• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾಮಿಡಿಯನ್ ಕುನಾಲ್ ಕಮ್ರಾ ಸ್ಟುಡಿಯೋ ಧ್ವಂಸ : ಶಿವಸೇನೆ ಕಾರ್ಯಕರ್ತರ ಬಂಧನ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 24, 2025 - 3:32 pm
in ದೇಶ
0 0
0
Untitled design 2025 03 24t152932.490

ಕುನಾಲ್ ಕಮ್ರಾ. ಒಬ್ಬ ಸ್ಟಾಂಡಪ್ ಕಮೆಡಿಯನ್. ಈಗ ಈತನ ಸ್ಟುಡಿಯೋವನ್ನ ಶಿವಸೇನೆ ಕಾರ್ಯಕರ್ತರು ಧ್ವಂಸ ಮಾಡಿದ್ದಾರೆ. ಇಷ್ಟಕ್ಕೂ ಕುನಾಲ್ ಕಮ್ರಾ ಮಾಡಿದ್ದೇನೆಂದರೆ, ಇತ್ತೀಚಿನ ಕಾಮಿಡಿ ಶೋವೊಂದರಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ, ಹಾಲಿ ಡಿಸಿಎಂ ಏಕನಾಥ್ ಶಿಂಧೆ ಅವರನ್ನ ಗದ್ದಾರ್ ಅಂದ್ರೆ, ದ್ರೋಹಿ, ಬೆನ್ನಿಗೆ ಚೂರಿ ಹಾಕಿದವನು ಅಂತಾ ಹೇಳಿದ್ದು. ದಿಲ್ ತೋ ಪಾಗಲ್ ಹೈ ಚಿತ್ರದ ..ಭೂಲಿ ಸೆ ಸೂರತ್.. ಅನ್ನೋ ಹಾಡನ್ನ ರೀಮಿಕ್ಸ್ ಸಾಹಿತ್ಯ ಮಾಡಿ, ಹಾಡಿನಲ್ಲಿ ಏಕನಾಥ್ ಶಿಂಧೆ ಅವರನ್ನ ಗದ್ದಾರ್ ಅಂತಾ ಸಂಭೋದಿಸ್ತಾರೆ.

ಉದ್ಧವ್ ಠಾಕ್ರೆ ಬೆನ್ನಿಗೆ ಚೂರಿ ಹಾಕಿ, ಶಿವಸೇನೆಯನ್ನು ಇಬ್ಭಾಗ ಮಾಡಿ, ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದ್ದನ್ನು ನೆನಪಿಸ್ತಾರೆ. ಇದಕ್ಕೆ ರೊಚ್ಚಿಗೆದ್ದ ಶಿವಸೇನೆ ಕಾರ್ಯಕರ್ತರು, ಕುನಾಲ್ ಕಮ್ರಾ ಸ್ಟುಡಿಯೋವನ್ನ ಧ್ವಂಸ ಮಾಡಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಗೆದ್ದು, ಬಿಜೆಪಿಯನ್ನು ಬಿಟ್ಟು, ಕಾಂಗ್ರೆಸ್ ಜೊತೆ ಹೋಗಿ ಸರ್ಕಾರ ಮಾಡಿದವರು ದ್ರೋಹಿ, ಶಿಂಧೆ ಅಲ್ಲ ಅನ್ನೋದು ಅವರ ವಾದ. ಅಂದಹಾಗೆ ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿ ಸರ್ಕಾರ ಇದೆ. ಈ ಗಲಾಟೆ ಈ ಹಿಂದಿನ ಸರ್ಕಾರದ್ದು.

RelatedPosts

ವಂದೇ ಭಾರತ್‌ ರೈಲಿನ ಮೇಲ್ಛಾವಣಿ ಸೋರುತಿಹುದು..ನೀರು ಸೋರಿಕೆ ಕಂಡು ಬೆಚ್ಚಿಬಿದ್ದ ಜನ!

ಸುನಿತಾ ವಿಲಿಯಮ್ಸ್ ಬೆನ್ನಲ್ಲೇ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಜಾಹ್ನವಿ

ಶಾಲಾ ಪ್ರಾಂಶುಪಾಲ ಜೊತೆ ಸೇರಿ ಮಗನ ಜೀವ ತೆಗೆದ ಹೆತ್ತ ತಾಯಿ

ಪ್ರೇಮಿಯೊಂದಿಗೆ ಖಾಸಗಿ ವಿಡಿಯೋ ಕಳಿಸಿದ ಪತ್ನಿ: ಬಿಕ್ಕಿ ಬಿಕ್ಕಿ ಅತ್ತು ಗಂಡ ಆತ್ಮಹತ್ಯೆ!

ADVERTISEMENT
ADVERTISEMENT

ಅಂದಹಾಗೆ ಕುನಾಲ್ ಕಮ್ರಾ ವಿಚಾರಕ್ಕೆ ಬರೋದಾದ್ರೆ, ಇವರು ಸ್ಟಾಂಡಪ್ ಕಮೆಡಿಯನ್. ಎಡ ಪಂಥಕ್ಕೆ ಸೇರಿದ, ಕಾಂಗ್ರೆಸ್ ಬೆಂಬಲಿಸುವ ಸೆಲಬ್ರಿಟಿಗಳಲ್ಲಿ ಒಬ್ಬರು. ಶಟಪ್ ಕುನಾಲ್ ಅನ್ನೋ ಯೂಟ್ಯೂಬ್ ಚಾನೆಲ್ ಇದೆ. ಅರ್ನಾಬ್ ಗೋಸ್ವಾಮಿ ಜೊತೆ ವಿಮಾನದಲ್ಲಿ ಜಗಳ ಮಾಡಿಕೊಂಡು ಪ್ರಸಿದ್ಧಿಗೆ ಬಂದ ಕುನಾಲ್ ಕಮ್ರಾ, ಇಂಡಿಯೋ ಏರ್ ಲೈನ್ಸ್‌ನಲ್ಲಿ ಬ್ಯಾನ್ ಕೂಡಾ ಆಗಿದ್ದರು. ಆನಂತರ ಕುಮ್ರಾ, ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನೆ ಮಾಡಿ ನ್ಯಾಯಾಂಗ ನಿಂದನೆಗೂ ಗುರಿಯಾಗಿದ್ದರು. ಬಿಜೆಪಿ ಹಾಗೂ ಹಿಂದುತ್ವ ವಿರೋಧಿ ಕಾಮಿಡಿಗಳಿಗಾಗಿ ಹಲವು ಬಾರಿ ವಿರೋಧ ಎದುರಿಸಿದ್ದಾರೆ.

Hello @lexfridman 👋

Modi claimed that he welcomes Criticism & considers it essential for democracy in ur Podcast

Today, his followers vandalized comedian Kunal Kamra’s set over humorous criticism

Don’t u think this is hypocrisy? & Modi lied in ur podcast? 🤔 #KunalKamra pic.twitter.com/Uib7552BQq

— Veena Jain (@DrJain21) March 24, 2025

ಇನ್ನು ಸಲ್ಮಾನ್ ಖಾನ್ ಬಗ್ಗೆ ಲೇವಡಿ ಮಾಡಿದ್ದು, ಓಲಾ ಕಂಪೆನಿಯನ್ನು ಟೀಕಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಮಧ್ಯದ ಬೆರಳು ತೋರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಜರ್ಮನಿ ಪ್ರವಾಸಕ್ಕೆ ಹೋಗಿದ್ಧಾಗ ಪುಟ್ಟ ಬಾಲಕನೊಬ್ಬನ ಜೊತೆ ಇದ್ದ ವಿಡಿಯೋವನ್ನು ಲೈಂಗಿಕ ವಿಕೃತಿ ಎಂಬಂತೆ ಬಿಂಬಿಸಿದ್ದು, ಸುಪ್ರೀಂ ಕೋರ್ಟ್‌ ಬಗ್ಗೆ ಹಲವು ಅವಹೇಳನಕಾರಿ ಟೀಕೆಗಳಿಗೆ ಸಂಬಂಧಪಟ್ಟಂತೆ ಕೇಸು ಎದುರಿಸಿದ್ಧಾರೆ.

ಇದೀಗ ಮತ್ತೊಮ್ಮೆ ಏಕ್ ನಾಥ ಶಿಂಧೆ ಅವರನ್ನು ದ್ರೋಹಿ, ಗದ್ದಾರ್ ಎಂದು ಸಂಭೋದಿಸಿರುವುದು ಕೂಡಾ ವಿವಾದಕ್ಕೆ ಕಾರಣವಾಗಿದೆ. ಮುಂಬೈನ ಕಮ್ರಾ ಮಾಲೀಕತ್ವದ ಸ್ಟುಡಿಯೋವನ್ನು ಶಿವಸೇನೆ ಕಾರ್ಯಕರ್ತರು ಧ್ವಂಸ ಮಾಡಿದ್ದು, 12ಕ್ಕೂ ಶಿವಸೇನೆ ಕಾರ್ಯಕರ್ತರನ್ನು ಅರೆಸ್ಟ್ ಮಾಡಲಾಗಿದೆ.

ವಾಕ್ ಮತ್ತು ಅಭಿವೃಕ್ತಿ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ ಅದನ್ನು ಸಂವಿಧಾನದ ಹೆಸರಲ್ಲಿ ಬಾಯಿಗೆ ಬಂದಂತೆ ಬಳಸಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಹಾಸ್ಯ.. ಅಪಹಾಸ್ಯವಾಗಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Web (78)

ಮಧ್ಯ ರಾತ್ರಿ ಬೆವರಿನಿಂದ ತೊಂದರೆಯಾ? ಈ ಕಾರಣಗಳು ಮತ್ತು ಪರಿಹಾರ ತಿಳಿಯಿರಿ!

by ಶ್ರೀದೇವಿ ಬಿ. ವೈ
June 24, 2025 - 11:26 pm
0

Web (77)

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

by ಶ್ರೀದೇವಿ ಬಿ. ವೈ
June 24, 2025 - 11:10 pm
0

Web (76)

ವಂದೇ ಭಾರತ್‌ ರೈಲಿನ ಮೇಲ್ಛಾವಣಿ ಸೋರುತಿಹುದು..ನೀರು ಸೋರಿಕೆ ಕಂಡು ಬೆಚ್ಚಿಬಿದ್ದ ಜನ!

by ಶ್ರೀದೇವಿ ಬಿ. ವೈ
June 24, 2025 - 10:44 pm
0

Web (75)

ಹಾಗಲಕಾಯಿ ಸೇವನೆಯಿಂದ ಆರೋಗ್ಯ ರಕ್ಷಣೆ, ಆದರೆ ಈ ತಪ್ಪುಗಳನ್ನು ಮಾಡಬೇಡಿ!

by ಶ್ರೀದೇವಿ ಬಿ. ವೈ
June 24, 2025 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (76)
    ವಂದೇ ಭಾರತ್‌ ರೈಲಿನ ಮೇಲ್ಛಾವಣಿ ಸೋರುತಿಹುದು..ನೀರು ಸೋರಿಕೆ ಕಂಡು ಬೆಚ್ಚಿಬಿದ್ದ ಜನ!
    June 24, 2025 | 0
  • Web (71)
    ಸುನಿತಾ ವಿಲಿಯಮ್ಸ್ ಬೆನ್ನಲ್ಲೇ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಜಾಹ್ನವಿ
    June 24, 2025 | 0
  • Web (68)
    ಶಾಲಾ ಪ್ರಾಂಶುಪಾಲ ಜೊತೆ ಸೇರಿ ಮಗನ ಜೀವ ತೆಗೆದ ಹೆತ್ತ ತಾಯಿ
    June 24, 2025 | 0
  • Web (62)
    ಪ್ರೇಮಿಯೊಂದಿಗೆ ಖಾಸಗಿ ವಿಡಿಯೋ ಕಳಿಸಿದ ಪತ್ನಿ: ಬಿಕ್ಕಿ ಬಿಕ್ಕಿ ಅತ್ತು ಗಂಡ ಆತ್ಮಹತ್ಯೆ!
    June 24, 2025 | 0
  • Web (61)
    ಜುಲೈ 1 ರಿಂದ ರೈಲು ಟಿಕೆಟ್ ದರ ಏರಿಕೆ ಸಾಧ್ಯತೆ: ಹೊಸ ಬೆಲೆ ವಿವರ ಇಲ್ಲಿದೆ
    June 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version