• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 22, 2026 - 1:07 pm
in ದೇಶ
0 0
0
ಸ್ವ (56)

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪದ ವಿಚಾರ ದೇಶಾದ್ಯಂತ ರಾಜಕೀಯ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಲೋಕಸಭೆಯಲ್ಲಿ ಈ ವಿಷಯದ ಕುರಿತು ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ವಿಪಕ್ಷ ನಾಯಕರೊಂದಿಗೆ ಪ್ರತ್ಯೇಕವಾಗಿ ಮಹತ್ವದ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಮೂಲಗಳ ಪ್ರಕಾರ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ನೀಟ್ ಅಕ್ರಮ ಪ್ರಕರಣದ ಕುರಿತು ಸರ್ಕಾರದ ಅಧಿಕೃತ ನಿಲುವನ್ನು ವಿವರಿಸಲಿದ್ದಾರೆ. ಜೊತೆಗೆ ಲೋಕಸಭೆಯಲ್ಲಿ ನಡೆಯಲಿರುವ ಚರ್ಚೆಯ ರೂಪುರೇಷೆ, ಚರ್ಚೆಯ ವಿಧಾನ ಹಾಗೂ ಸದನವನ್ನು ಸುಗಮವಾಗಿ ನಡೆಸುವ ಕುರಿತು ಸಮಾಲೋಚನೆ ನಡೆಯಲಿದೆ.

RelatedPosts

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ADVERTISEMENT
ADVERTISEMENT

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲೂ ಕಳೆದ ಕೆಲವು ದಿನಗಳಿಂದ ನಿರಂತರ ಗದ್ದಲ ಉಂಟಾಗಿತ್ತು. ಈ ಕಾರಣದಿಂದ ಹಲವು ಬಾರಿ ಕಲಾಪವನ್ನು ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಲೋಕಸಭೆಯಲ್ಲಿ ಈ ವಿಷಯದ ಕುರಿತು ಅಧಿಕೃತ ಚರ್ಚೆಗೆ ಅವಕಾಶ ನೀಡಿರುವುದರಿಂದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಇನ್ನೊಂದೆಡೆ, ಸ್ಪೀಕರ್ ಓಂ ಬಿರ್ಲಾ ಅವರು ವಿಪಕ್ಷ ನಾಯಕರೊಂದಿಗೂ ಸಭೆ ನಡೆಸುವ ಸಾಧ್ಯತೆ ಇದೆ. ಈ ವೇಳೆ ಸರ್ಕಾರದ ನಿಲುವು ಹಾಗೂ ಚರ್ಚೆಯ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ, ಸದನದಲ್ಲಿ ಶಾಂತಿಯುತ ಹಾಗೂ ರಚನಾತ್ಮಕ ಚರ್ಚೆಗೆ ಸಹಕರಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. 

ಈ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕೂಡ ಸರ್ಕಾರದ ನಿಲುವನ್ನು ಪುನರುಚ್ಚರಿಸಿದ್ದಾರೆ. ನೀಟ್ ಅಕ್ರಮ ಪ್ರಕರಣದ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ. ಬೀದಿಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಸಂಸತ್ತಿನೊಳಗೆ ಎಲ್ಲ ರಾಜಕೀಯ ಪಕ್ಷಗಳು ಭಾಗವಹಿಸಿ ವಿಚಾರವನ್ನು ಚರ್ಚಿಸುವ ಮೂಲಕ ಸೂಕ್ತ ನಿರ್ಧಾರಕ್ಕೆ ಬರಬೇಕು ಎಂದು ಮನವಿ ಮಾಡಿದ್ದಾರೆ.

ಸದನದ ಅಮೂಲ್ಯ ಸಮಯ ವ್ಯರ್ಥವಾಗದಂತೆ ಎಲ್ಲ ಪಕ್ಷಗಳು ಸಹಕರಿಸಬೇಕು ಎಂದು ರಿಜಿಜು ಕರೆ ನೀಡಿದ್ದಾರೆ. ಸರ್ಕಾರ ಯಾವುದೇ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ. ವಿಪಕ್ಷಗಳು ಸಹ ಸದನದ ಕಾರ್ಯಚಟುವಟಿಕೆಗೆ ಅಡ್ಡಿಯಾಗದೆ, ಧನಾತ್ಮಕ ಹಾಗೂ ಫಲಪ್ರದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)
    ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್
    September 9, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (2)
    ರೈಲ್ವೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ: ರೂ. 10,783 ಕೋಟಿ ಯೋಜನೆಗೆ ಕೇಂದ್ರ ಅಸ್ತು
    September 9, 2026 | 0
  • Untitled design (42)
    ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (17)
    ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version