• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಲಕ್ನೋ: ಮಕ್ಕಳ ಜಗಳ ತಡೆಯಲು ಹೋದ ಮಹಿಳೆಯ ದಾರುಣ ಕೊಲೆ

ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದ ಭೀಕರ ಘಟನೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 9, 2025 - 9:18 am
in ದೇಶ
0 0
0
Befunky collage 2025 06 09t090332.127

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಸಣ್ಣ ಮಕ್ಕಳ ಜಗಳ ತಡೆಯಲು ಮುಂದಾದ ಮಹಿಳೆಯೊಬ್ಬರ ಜೀವವೇ ಕೊನೆಗೊಂಡಿರುವ ದಾರುಣ ಘಟನೆ ನಡೆದಿದೆ. ಸುನೀತಾ ಎಂಬ ಮಹಿಳೆ, ತನ್ನ ಮೊಮ್ಮಗ ಮತ್ತು ಇತರ ಮಕ್ಕಳ ನಡುವಿನ ಜಗಳವನ್ನು ತಡೆಯಲು ಹೋದಾಗ, ವಿಷಯ ಗಂಭೀರವಾಗಿ ತಿರುಗಿ, ಹಿಂಸಾತ್ಮಕ ಘರ್ಷಣೆಯಲ್ಲಿ ಕೊಲೆಯಾಗಿದ್ದಾಳೆ.

ಸುನೀತಾ ತನ್ನ ಮೊಮ್ಮಗನೊಂದಿಗೆ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳು. ಮೊಮ್ಮಗನೊಬ್ಬ ನೀರು ತರಲು ಹೋದಾಗ ಇತರ ಮಕ್ಕಳೊಂದಿಗೆ ಜಗಳವಾಡಿದ್ದಾನೆ. ಈ ಸಣ್ಣ ವಿಷಯ ದೊಡ್ಡವರಿಗೆ ತಲುಪಿ, ವಾಗ್ವಾದ ತೀವ್ರಗೊಂಡು ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು. ಸೀತಾಪುರ ಜಿಲ್ಲೆಯ ಸಿಧೌಲಿಯ ರಾಜ್‌ಕುಮಾರ್, ರಾಮ್‌ಕಿಶೋರ್ ಮತ್ತು ಕಮಲಾಪುರದ ರಾಮ್‌ಭರೋಸ್ ಎಂಬವರು ಸುನೀತಾ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದು, ಬಳಿಕ ಇಟ್ಟಿಗೆಯಿಂದ ಪದೇ ಪದೇ ಹೊಡೆದಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

14 ವರ್ಷಗಳಲ್ಲೇ ಆಗಸ್ಟ್‌ನಲ್ಲಿ ದಾಖಲೆಯ ಮಳೆ; ಸೆಪ್ಟೆಂಬರ್‌ನಲ್ಲಿ ಪ್ರವಾಹ, ಭೂಕುಸಿತ ಭೀತಿ

5,000 ಮೀಟರ್ ಸಮುದ್ರದಾಳಕ್ಕೆ ಭಾರತೀಯರು: ಕೆಲವೇ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ!

ಚೆನ್ನೈನಲ್ಲಿ ಮೇಘಸ್ಫೋಟ: ಭಾರೀ ಮಳೆಯಿಂದ ವಿಮಾನಗಳ ಮಾರ್ಗ ಬದಲಾವಣೆ!

ಪ್ರವಾಹ, ಭೂಕುಸಿತ, ಜೀವಹಾನಿ ಬಗ್ಗೆ ‘ಮನ್ ಕೀ ಬಾತ್‌’ನಲ್ಲಿ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ದಾಳಿಯಿಂದ ತೀವ್ರವಾಗಿ ಗಾಯಗೊಂಡ ಸುನೀತಾರನ್ನು ರಾಮಸಾಗರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಯ ನಂತರ ಆರೋಪಿಗಳಾದ ರಾಜ್‌ಕುಮಾರ್, ರಾಮ್‌ಕಿಶೋರ್ ಮತ್ತು ರಾಮ್‌ಭರೋಸ್ ಸ್ಥಳದಿಂದ ಪರಾರಿಯಾಗಿದ್ದರು. ಆದರೆ, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರಂಬಾ ಕಾಲುವೆ ಸೇತುವೆಯ ಬಳಿ ಅವರನ್ನು ಬಂಧಿಸಿದ್ದಾರೆ.

ಸುನೀತಾ ಅವರ ಪತಿ ಖೇಲವಾನ್ ಮಾಂಝಿ ಅವರ ದೂರಿನ ಆಧಾರದ ಮೇಲೆ ಇಟೌಂಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಉತ್ತರ ವಲಯ ಡಿಸಿಪಿ ಗೋಪಾಲ್ ಚೌಧರಿ ತಿಳಿಸಿದ್ದಾರೆ. ಎಲ್ಲಾ ಆರೋಪಿಗಳು ಒಂದೇ ಇಟ್ಟಿಗೆ ಫ್ಯಾಕ್ಟರಿಯ ಕಾರ್ಮಿಕರಾಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 09 01t151812.567

ದಾವಣಗೆರೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

by ಶಾಲಿನಿ ಕೆ. ಡಿ
September 1, 2025 - 3:29 pm
0

Untitled design 2025 09 01t145828.664

ಸೆಟಲ್ ಆಗದ ಲಕ್ಕಿ ಲೆಕ್ಕ..ಲೋಕಾಯುಕ್ತ ಬಲೆಯಲ್ಲಿ ಸ್ವೀಟಿ ರಾಧಿಕಾ ಕುಮಾರಸ್ವಾಮಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2025 - 3:00 pm
0

D್ದ್ಸ್ಸಅ್ಗ

ಚಿಕ್ಕಣ್ಣಗೆ ಮದ್ವೆ ಫಿಕ್ಸ್.. ಯಾರು ಈ ಮಂಡ್ಯ ಚೆಲುವೆ ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 1, 2025 - 2:22 pm
0

Untitled design 2025 09 01t133144.701

ಬಿಬಿಎಂಪಿ ಇನ್ಮುಂದೆ ಐದು ಪಾಲಿಕೆಗಳಾಗಿ ಹೋಳು: ಜಿಬಿಎ ಆಡಳಿತ ಸೆ. 2 ರಿಂದ ಜಾರಿ

by ಶಾಲಿನಿ ಕೆ. ಡಿ
September 1, 2025 - 2:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    14 ವರ್ಷಗಳಲ್ಲೇ ಆಗಸ್ಟ್‌ನಲ್ಲಿ ದಾಖಲೆಯ ಮಳೆ; ಸೆಪ್ಟೆಂಬರ್‌ನಲ್ಲಿ ಪ್ರವಾಹ, ಭೂಕುಸಿತ ಭೀತಿ
    August 31, 2025 | 0
  • Untitled design (5)
    5,000 ಮೀಟರ್ ಸಮುದ್ರದಾಳಕ್ಕೆ ಭಾರತೀಯರು: ಕೆಲವೇ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ!
    August 31, 2025 | 0
  • Untitled design (3)
    ಚೆನ್ನೈನಲ್ಲಿ ಮೇಘಸ್ಫೋಟ: ಭಾರೀ ಮಳೆಯಿಂದ ವಿಮಾನಗಳ ಮಾರ್ಗ ಬದಲಾವಣೆ!
    August 31, 2025 | 0
  • 111 (14)
    ಪ್ರವಾಹ, ಭೂಕುಸಿತ, ಜೀವಹಾನಿ ಬಗ್ಗೆ ‘ಮನ್ ಕೀ ಬಾತ್‌’ನಲ್ಲಿ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ
    August 31, 2025 | 0
  • 111 (4)
    ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ ಜಗದೀಪ್ ಧನಕರ್
    August 31, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version