• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

ಕವಿತಾ by ಕವಿತಾ
June 30, 2026 - 7:41 pm
in ದೇಶ
0 0
0
Untitled design 2026 06 30T194027.861

ಪುಣೆ (ಜೂನ್ 30): ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಡ ಕೋಟೆಯು, ಮರಾಠಾ ಪರಂಪರೆ ಮತ್ತು ರಮಣೀಯ ಮಳೆಗಾಲದ ಚಾರಣಗಳಿಗೆ ಹೆಸರುವಾಸಿಯಾಗಿದೆ. ಆದರೆ, ಇತ್ತೀಚಿನ ಹತ್ಯೆ ಪ್ರಕರಣದ ಬಳಿಕ ಮತ್ತೊಮ್ಮೆ ಈ ಕೋಟೆ ಸುದ್ದಿಯಲ್ಲಿದೆ. ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಸಾವಿನ ಪ್ರಕರಣ ರಾಷ್ಟ್ರದ ಗಮನ ಸೆಳೆದ ಬೆನ್ನಲ್ಲೇ, ಘಟನೆ ನಡೆದ ಸ್ಥಳವನ್ನು ನೋಡಲು ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಸ್ಥಳೀಯರು ಹಾಗೂ ಪ್ರವಾಸೋದ್ಯಮ ವಲಯದವರು ತಿಳಿಸಿದ್ದಾರೆ.

ಜೂನ್ 18ರಂದು 26 ವರ್ಷದ ಕೇತನ್ ಅಗರ್ವಾಲ್ ಲೋಹಗಡ ಕೋಟೆಯ ಸುಮಾರು 350 ಅಡಿ ಆಳದ ಕಣಿವೆಗೆ ಬಿದ್ದು ಮೃತಪಟ್ಟಿದ್ದರು. ಆರಂಭದಲ್ಲಿ ಈ ಘಟನೆ ಅಪಘಾತ ಎಂದು ಶಂಕಿಸಲಾಗಿತ್ತು. ಆದರೆ ನಂತರದ ಪೊಲೀಸ್ ತನಿಖೆಯಲ್ಲಿ ಇದು ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಕೇತನ್ ಅವರ ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಚೇತನ್ ಚೌಧರಿ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗಿರುವುದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಇನ್ನೂ ಮುಂದುವರಿಸಿದ್ದಾರೆ.

RelatedPosts

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

ADVERTISEMENT
ADVERTISEMENT

ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಲೋಹಗಡ ಕೋಟೆಗೆ ಭೇಟಿ ನೀಡುವವರ ಸಂಖ್ಯೆ ಏರಿಕೆಯಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ನಡೆದ ಸ್ಥಳವನ್ನು ನೋಡಲು ಅನೇಕರು ಆಸಕ್ತಿ ತೋರಿಸುತ್ತಿದ್ದಾರೆ. ಕೆಲವು ಪ್ರವಾಸಿಗರು ಆ ಸ್ಥಳವನ್ನು “ಸಿಯಾ ಪಾಯಿಂಟ್” ಎಂದು ಕರೆಯುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಲೋಹಗಡ–ವಿಸಾಪುರ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಸಚಿನ್ ಟೆಕವಾಡೆ ಅವರ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಕೋಟೆಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದೆ. ಸಾಮಾನ್ಯವಾಗಿ ಮಳೆಗಾಲದ ವಾರಾಂತ್ಯಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡುತ್ತಿದ್ದರು. ಆದರೆ ಈ ಬಾರಿ ಮಳೆಯ ಕೊರತೆಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಹತ್ಯೆ ಪ್ರಕರಣದ ಸುದ್ದಿಯಿಂದ ಜನರು ಮತ್ತೆ ಕೋಟೆಯತ್ತ ಮುಖ ಮಾಡುತ್ತಿದ್ದಾರೆ. ವಿಶೇಷವಾಗಿ ಕೇತನ್ ಅವರನ್ನು ಹತ್ಯೆಗೈದ ಬಂಡೆಯನ್ನು ನೋಡಲು ಜನ ಮುಗಿಬಿಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೋಟೆಯ ಸಿಬ್ಬಂದಿಯೂ ಅನೇಕ ಪ್ರವಾಸಿಗರು ನೇರವಾಗಿ ಘಟನೆ ನಡೆದ ಸ್ಥಳದ ಬಗ್ಗೆ ವಿಚಾರಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಐತಿಹಾಸಿಕ ತಾಣಕ್ಕೆ ಭೇಟಿ ನೀಡುವ ವೇಳೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸುಮಾರು 3,389 ಅಡಿ ಎತ್ತರದಲ್ಲಿರುವ ಲೋಹಗಡ ಕೋಟೆ ಮಹಾರಾಷ್ಟ್ರದ ಪ್ರಮುಖ ಐತಿಹಾಸಿಕ ಸ್ಮಾರಕಗಳಲ್ಲಿ ಒಂದಾಗಿದೆ. ಸಾತವಾಹನರು, ಚಾಲುಕ್ಯರು, ಯಾದವರು, ಬಹಮನಿ, ಆದಿಲ್‌ಶಾಹಿ ಹಾಗೂ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಆಳ್ವಿಕೆಯಲ್ಲಿ ಈ ಕೋಟೆ ಮಹತ್ವದ ಸ್ಥಾನ ಪಡೆದಿತ್ತು. ತನ್ನ ಐತಿಹಾಸಿಕ ಹಾಗೂ ಪ್ರವಾಸೋದ್ಯಮದ ಮಹತ್ವದಿಂದ ಈ ಕೋಟೆ ದೇಶ-ವಿದೇಶದ ಪ್ರವಾಸಿಗರನ್ನು ವರ್ಷಪೂರ್ತಿ ಆಕರ್ಷಿಸುತ್ತಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

Untitled design 2026 06 30T222622.867

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!

by ಕವಿತಾ
June 30, 2026 - 10:35 pm
0

Untitled design 2026 06 30T220133.760

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T224912.783
    ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ
    June 30, 2026 | 0
  • Untitled design 2026 06 30T222622.867
    ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ; ಮೋದಿ ಜೊತೆ ಮಾತುಕತೆ!
    June 30, 2026 | 0
  • Untitled design 2026 06 30T212230.840
    ಮುಂಬೈ: ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕ ಸಾ*ವು
    June 30, 2026 | 0
  • Untitled design 2026 06 30T201950.837
    ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version