• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 16, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಾಶಿವರಾತ್ರಿಯಂದೇ ಮಹಾಕುಂಭ ಮೇಳಕ್ಕೆ ತೆರೆ: ಅಂತಿಮ ಅಮೃತ ಸ್ನಾನಕ್ಕೆ ಕೋಟ್ಯಂತರ ಭಕ್ತರ ಆಗಮನ, ಬಿಗಿ ಭದ್ರತೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 26, 2025 - 9:38 am
in ದೇಶ
0 0
0
Befunky collage (77)

ಉತ್ತರ ಪ್ರದೇಶದ ಪ್ರಯಾಗರಾಜ್ ನಡೆಯುತ್ತಿರುವ ಜಗತ್ತಿನಲ್ಲೇ ಅತಿದೊಡ್ಡ ಧಾರ್ಮಿಕ ಹಬ್ಬ  ಮಹಾ ಕುಂಭ ಮೇಳವು ಮಹಾ ಶಿವರಾತ್ರಿಯ ದಿನ (ಬುಧವಾರ) ಅಂತ್ಯಗೊಳ್ಳಿದೆ.

144 ವರ್ಷಗಳಿಗೊಮ್ಮೆ ಮಾತ್ರ ನಡೆಯುವ ಈ ಧಾರ್ಮಿಕ ಮಹಾಸಮಾರಂಭಕ್ಕೆ ದೇಶ-ವಿದೇಶದಿಂದ ಸುಮಾರು 64 ಕೋಟಿ ಭಕ್ತರು ಭಾಗವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಅಂತಿಮ ‘ಅಮೃತ ಸ್ನಾನ’ ಮಾಡಲು ಕೋಟ್ಯಂತರ ಜನರು ಹರಿದು ಬಂದಿದ್ದರು. ಮಂಗಳವಾರದಿಂದಲೇ ಸಂಗಮ ತೀರದಲ್ಲಿ ಭಕ್ತರ ಸಾಗರ ಹರಿಯುವ ದೃಶ್ಯಗಳು ಕಾಣಸಿಕ್ಕಿದವು.

RelatedPosts

ಭುಜ್‌ನಲ್ಲಿ ಭಾರತೀಯ ಸೇನೆಗೆ ಆತ್ಮಸ್ಥೈರ್ಯ ತುಂಬಿದ ಸಚಿವ ರಾಜನಾಥ್ ಸಿಂಗ್‌

ಜಮ್ಮುಕಾಶ್ಮೀರ ಪೊಲೀಸ್ ಮತ್ತು ಸೇನೆ ಜಂಟಿ ಸುದ್ದಿಗೋಷ್ಠಿ, 3 ದಿನದಲ್ಲಿ 6 ಭಯೋತ್ಪಾದಕರ ಹತ್ಯೆ

ಪಾಕಿಸ್ತಾನದ ಧೂಳಿನಿಂದ ದಿಲ್ಲಿಯ ಸುತ್ತಮುತ್ತ ಹೆಚ್ಚಿದ ವಾಯುಮಾಲಿನ್ಯ

ಪಾಕ್ ಪರಮಾಣು ಶಸ್ತ್ರಾಸ್ತ್ರಗಳಿಗೆ ಜಾಗತಿಕ ಮೇಲ್ವಿಚಾರಣೆ ಅಗತ್ಯ: ರಾಜನಾಥ್ ಸಿಂಗ್

ADVERTISEMENT
ADVERTISEMENT

 

#WATCH | Prayagarj | Devotees take a holy dip at Triveni Sangam on the occasion of #Mahashivratri2025 #MahaKumbhMela2025 – the world’s largest religious gathering that begins on Paush Purnima – January 13, concludes today pic.twitter.com/SItwY4Is1w

— ANI (@ANI) February 26, 2025

ಶಿವರಾತ್ರಿಯ ಸಂದರ್ಭದಲ್ಲಿ ಭಕ್ತರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತ್ರಿವೇಣಿ ಸಂಗಮ, ಅಯೋಧ್ಯೆ, ಮತ್ತು ಕಾಶಿ ವಿಶ್ವನಾಥ ದೇವಸ್ಥಾನದಂತಹ ಪ್ರಮುಖ ಸ್ಥಳಗಳಲ್ಲಿ CCTV ಕ್ಯಾಮೆರಾಗಳು, ಡ್ರೋನ್ ಮತ್ತು ವಿಶೇಷ ದಳಗಳನ್ನು ನಿಯೋಜಿಸಲಾಗಿತ್ತು. ಅಂತಿಮ ದಿನದ ‘ಅಮೃತ ಸ್ನಾನ’ಕ್ಕೆ ಮಾಡಿಕೊಳ್ಳಲಾದ ತಯಾರಿಗಳ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಗಳವಾರ ಪರಿಶೀಲನೆ ನಡೆಸಿದ್ದರು. ಆಯೋಜನೆಗಳನ್ನು ಸುಗಮ  ಎಂದು ಖಚಿತಪಡಿಸಿದ್ದರು.

#WATCH | Prayagraj: Security personnel carry out foot patrolling for crowd management at the #MahaKumbh2025. pic.twitter.com/dXu5VU7AmF

— ANI (@ANI) February 26, 2025

ಶಿವರಾತ್ರಿಯಂದು ಕಾಶಿ ವಿಶ್ವನಾಥ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ ಎಂಬ ನಿರೀಕ್ಷೆಯಿಂದ, VIP ದರ್ಶನ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಸಾಮಾನ್ಯ ಭಕ್ತರಿಗೆ ಸುಗಮ ದರ್ಶನಕ್ಕೆ ಪ್ರಾಶಸ್ತ್ಯ ನೀಡಲಾಯಿತು.

#WATCH | Uttar Pradesh: Devotees continue to arrive in large numbers at Triveni Sangam in Prayagraj to be a part of #MahaKumbh2025 on its last day. The Mela will conclude today, 26th February, on Maha Shivratri.

Drone visuals from the area. pic.twitter.com/PdrMxJyhVt

— ANI (@ANI) February 26, 2025

ಜನವರಿ 13ರಂದು ಪ್ರಾರಂಭವಾದ ಈ ಮಹಾಕುಂಭ ಮೇಳದಲ್ಲಿ ನಾಗಾ ಸಾಧುಗಳ ಭವ್ಯ ಮೆರವಣಿಗೆಗಳು ಮತ್ತು ಮೂರು ಪ್ರಮುಖ ಅಮೃತ ಸ್ನಾನಗಳು ನಡೆದವು. ಯೋಗಿ ಆದಿತ್ಯನಾಥ್ ಇದನ್ನು “ಶತಮಾನದ ಅಪರೂಪದ ಘಟನೆ” ಎಂದು ಹೇಳಿದ್ದಾರೆ. ಸರ್ಕಾರಿ ಅಂಕಿ-ಅಂಶಗಳ ಪ್ರಕಾರ, ಈ ವರ್ಷದ ಮೇಳವು ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕತೆಯ ಸಂಗಮವಾಗಿ ರೂಪುಗೊಂಡಿದೆ.

Uttar Pradesh CM Yogi Adityanath monitors the arrangements at the Maha Kumbh from the control room located at Gorakhnath Temple, as devotees reach for a holy dip on Maha Shivratri.

(Image Source: Information Department) pic.twitter.com/EyVdCAMK6V

— ANI (@ANI) February 26, 2025

ಸಾವಿರಾರು ವರ್ಷಗಳ ಸಂಪ್ರದಾಯವನ್ನು ಮುಂದುವರಿಸಿದ ಮಹಾಕುಂಭಮೇಳವು ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕ ಸಹಿಷ್ಣುತೆಯ ಪ್ರತೀಕವಾಗಿ ಉಳಿದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 05 16t211714.475

ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಪ್ರಾಜೆಕ್ಟ್‌ ಕನಸು ನನಸಾಗುವ ಸನಿಹ..!

by ಶ್ರೀದೇವಿ ಬಿ. ವೈ
May 16, 2025 - 9:17 pm
0

Web 2025 05 16t204830.436

ಪ್ರಭಾಸ್ ಜೊತೆ ನಟಿಸೋಕೆ 20ಕೋಟಿ ಡಿಮ್ಯಾಂಡ್

by ಶ್ರೀದೇವಿ ಬಿ. ವೈ
May 16, 2025 - 8:49 pm
0

Web 2025 05 16t202939.762

ಬೆಂಗಳೂರಿಗೆ ಸಿಹಿ ಸುದ್ದಿ: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮುಹೂರ್ತ ಫಿಕ್ಸ್!

by ಶ್ರೀದೇವಿ ಬಿ. ವೈ
May 16, 2025 - 8:30 pm
0

Web 2025 05 16t195848.020

ನಿರ್ದೇಶಕ ರಾಜ್‌ ತೋಳಿನಲ್ಲಿ ಸಮಂತಾ ರಿಲಾಕ್ಸ್..!

by ಶ್ರೀದೇವಿ ಬಿ. ವೈ
May 16, 2025 - 8:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 16t131846.815
    ಭುಜ್‌ನಲ್ಲಿ ಭಾರತೀಯ ಸೇನೆಗೆ ಆತ್ಮಸ್ಥೈರ್ಯ ತುಂಬಿದ ಸಚಿವ ರಾಜನಾಥ್ ಸಿಂಗ್‌
    May 16, 2025 | 0
  • Befunky collage 2025 05 16t125806.383
    ಜಮ್ಮುಕಾಶ್ಮೀರ ಪೊಲೀಸ್ ಮತ್ತು ಸೇನೆ ಜಂಟಿ ಸುದ್ದಿಗೋಷ್ಠಿ, 3 ದಿನದಲ್ಲಿ 6 ಭಯೋತ್ಪಾದಕರ ಹತ್ಯೆ
    May 16, 2025 | 0
  • Befunky collage 2025 05 16t085515.286
    ಪಾಕಿಸ್ತಾನದ ಧೂಳಿನಿಂದ ದಿಲ್ಲಿಯ ಸುತ್ತಮುತ್ತ ಹೆಚ್ಚಿದ ವಾಯುಮಾಲಿನ್ಯ
    May 16, 2025 | 0
  • Befunky collage 2025 05 15t140201.630
    ಪಾಕ್ ಪರಮಾಣು ಶಸ್ತ್ರಾಸ್ತ್ರಗಳಿಗೆ ಜಾಗತಿಕ ಮೇಲ್ವಿಚಾರಣೆ ಅಗತ್ಯ: ರಾಜನಾಥ್ ಸಿಂಗ್
    May 15, 2025 | 0
  • Web 2025 05 14t210902.155
    ಹೆಣ್ಣು ಮಕ್ಕಳ ಗಮನಕ್ಕೆ: ತಂದೆಯ ಆಸ್ತಿಯಲ್ಲಿ ಮಗಳಿಗೆ ಹಕ್ಕಿಲ್ಲ!
    May 14, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version