• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಾರಾಷ್ಟ್ರದಲ್ಲಿ ನಕಲಿ ಹಾಲಿನ ಮಹಾದಂಧೆ ಬಯಲು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 12:36 pm
in ದೇಶ
0 0
0
Untitled design 2026 07 14T123038.260

ಮಹಾರಾಷ್ಟ್ರ, ಜುಲೈ(14): ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯ ಭೂಮ್ ತಾಲೂಕಿನಲ್ಲಿ ಅತ್ಯಂತ ಆಘಾತಕಾರಿ ಮತ್ತು ಕ್ರೂರವಾದ ಹಾಲಿನ ಕಲಬೆರಕೆ ಜಾಲವೊಂದನ್ನು ಪತ್ತೆಹಚ್ಚಲಾಗಿದೆ. ಸ್ಥಳೀಯ ಪೊಲೀಸರು ಹಾಗೂ ಆಹಾರ ಮತ್ತು ಔಷಧ ಆಡಳಿತ (FDA) ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯ ವೇಳೆ ಈ ಮಹಾದಂಧೆ ಬಯಲಿಗೆ ಬಂದಿದೆ. ಕಳೆದ ಆರು ತಿಂಗಳಲ್ಲಿ ಸುಮಾರು 2.3 ಕೋಟಿ ಲೀಟರ್‌ಗೂ ಹೆಚ್ಚು ವಿಷಕಾರಿ ಕೃತಕ ಹಾಲನ್ನು ಮಾರುಕಟ್ಟೆಗೆ ಸರಬರಾಜು ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ದಾಳಿ ನಡೆಸಿದ ಅಧಿಕಾರಿಗಳು ಬಂಧಿತ ಆರೋಪಿಗಳ ಮಾರಾಟದ ದಾಖಲೆ ಪುಸ್ತಕಗಳನ್ನು ಪರಿಶೀಲಿಸಿದಾಗ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕಲಬೆರಕೆ ದಂಧೆಗಾಗಿ ಕಳೆದ ಆರು ತಿಂಗಳಲ್ಲಿ ಬರೋಬ್ಬರಿ 2.30 ಲಕ್ಷ ಕಿಲೋಗ್ರಾಂ ಕಳಪೆ ಗುಣಮಟ್ಟದ ಹಾಲಿನ ಪುಡಿಯನ್ನು ಬಳಸಲಾಗಿದೆ. ಇದರ ಸಹಾಯದಿಂದ ಸರಿಸುಮಾರು 23.04 ಲಕ್ಷ ಲೀಟರ್ ಅತ್ಯಂತ ಅಪಾಯಕಾರಿ ಕೃತಕ ಹಾಲನ್ನು ತಯಾರಿಸಲಾಗಿದ್ದು, ಇದರ ಅಂದಾಜು ಮೌಲ್ಯ 9 ಕೋಟಿ 21 ಲಕ್ಷ ರೂಪಾಯಿಗಳಿಗೂ ಅಧಿಕ ಎನ್ನಲಾಗಿದೆ.

RelatedPosts

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ADVERTISEMENT
ADVERTISEMENT

ಇನ್ನು ಈ ಕೃತಕ ಹಾಲು ಅಸಲಿ ಹಾಲಿನಂತೆಯೇ  ಕಾಣಲು ಮತ್ತು ಅದರಲ್ಲಿ ಹಾಲಿನ ಜಿಡ್ಡಿನಾಂಶವನ್ನು (ಫ್ಯಾಟ್) ಕೃತಕವಾಗಿ ಕಾಯ್ದುಕೊಳ್ಳಲು ಆರೋಪಿಗಳು ಬಟ್ಟೆ ತೊಳೆಯುವ ‘ನಿರ್ಮಾ’ ಡಿಟರ್ಜೆಂಟ್ ಪುಡಿ, ಪಾಮ್ ಆಯಿಲ್ ಮತ್ತು ಕಳಪೆ ಗುಣಮಟ್ಟದ ರಾಸಾಯನಿಕಗಳನ್ನು ಬಳಸುತ್ತಿದ್ದರು ಎಂಬ ಆಘಾತಕಾರಿ ಸತ್ಯ ತನಿಖೆಯಿಂದ ಬಯಲಾಗಿದೆ.

 ಈ ದಂಧೆಕೋರರು ಪ್ರತಿ 100 ಲೀಟರ್ ಶುದ್ಧ ಹಾಲಿಗೆ 10 ಲೀಟರ್ ಕೃತಕ ಹಾಲನ್ನು (ಶೇ. 10 ರಷ್ಟು ಅನುಪಾತದಲ್ಲಿ) ಮಿಶ್ರಣ ಮಾಡುತ್ತಿದ್ದರು. ಈ ಲೆಕ್ಕಾಚಾರದ ಆಧಾರದ ಮೇಲೆ, ಭೂಮ್ ಭಾಗದ ಹಾಲು ಸಂಗ್ರಹಣಾ ಕೇಂದ್ರಗಳಿಂದ ಮಹಾರಾಷ್ಟ್ರದ ವಿವಿಧ ಭಾಗಗಳಿಗೆ ಒಟ್ಟು 2.3 ಕೋಟಿ ಲೀಟರ್‌ಗೂ ಹೆಚ್ಚು ಕಲಬೆರಕೆ ಹಾಲನ್ನು ಪೂರೈಸಲಾಗಿದೆ. ಜಾನುವಾರುಗಳ ಮೇವು ಮಾರಾಟ ಮಾಡುವ ನೆಪದಲ್ಲಿ ಈ ಇಡೀ ದಂಧೆಯನ್ನು ರಹಸ್ಯವಾಗಿ ನಡೆಸಲಾಗುತ್ತಿತ್ತು. ಭೂಮ್ ತಾಲೂಕಿನಿಂದ ಪ್ರತಿದಿನ ಲಕ್ಷಾಂತರ ಲೀಟರ್ ಹಾಲು ರಫ್ತಾಗುತ್ತಿದೆ.

ಡಿಟರ್ಜೆಂಟ್ ಹಾಗೂ ಕೆಮಿಕಲ್ ಮಿಶ್ರಿತ ಹಾಲನ್ನು ನಿರಂತರವಾಗಿ ಸೇವಿಸುವುದರಿಂದ ಲಿವರ್, ಕಿಡ್ನಿ ಮತ್ತು ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ವಿಶೇಷವಾಗಿ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರ ಜೀವಕ್ಕೆ ಇದು ತೀವ್ರ ಅಪಾಯವನ್ನು ತಂದೊಡ್ಡಬಹುದು.  ಸದ್ಯ ತಲೆಮರೆಸಿಕೊಂಡಿರುವ 7 ಮಂದಿ ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಜಾಲ ಬೀಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (16)

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 2, 2026 - 12:18 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

by ದಿಶಾ ಕೆ. ಎಸ್.
September 2, 2026 - 11:59 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (14)

ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ದೆಹಲಿಯಲ್ಲಿ ಬಸ್‌ಗಳಿಗೆ ಕಠಿಣ ನಿಯಮ!

by ದಿಶಾ ಕೆ. ಎಸ್.
September 2, 2026 - 11:44 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

by ದಿಶಾ ಕೆ. ಎಸ್.
September 2, 2026 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (16)
    ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ
    September 2, 2026 | 0
  • ChatGPT Image Sep 1, 2026, 01 00 51 PM
    ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ
    September 1, 2026 | 0
  • Your paragraph text (73)
    ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version