• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ

admin by admin
December 16, 2025 - 7:51 pm
in Flash News, ದೇಶ
0 0
0
ಪ್ರಶಾಂತ್ ವೀರ್ (4)

ಕೋಲ್ಕತ್ತಾ: ವಿಶ್ವ ಫುಟ್‌ಬಾಲ್‌ನ ಲೆಜೆಂಡ್‌ ಲಿಯೋನೆಲ್ ಮೆಸ್ಸಿ ಅವರ ಭಾರತ ಪ್ರವಾಸದ ವೇಳೆ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಂಭವಿಸಿದ ಭಾರೀ ಅವ್ಯವಸ್ಥೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕಾರ್ಯಕ್ರಮವನ್ನು ಸಮರ್ಪಕವಾಗಿ ಆಯೋಜಿಸಲು ವಿಫಲವಾದ ಹಿನ್ನೆಲೆಯಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಕ್ಷಣವೇ ಅದನ್ನು ಅಂಗೀಕರಿಸಿದ್ದಾರೆ.

ಡಿಸೆಂಬರ್ 13ರಂದು ನಡೆದ ಬಹುನಿರೀಕ್ಷಿತ ‘GOAT’ ಕಾರ್ಯಕ್ರಮದಲ್ಲಿ ಮೆಸ್ಸಿಯನ್ನು ನೋಡಲು ಸಾವಿರಾರು ಅಭಿಮಾನಿಗಳು ದುಬಾರಿ ಬೆಲೆಯ ಟಿಕೆಟ್ ಖರೀದಿಸಿ ಸ್ಟೇಡಿಯಂಗೆ ಆಗಮಿಸಿದ್ದರು. ನಿಗದಿತ ಕಾರ್ಯಕ್ರಮದ ಪ್ರಕಾರ ಮೆಸ್ಸಿ ಮೈದಾನದ ಸುತ್ತಲೂ ಪ್ರದಕ್ಷಿಣೆ ಬರಬೇಕಿತ್ತು. ಆದರೆ, ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಅವ್ಯವಸ್ಥೆಯಿಂದಾಗಿ ಮೆಸ್ಸಿ ಕೇವಲ 10 ನಿಮಿಷಗಳಲ್ಲಿ ಮೈದಾನದಿಂದ ಹೊರನಡೆದರು.

RelatedPosts

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌

ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ

ರಾಮ ಮಂದಿರ ದೇಣಿಗೆ ಹಗರಣ: ಮೌನ ಮುರಿದ ಟ್ರಸ್ಟ್ ಅಧ್ಯಕ್ಷ

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ

ADVERTISEMENT
ADVERTISEMENT

ಸಾವಿರಾರು ರೂಪಾಯಿ ನೀಡಿ ಮೆಸ್ಸಿಯ ಆಟ ಅಥವಾ ಕನಿಷ್ಠ ಅವರ ಮುಖವನ್ನಾದರೂ ಹತ್ತಿರದಿಂದ ನೋಡಬಹುದು ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದು ತೀವ್ರ ನಿರಾಸೆ ತಂದಿತು. ನಾವು ಮೆಸ್ಸಿಯನ್ನು ನೋಡಲೇ ಇಲ್ಲ, ಕೇವಲ ರಾಜಕಾರಣಿಗಳು ಮಾತ್ರ ಅವರ ಜೊತೆ ಫೋಟೋ ತೆಗೆಸಿಕೊಂಡು ಹ್ಯಾಂಡ್‌ಶೇಕ್ ಮಾಡಿದರು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದರು.

ಮೆಸ್ಸಿ ಹೊರನಡೆಯುತ್ತಿದ್ದಂತೆ ಆಕ್ರೋಶಗೊಂಡ ಅಭಿಮಾನಿಗಳು ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ದಾಂಧಲೆ ನಡೆಸಿದರು. ಸ್ಟೇಡಿಯಂನ ಕುರ್ಚಿಗಳನ್ನು ಕಿತ್ತೆಸೆದಿದ್ದಲ್ಲದೆ, ನೀರಿನ ಬಾಟಲಿಗಳನ್ನು ಮೈದಾನದೊಳಕ್ಕೆ ಎಸೆದು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪ್ರಮುಖ ಸಂಘಟಕ ಶತಾದ್ರು ದತ್ತ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲ್ಕತ್ತಾದಲ್ಲಿನ ಈ ಘಟನೆ ನಂತರ ಮೆಸ್ಸಿ ಹೈದರಾಬಾದ್, ಮುಂಬೈ ಮತ್ತು ದೆಹಲಿಗೆ ತೆರಳಿದ್ದರು. ಅಚ್ಚರಿಯೆಂದರೆ ಈ ನಗರಗಳಲ್ಲಿ ಯಾವುದೇ ಗೊಂದಲವಿಲ್ಲದೆ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮಗಳು ನಡೆದವು. ಕೋಲ್ಕತ್ತಾದಲ್ಲಾದ ಈ ಘಟನೆಯಿಂದ ಇದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮತ್ತು ಕ್ರೀಡಾ ಇಲಾಖೆಗೆ ಮುಖಭಂಗವಾಯಿತು.

ವಿರೋಧ ಪಕ್ಷಗಳು ಮತ್ತು ಕ್ರೀಡಾ ಪ್ರೇಮಿಗಳಿಂದ ಸತತ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಅರೂಪ್ ಬಿಸ್ವಾಸ್ ತಮ್ಮ ವೈಫಲ್ಯದ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಈ ಕುರಿತು ಆಂತರಿಕ ತನಿಖೆಗೂ ಆದೇಶಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (3)

ಪಿನಾಕ ಟೀಸರ್‌‌ ಖದರ್..ಗೋಲ್ಡನ್ ಸ್ಟಾರ್ ಗಣೇಶ್‌ ಪವರ್

by ಶಾಲಿನಿ ಕೆ. ಡಿ
July 6, 2026 - 5:53 pm
0

ಹೆಂಡ್ತಿಯರ (1)

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌

by ಶಾಲಿನಿ ಕೆ. ಡಿ
July 6, 2026 - 5:30 pm
0

ಹೆಂಡ್ತಿಯರ

3 ಹೆಂಡ್ತಿಯರ ಇನಿಯ..1800 ಕೋಟಿ ಒಡೆಯ ಆಮೀರ್ ಖಾನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 6, 2026 - 4:56 pm
0

Untitled design 2026 07 06T163930.909

ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ

by ಶಾಲಿನಿ ಕೆ. ಡಿ
July 6, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (1)
    ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಇರಾನ್‌
    July 6, 2026 | 0
  • Untitled design 2026 07 06T163930.909
    ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ
    July 6, 2026 | 0
  • Untitled design 2026 07 06T160852.759
    ರಾಮ ಮಂದಿರ ದೇಣಿಗೆ ಹಗರಣ: ಮೌನ ಮುರಿದ ಟ್ರಸ್ಟ್ ಅಧ್ಯಕ್ಷ
    July 6, 2026 | 0
  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
  • 010
    ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version