• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರಿಯಕರನ ಜೊತೆ ರಾಸಲೀಲೆ: ಗಂಡನ ಕೈಗೆ ಸಿಕ್ಕಿಬಿದ್ದಳು ಲೇಡಿ ಕಾನ್ಸ್‌ಟೇಬಲ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 2, 2025 - 10:59 pm
in ದೇಶ
0 0
0
Web (30)

ಉತ್ತರ ಪ್ರದೇಶದ ಕುಶೀನಗರದಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಒಬ್ಬ ಪೊಲೀಸ್ ಕಾನ್ಸ್‌ಟೇಬಲ್ ತನ್ನ ಹೆಂಡತಿಯನ್ನು, ಅವಳ ಪ್ರಿಯಕರನ ಜೊತೆ ದೈಹಿಕ ಸಂಬಂಧದಲ್ಲಿ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾನೆ. ಆಶ್ಚರ್ಯಕರ ಸಂಗತಿಯೆಂದರೆ, ಈ ಮಹಿಳೆಯೂ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಆಕೆಯ ಪ್ರಿಯಕರನೂ ಕೂಡ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಆಗಿದ್ದಾನೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯ ಒಳಗೆ ಚರ್ಚೆಗೆ ಕಾರಣವಾಗಿದೆ.

ಕುಶೀನಗರದ ಕಶ್ಯ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 2016ರ ಬ್ಯಾಚ್‌ನ ವಿವಾಹಿತ ದಂಪತಿಗಳಾದ ಪತಿ ಮತ್ತು ಪತ್ನಿ ಇಬ್ಬರೂ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ ಬಲಿಯಾ ನಿವಾಸಿಯಾಗಿದ್ದು, ಪೊಲೀಸ್ ಲೈನ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಜಿಲ್ಲೆಯ ಒಂದು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

RelatedPosts

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

ಮದುವೆಗೂ ಬಂತು ಎಕ್ಸೆಲ್ ಶೀಟ್ ಲೆಕ್ಕಾಚಾರ: ವಧುವನ್ನು ಹುಡುಕಲು ಟೆಕ್ಕಿ ಮಾಸ್ಟರ್ ಪ್ಲಾನ್

ADVERTISEMENT
ADVERTISEMENT

ಪತಿಗೆ ತನ್ನ ಪತ್ನಿಯ ವರ್ತನೆಯ ಬಗ್ಗೆ ಸಂಶಯವಿತ್ತು. ರವಿವಾರ ಬೆಳಿಗ್ಗೆ 8 ಗಂಟೆಗೆ ತಾನು ಡ್ಯೂಟಿಯಿಂದ ಅನಿರೀಕ್ಷಿತವಾಗಿ ಮನೆಗೆ ಬಂದಾಗ, ಬಾಗಿಲು ಬಂದ್ ಆಗಿರುವುದನ್ನು ಕಂಡು ಬಾಗಿಲು ಬಡಿದಿದ್ದಾನೆ. ಆದರೆ, ಪತ್ನಿ ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡ ಪತಿ ಯುಪಿ ಪೊಲೀಸ್ 112 ಗೆ ಕರೆ ಮಾಡಿ ದೂರು ನೀಡಿದ್ದಾನೆ.

यूपी के कुशीनगर में एक पुलिसवाले ने अपनी पत्नी को उसके प्रेमी के साथ धर लिया। पत्नी प्रेमी संग कमरे में थी, तभी पति पहुंच गया। फिर वही हुआ जो वीडियो में नज़र आ रहा है। pic.twitter.com/sgQkJBemhz

— SANJAY TRIPATHI (@sanjayjourno) September 1, 2025

ಪೊಲೀಸರ ಕಾರ್ಯಾಚರಣೆ

ದೂರಿನ ಮೇರೆಗೆ ಕಶ್ಯ ಪೊಲೀಸ್ ಠಾಣೆಯ ಉಸ್ತುವಾರಿಗಳಾದ ಗೌರವ್ ಶ್ರೀವಾಸ್ತವ, ಅತುಲ್ ವರ್ಮಾ ಮತ್ತು ಉಮಾಶಂಕರ್ ವರ್ಮಾ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತು. ಬಾಗಿಲು ತೆರೆಯಲು ಹಲವು ಪ್ರಯತ್ನಗಳ ನಂತರ, ಮಹಿಳಾ ಕಾನ್ಸ್‌ಟೇಬಲ್ ಪೊಲೀಸ್ ಸಮವಸ್ತ್ರದಲ್ಲಿ ಹೊರಬಂದಳು. ಆದರೆ, ಕೋಣೆಯೊಳಗೆ ಇನ್ನೊಬ್ಬ ಕಾನ್ಸ್‌ಟೇಬಲ್‌ ಇದ್ದುದ್ದನ್ನು ಪತಿ ಕಂಡು ಆಘಾತಕ್ಕೊಳಗಾದ. ಆಗ ಗುಸ್ಸಾದ ಪತಿಯು ತನ್ನ ಪತ್ನಿಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿದ್ದಾನೆ.

ಪೊಲೀಸರು ಘಟನೆಯನ್ನು ಶಮನಗೊಳಿಸಿ, ಮೂವರನ್ನೂ ಠಾಣೆಗೆ ಕರೆದೊಯ್ದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪತಿಯು ತನ್ನ ಪತ್ನಿಯ ಜೊತೆ ಇನ್ನು ಮುಂದೆ ಜೀವನ ನಡೆಸಲು ಇಚ್ಛಿಸದಿರುವುದಾಗಿ ತಿಳಿಸಿದ್ದು, ಇಲಾಖೆಯಿಂದ ಕ್ರಮಕ್ಕೆ ಒತ್ತಾಯಿಸಿದ್ದಾನೆ.

ಈ ಘಟನೆಯಿಂದ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಒಳಗೆ ಒಂದು ಗಂಭೀರ ವಿವಾದ ಸೃಷ್ಟಿಯಾಗಿದೆ. ಈ ಪ್ರಕರಣದಲ್ಲಿ ಇಲಾಖೆಯು ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕಾದುನೋಡಬೇಕಾದ ವಿಷಯವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 04T070243.618

ರಾಶಿ ಭವಿಷ್ಯ: ಈ ರಾಶಿಯವರು ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ, ವ್ಯಾಪಾರದಲ್ಲಿ ಲಾಭ!

by ಶಾಲಿನಿ ಕೆ. ಡಿ
February 11, 2026 - 6:55 am
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)
    ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)
    ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌
    February 10, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)
    ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ
    February 10, 2026 | 0
  • Untitled design 2026 02 10T155457.616
    ಮದುವೆಗೂ ಬಂತು ಎಕ್ಸೆಲ್ ಶೀಟ್ ಲೆಕ್ಕಾಚಾರ: ವಧುವನ್ನು ಹುಡುಕಲು ಟೆಕ್ಕಿ ಮಾಸ್ಟರ್ ಪ್ಲಾನ್
    February 10, 2026 | 0
  • Untitled design 2026 02 10T131052.783
    ರಿಯಲ್ ಲೈಫ್ ನಾಗಿಣಿ..ನಾಪತ್ತೆಯಾದ ಯುವತಿಯ ಹಾಸಿಗೆಯಲ್ಲಿ ಹಾವಿನ ಪೊರೆ.!
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version