• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್ ಆಡುವಾಗ ಕುಸಿದುಬಿದ್ದು ಎಲ್‌ಐಸಿ ಅಧಿಕಾರಿ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 6, 2025 - 9:09 am
in Flash News, ದೇಶ
0 0
0
Untitled design 2025 11 06t085705.023

RelatedPosts

ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

ADVERTISEMENT
ADVERTISEMENT

ಝಾನ್ಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಝಾನ್ಸಿ ನಗರದಲ್ಲಿ, ಎಲ್‌ಐಸಿ ಅಧಿಕಾರಿಯೊಬ್ಬರು ಕ್ರಿಕೆಟ್ ಆಡುತ್ತಿದ್ದಾಗ  ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. 30 ವರ್ಷದ ರವೀಂದ್ರ ಕುಮಾರ್ ಅಹಿರ್ವಾರ್ ಮೃತ ದುರ್ದೈವಿ.

ಬುಧವಾರ ಬೆಳಿಗ್ಗೆ ಕಾರ್ತಿಕ್ ಪೂರ್ಣಿಮೆಯ ಪ್ರಯುಕ್ತ ಕಚೇರಿಗೆ ರಜೆ ಇತ್ತು. ಆದ್ದರಿಂದ ರವೀಂದ್ರ ತಮ್ಮ ಸ್ನೇಹಿತರೊಂದಿಗೆ ಸಿದ್ದೇಶ್ವರ ಪ್ರದೇಶದ ಜಿಐಸಿ ಮೈದಾನಕ್ಕೆ ಕ್ರಿಕೆಟ್ ಆಡಲು ತೆರಳಿದ್ದರು. ಆಟದ ಸಮಯದಲ್ಲಿ ಅವರು ಬೌಲಿಂಗ್ ಮಾಡುತ್ತಿದ್ದಾಗ ನಿಲ್ಲಿಸಿ ನೀರು ಕುಡಿದರು. ನೀರು ಕುಡಿದ ಕೆಲವೇ ಕ್ಷಣಗಳಲ್ಲಿ ಅವರು ಅಸ್ವಸ್ಥಗೊಂಡು ವಾಂತಿ ಮಾಡಿದರು ನಂತರ ತಕ್ಷಣ ನೆಲಕ್ಕೆ ಬಿದ್ದದ್ದಾರೆ.

ಆಘಾತಗೊಂಡ ಸ್ನೇಹಿತರು ತಕ್ಷಣ ಆಂಬ್ಯುಲೆನ್ಸ್‌ಗೆ ಕರೆಮಾಡಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ತಪಾಸಣೆ ನಡೆಸಿದಾಗ ರವೀಂದ್ರ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಈ ಘಟನೆ ನಡೆದ ಸ್ಥಳವು ಝಾನ್ಸಿಯ ಸಿಪಿ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದೇಶ್ವರ ಪ್ರದೇಶದಲ್ಲಿರುವ ಜಿಐಸಿ ಮೈದಾನದಲ್ಲಿ ನಡೆದಿದೆ.

ಘಟನೆ ಕುರಿತು ಮಾಹಿತಿ ಪಡೆದ ಬಳಿಕ ಸ್ಥಳೀಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಪತ್ತೆಹಚ್ಚಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕವಾಗಿ ಹೃದಯಾಘಾತ (Heart Attack) ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರವೀಂದ್ರ ಕುಮಾರ್ ಅಹಿರ್ವಾರ್‌ ಅವರು ಝಾನ್ಸಿಯ ಸಿಪಿ ಬಜಾರ್‌ನ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್‌ಐಸಿ) ಅಭಿವೃದ್ಧಿ ಅಧಿಕಾರಿ ಹುದ್ದೆಗೆ ನೇಮಕಗೊಂಡಿದ್ದರು. ಅವರ ತಂದೆ ಸ್ವಾಮಿ ಪ್ರಸಾದ್ ಅಹಿರ್ವಾರ್ ಕೆಲಸಗಾರರಾಗಿದ್ದು, ಈ ದಂಪತಿಗಳಿಗೆ ಮೂವರು ಗಂಡು ಮಕ್ಕಳು ಇದ್ದಾರೆ. ರವೀಂದ್ರ ಎರಡನೇ ಪುತ್ರ.

ಹಿರಿಯ ಸಹೋದರ ವಿಕಾಸ್ ಅಹಮದಾಬಾದ್‌ನ ಮಾರುತಿಯಲ್ಲಿ ಕೆಲಸ ಮಾಡುತ್ತಿದ್ದರೆ, ಕಿರಿಯ ಸಹೋದರ ಅರವಿಂದ್ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಿದ್ದಾರೆ.

ಕುಟುಂಬದವರು ಹೇಳುವಂತೆ, ರವೀಂದ್ರ ಶಾರೀರಿಕವಾಗಿ ತುಂಬಾ ಆರೋಗ್ಯವಾಗಿದ್ದರು. ಮೂರು ತಿಂಗಳ ಹಿಂದೆ ಅವರು ಸಂಪೂರ್ಣ ವೈದ್ಯಕೀಯ ತಪಾಸಣೆಗೊಳಗಾದಾಗ ಯಾವುದೇ ಆರೋಗ್ಯ ಸಮಸ್ಯೆ ಪತ್ತೆಯಾಗಿರಲಿಲ್ಲ. “ಅವರು ಕ್ರೀಡೆಗಳನ್ನು ತುಂಬಾ ಇಷ್ಟಪಡುತ್ತಿದ್ದರು. ಪ್ರತೀ ವಾರದಂತೆಯೇ ಬುಧವಾರವೂ ಮೈದಾನಕ್ಕೆ ತೆರಳಿದ್ದರು. ಆದರೆ ಇಂತಹ ದುರಂತ ಸಂಭವಿಸುತ್ತದೆ ಎಂದು ಯಾರಿಗೂ ಊಹಿಸಲಿಲ್ಲ,” ಎಂದು ಕುಟುಂಬದವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 04T181340.279

ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 6:14 pm
0

Untitled design 2026 07 04T173607.938

ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ

by ಶಾಲಿನಿ ಕೆ. ಡಿ
July 4, 2026 - 5:37 pm
0

Untitled design 2026 07 04T171320.068

ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 5:13 pm
0

ಯಾ (3)

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ

by ಶಾಲಿನಿ ಕೆ. ಡಿ
July 4, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T173607.938
    ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ: ನೀಟ್ ಸೇರಿ ಹಲವು ಮಹತ್ವದ ವಿಷಯಗಳ ಚರ್ಚೆ ಸಾಧ್ಯತೆ
    July 4, 2026 | 0
  • ಯಾ (3)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌; ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ರಾಜೀನಾಮೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • ಕೊ (17)
    ಉತ್ತರಪ್ರದೇಶದಲ್ಲಿ LPG ಟ್ಯಾಂಕರ್ ಸ್ಫೋಟ: ಐವರು ಸಾ*ವು, ಭಯಾನಕ ವಿಡಿಯೋ ವೈರಲ್.!
    July 3, 2026 | 0
  • ಕೊ (16)
    ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version