗಾಟವನ್ನು ಭೇದಿಸಿದ್ದಾರೆ. ಕಲ್ಲಂಗಡಿ ಹಣ್ಣು ತುಂಬಿರುವಂತೆ ಕಂಡುಬಂದ ಚೀಲಗಳ ಒಳಗೆ ಸುಮಾರು 18 ಸಾವಿರ ಜಿಲೆಟಿನ್ ಕಡ್ಡಿಗಳು ಹಾಗೂ 4,800 ಡಿಟೋನೇಟರ್‌ಗಳು ಪತ್ತೆಯಾಗಿವೆ.

ಮೂಲಗಳ ಪ್ರಕಾರ, ತಮಿಳುನಾಡಿನಿಂದ ಕೇರಳದ ತ್ರಿಶ್ಯೂರ್ ಜಿಲ್ಲೆಗೆ ತೆರಳುತ್ತಿದ್ದ ವ್ಯಾನ್ ಮೇಲೆ ಅನುಮಾನ ವ್ಯಕ್ತವಾಗಿತ್ತು. ಖಚಿತ ಗುಪ್ತಚರ ಮಾಹಿತಿ ಲಭಿಸಿದ ಹಿನ್ನೆಲೆ ಪಾಲಕ್ಕಾಡ್ ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸರು ವಾಹನ ತಡೆದು ಪರಿಶೀಲನೆ ನಡೆಸಲು ಮುಂದಾದರು. ಆದರೆ ವಾಹನ ಚಾಲಕ ಮೊದಲಿಗೆ ಪೊಲೀಸರ ಸೂಚನೆಗೆ ಸ್ಪಂದಿಸದೆ, ವಾಹನವನ್ನು ನಿಲ್ಲಿಸಲು ನಿರಾಕರಿಸಿ ವೇಗವಾಗಿ ಓಡಿಸಲು ಪ್ರಯತ್ನಿಸಿದ್ದಾನೆ.

ಇದರಿಂದ ಅನುಮಾನ ವ್ಯಕ್ತಪಡಿಸಿದ ಪೊಲೀಸರು ವಾಹನವನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಕೆಲವೇ ದೂರದಲ್ಲಿ ವ್ಯಾನ್ ಅನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ, ಕಲ್ಲಂಗಡಿ ಹಣ್ಣು ತುಂಬಿದಂತೆ ಕಂಡುಬಂದ ಸುಮಾರು 90 ಬಾಕ್ಸ್‌ಗಳ ಒಳಗೆ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಪತ್ತೆಯಾದ ಸ್ಫೋಟಕಗಳಲ್ಲಿ ಜಿಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್‌ಗಳು ಸೇರಿದ್ದು, ಇವು ಸಾಮಾನ್ಯವಾಗಿ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಚಟುವಟಿಕೆಗಳಿಗೆ ಬಳಸುವ ವಸ್ತುಗಳಾಗಿವೆ. ಆದರೆ ಅಗತ್ಯ ಪರವಾನಗಿ ಇಲ್ಲದೆ, ಇಷ್ಟೊಂದು ಪ್ರಮಾಣದಲ್ಲಿ ಕದ್ದು ಮಚ್ಚಿ ಸಾಗಾಟ ನಡೆಸಿರುವುದು ಗಂಭೀರ ಅಪರಾಧ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸ್ಫೋಟಕಗಳನ್ನು ನಿಜಕ್ಕೂ ಕ್ವಾರಿಗೆ ಬಳಸಲಾಗುತ್ತಿತ್ತೋ, ಅಥವಾ ಬೇರೆ ಯಾವುದೇ ದುರುದ್ದೇಶ ಇದೆಯೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಪ್ರಕರಣದ ತನಿಖೆಯನ್ನು ಭಯೋತ್ಪಾದನಾ ನಿಗ್ರಹ ದಳ (ATS) ಕೈಗೆತ್ತಿಕೊಂಡಿದೆ. ಸ್ಫೋಟಕಗಳ ಮೂಲ, ಸಾಗಾಟದ ಉದ್ದೇಶ, ಹಿಂದೆ ಯಾರು ಇದ್ದಾರೆ, ಇವುಗಳನ್ನು ಯಾರಿಗೆ ತಲುಪಿಸಲು ಯೋಜನೆ ರೂಪಿಸಲಾಗಿತ್ತು ಎಂಬ ಎಲ್ಲಾ ಅಂಶಗಳನ್ನು ತನಿಖಾಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version