• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪವಿತ್ರ ಕುಂಭಮೇಳದಲ್ಲಿ ಅಪವಿತ್ರ ಕೆಲಸ..! ಮಹಿಳೆಯರು ಬಟ್ಟೆ ಬದಲಿಸುವ ವಿಡಿಯೋ ಡಾರ್ಕ್ ವೆಬ್ ಅಪ್ಲೋಡ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 21, 2025 - 6:17 pm
in Flash News, ದೇಶ
0 0
0
BeFunky collage (7)

ಪ್ರಶಾಂತ್, ಪ್ರೋಗ್ರಾಮ್ ಪ್ರೊಡ್ಯೂಸರ್

ಮಹಾ ಕುಂಭಮೇಳಕ್ಕೆ ವಯಸ್ಸಿನ ಮಿತಿ ಇಲ್ಲದೆ, ಚಿಕ್ಕ ಮಗುವಿನಿಂದ ಹಿಡಿದು ವಯಸ್ಸಾದವರು ಆಗಮಿಸುತ್ತಿದ್ದಾರೆ. ಕೋಟ್ಯಾಂತರ ಸಂಖ್ಯೆಯಲ್ಲಿ ಮಹಿಳೆಯರು ಕೂಡ ಪ್ರಯಾಗ್ ರಾಜ್ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಕಿಡಿಗೇಡಿಗಳು ಕುಂಭ ಮೇಳದಲ್ಲಿ ಸ್ನಾನ ಮಾಡಿ ಬಟ್ಟೆ ಬದಲಿಸುವ ಮಹಿಳೆಯರ ವಿಡಿಯೋಗಳನ್ನ ಚಿತ್ರೀಕರಣ ಮಾಡಿದ್ದಾರೆ. ಆ ವಿಡಿಯೋಗಳನ್ನ ಡಾರ್ಕ್​ವೆಬ್ ಗೆ ಅಪ್ಲೋಡ್ ಮಾಡುತ್ತಿದ್ದ ಭಯಾನಕ ಸತ್ಯವೊಂದು ಬೆಳಕಿಗೆ ಬಂದಿದೆ.

RelatedPosts

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?

T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

ADVERTISEMENT
ADVERTISEMENT

ಕುಂಭಮೇಳ.. ಹಿಂದೂ ಧರ್ಮದ ಅತಿ ದೊಡ್ಡ ಧಾರ್ಮಿಕ ಉತ್ಸವ.. ಧರ್ಮ ರಕ್ಷಕರು ದರ್ಶನ ನೀಡುವ ಸಂಸ್ಕೃತಿಯ ವೈಭವ.. ಇಲ್ಲಿವರೆಗೆ ಬರೋಬ್ಬರಿ 50 ಕೋಟಿಗೂ ಅಧಿಕ ಮಂದಿ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ. ಕೋಟ್ಯಾಂತರ ಸಂಖ್ಯೆಯಲ್ಲಿ ಮಹಿಳೆಯರು ಕೂಡ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡುತ್ತಿದ್ದಾರೆ. ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಿಸುವುದು ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ ಎನ್ನುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಷ್ಟೆ ಅಲ್ಲದೆ ಮಹಿಳೆಯರು ಬಟ್ಟೆ ಬದಲಿಸುವ ವಿಡಿಯೋ ಚಿತ್ರೀಕರಣಗಳನ್ನ ಡಾರ್ಕ್​ವೆಬ್ ಗೆ ಅಪ್ಲೋಡ್ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಬಯಲಾಗಿದೆ.

ಪವಿತ್ರವಾದ ಮಹಾ ಕುಂಭಮೇಳದಲ್ಲಿ ಕೆಲ ಕಿಡಿಗೇಡಿಗಳು ಅಪವಿತ್ರ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಸ್ನಾನ ಮಾಡಿ ಬಟ್ಟೆ ಬದಲಿಸುವುದನ್ನ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ. ಆ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಕ್ರಿಯೇಟ್ ಮಾಡಿರೋ ಕೆಲ ಫ್ರೊಫೈಲ್ಗಳು ಹಾಗೂ ಗ್ರೂಪ್ಗಳಿಗೆ ಶೇರ್ ಮಾಡಲಾಗುತ್ತಿದೆ. ಡಾರ್ಕ್​ವೆಬ್ ಗೆ ಅಪ್ಲೋಡ್ ಮಾಡುವುದರ ಜೊತೆಗೆ ವಿಡಿಯೋಗಳನ್ನ ಹಣಕ್ಕೆ ಮಾರಾಟ ಮಾಡಲಾಗ್ತಿದೆ. ಈ ಮಾಹಿತಿಯನ್ನ ಉತ್ತರ ಪ್ರದೇಶದ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡ ಬಯಲಿಗೆಳೆದಿದೆ.
ಮಹಿಳೆಯರ ಗೌಪ್ಯತೆ ಹಾಗೂ ಘನತೆ ಉಲ್ಲಂಘನೆಯಾಗಿದೆ. ಮಹಿಳೆಯರ ವಿಡಿಯೋಗಳನ್ನ ಮಾರಾಟ ಮಾಡುವವರು ಹಾಗೂ ಖರೀದಿಸುವವರು ಇಬ್ಬರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಅಂತ ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ. ಇನ್ಸ್ಟಾಗ್ರಾಮ್, ಫೇಸ್ಬುಕ್, ಟ್ವಿಟರ್ ಸೇರಿದಂತೆ 103 ಸೋಷಿಯಲ್ ಮೀಡಿಯಾ ಫ್ರೊಫೈಲ್ಗಳನ್ನ ಗುರುತಿಸಲಾಗಿದೆ. ಒಟ್ಟು 26 ಸೋಷಿಯಲ್ ಮೀಡಿಯಾ ಅಕೌಂಟ್ ಅಡ್ಮಿನ್ ಗಳ ಮೇಲೆ FIR ದಾಖಲಿಸಲಾಗಿದೆ. ಮಹಿಳೆಯರ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್, ಶೇರ್ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪ್ರಶಾಂತ್, ಪ್ರೋಗ್ರಾಮ್ ಪ್ರೊಡ್ಯೂಸರ್

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T231613.211

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

by ಶಾಲಿನಿ ಕೆ. ಡಿ
March 7, 2026 - 11:20 pm
0

Untitled design 2026 03 07T225553.718

ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?

by ಶಾಲಿನಿ ಕೆ. ಡಿ
March 7, 2026 - 11:05 pm
0

Untitled design 2026 03 07T223952.296

T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?

by ಶಾಲಿನಿ ಕೆ. ಡಿ
March 7, 2026 - 10:45 pm
0

Untitled design 2026 03 07T222412.426

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

by ಶಾಲಿನಿ ಕೆ. ಡಿ
March 7, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T231613.211
    ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್
    March 7, 2026 | 0
  • Untitled design 2026 03 07T225553.718
    ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?
    March 7, 2026 | 0
  • Untitled design 2026 03 07T223952.296
    T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?
    March 7, 2026 | 0
  • Untitled design 2026 03 07T222412.426
    ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ
    March 7, 2026 | 0
  • Untitled design 2026 03 07T220747.288
    ಉಕ್ರೇನ್‌ನ ಖಾರ್ಕಿವ್‌ ಮೇಲೆ ರಷ್ಯಾ ಮಿಸೈಲ್ ದಾಳಿ: ಮಕ್ಕಳು ಸೇರಿ 8 ಮಂದಿ ಸಾ*ವು
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version