• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪವಿತ್ರ ಕುಂಭಮೇಳದಲ್ಲಿ ಅಪವಿತ್ರ ಕೆಲಸ..! ಮಹಿಳೆಯರು ಬಟ್ಟೆ ಬದಲಿಸುವ ವಿಡಿಯೋ ಡಾರ್ಕ್ ವೆಬ್ ಅಪ್ಲೋಡ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 21, 2025 - 6:17 pm
in Flash News, ದೇಶ
0 0
0
BeFunky collage (7)

ಪ್ರಶಾಂತ್, ಪ್ರೋಗ್ರಾಮ್ ಪ್ರೊಡ್ಯೂಸರ್

ಮಹಾ ಕುಂಭಮೇಳಕ್ಕೆ ವಯಸ್ಸಿನ ಮಿತಿ ಇಲ್ಲದೆ, ಚಿಕ್ಕ ಮಗುವಿನಿಂದ ಹಿಡಿದು ವಯಸ್ಸಾದವರು ಆಗಮಿಸುತ್ತಿದ್ದಾರೆ. ಕೋಟ್ಯಾಂತರ ಸಂಖ್ಯೆಯಲ್ಲಿ ಮಹಿಳೆಯರು ಕೂಡ ಪ್ರಯಾಗ್ ರಾಜ್ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಕಿಡಿಗೇಡಿಗಳು ಕುಂಭ ಮೇಳದಲ್ಲಿ ಸ್ನಾನ ಮಾಡಿ ಬಟ್ಟೆ ಬದಲಿಸುವ ಮಹಿಳೆಯರ ವಿಡಿಯೋಗಳನ್ನ ಚಿತ್ರೀಕರಣ ಮಾಡಿದ್ದಾರೆ. ಆ ವಿಡಿಯೋಗಳನ್ನ ಡಾರ್ಕ್​ವೆಬ್ ಗೆ ಅಪ್ಲೋಡ್ ಮಾಡುತ್ತಿದ್ದ ಭಯಾನಕ ಸತ್ಯವೊಂದು ಬೆಳಕಿಗೆ ಬಂದಿದೆ.

RelatedPosts

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

ADVERTISEMENT
ADVERTISEMENT

ಕುಂಭಮೇಳ.. ಹಿಂದೂ ಧರ್ಮದ ಅತಿ ದೊಡ್ಡ ಧಾರ್ಮಿಕ ಉತ್ಸವ.. ಧರ್ಮ ರಕ್ಷಕರು ದರ್ಶನ ನೀಡುವ ಸಂಸ್ಕೃತಿಯ ವೈಭವ.. ಇಲ್ಲಿವರೆಗೆ ಬರೋಬ್ಬರಿ 50 ಕೋಟಿಗೂ ಅಧಿಕ ಮಂದಿ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ. ಕೋಟ್ಯಾಂತರ ಸಂಖ್ಯೆಯಲ್ಲಿ ಮಹಿಳೆಯರು ಕೂಡ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡುತ್ತಿದ್ದಾರೆ. ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಿಸುವುದು ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ ಎನ್ನುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಷ್ಟೆ ಅಲ್ಲದೆ ಮಹಿಳೆಯರು ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಣಗಳನ್ನ ಡಾರ್ಕ್​ವೆಬ್ ಗೆ ಅಪ್ಲೋಡ್ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಬಯಲಾಗಿದೆ.

ಪವಿತ್ರವಾದ ಮಹಾ ಕುಂಭಮೇಳದಲ್ಲಿ ಕೆಲ ಕಿಡಿಗೇಡಿಗಳು ಅಪವಿತ್ರ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಿಸುವುದನ್ನ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ. ಆ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಕ್ರಿಯೇಟ್ ಮಾಡಿರೋ ಕೆಲ ಫ್ರೊಫೈಲ್ಗಳು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಲಾಗುತ್ತಿದೆ. ಡಾರ್ಕ್​ವೆಬ್ ಗೆ ಅಪ್ಲೋಡ್ ಮಾಡುವುದರ ಜೊತೆಗೆ ವಿಡಿಯೋಗಳನ್ನ ಹಣಕ್ಕೆ ಮಾರಾಟ ಮಾಡಲಾಗ್ತಿದೆ. ಈ ಮಾಹಿತಿಯನ್ನ ಉತ್ತರ ಪ್ರದೇಶದ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡ ಬಯಲಿಗೆಳೆದಿದೆ.
ಮಹಿಳೆಯರ ಗೌಪ್ಯತೆ ಹಾಗೂ ಘನತೆ ಉಲ್ಲಂಘನೆಯಾಗಿದೆ. ಮಹಿಳೆಯರ ವಿಡಿಯೋಗಳನ್ನ ಮಾರಾಟ ಮಾಡುವವರು ಹಾಗೂ ಖರೀದಿಸುವವರು ಇಬ್ಬರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಅಂತ ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ. ಇನ್ಸ್ಟಾಗ್ರಾಮ್, ಫೇಸ್ಬುಕ್, ಟ್ವಿಟರ್ ಸೇರಿದಂತೆ 103 ಸೋಷಿಯಲ್ ಮೀಡಿಯಾ ಫ್ರೊಫೈಲ್ಗಳನ್ನ ಗುರುತಿಸಲಾಗಿದೆ. ಒಟ್ಟು 26 ಸೋಷಿಯಲ್ ಮೀಡಿಯಾ ಅಕೌಂಟ್ ಅಡ್ಮಿನ್ ಗಳ ಮೇಲೆ FIR ದಾಖಲಿಸಲಾಗಿದೆ. ಮಹಿಳೆಯರ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್, ಶೇರ್ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಶಾಂತ್, ಪ್ರೋಗ್ರಾಮ್ ಪ್ರೊಡ್ಯೂಸರ್

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T172725.798

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
May 24, 2026 - 5:29 pm
0

Untitled design 2026 05 24T170900.856

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

by ಶಾಲಿನಿ ಕೆ. ಡಿ
May 24, 2026 - 5:10 pm
0

Untitled design 2026 05 24T164733.814

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

by ಶಾಲಿನಿ ಕೆ. ಡಿ
May 24, 2026 - 4:48 pm
0

Untitled design 2026 05 24T161007.795

ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ

by ಶಾಲಿನಿ ಕೆ. ಡಿ
May 24, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T172725.798
    ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌
    May 24, 2026 | 0
  • Untitled design 2026 05 24T170900.856
    ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ
    May 24, 2026 | 0
  • Untitled design 2026 05 24T164733.814
    IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!
    May 24, 2026 | 0
  • Untitled design 2026 05 24T161007.795
    ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ
    May 24, 2026 | 0
  • Untitled design 2026 05 24T153811.225
    ಕಪ್ಪೆ ಚಿಪ್ಪು ತೆಗೆಯಲು ಹೋಗಿ 8 ಮಂದಿ ಜಲಸಮಾಧಿ, ಇಬ್ಬರು ನಾಪತ್ತೆ
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version