• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪುಣೆ ಲೋಹಗಢ ಕೊಲೆ ಕೇಸ್ ನಲ್ಲಿ ಸಿಕ್ತು ಭರ್ಜರಿ ಟ್ವಿಸ್ಟ್..!

ಕೇತನ್ ಜೊತೆ ಎಂಗೇಜ್ ಮೆಂಟ್.. ಚೇತನ್ ಜೊತೆ ಸಿಯಾ ಮದುವೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 7, 2026 - 3:00 pm
in ದೇಶ
0 0
0
Web Photo Editor 2026 07 07T124356.634

ಪುಣೆ ಸಮೀಪದ ಲೋಹಗಢದಲ್ಲಿ ನಡೆದ ಕೇತನ್ ಕೊಲೆ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳು ಸಿಗುತ್ತಿದ್ದು, ತನಿಖೆ ಗಂಭೀರ ಹಂತ ತಲುಪಿದೆ. ಈ ಪ್ರಕರಣದಲ್ಲಿ ಇದೀಗ ಬಹಿರಂಗವಾಗಿರುವ ಮಾಹಿತಿ ತನಿಖಾಧಿಕಾರಿಗಳನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಮೃತ ಕೇತನ್ ಜೊತೆ ಸಿಯಾ ನಿಶ್ಚಿತಾರ್ಥವಾಗಿದ್ದರೂ, ಅದಕ್ಕೂ ಮುನ್ನವೇ ಆಕೆ ಚೇತನ್ ಜೊತೆ ರಹಸ್ಯವಾಗಿ ಮದುವೆಯಾಗಿದ್ದಳು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಪೊಲೀಸರ ತನಿಖೆಯ ಪ್ರಕಾರ, ಸಿಯಾ ಮತ್ತು ಕೇತನ್ ನಡುವೆ ಈ ವರ್ಷದ ಆರಂಭದಲ್ಲಿ ನಿಶ್ಚಿತಾರ್ಥ ನಡೆದಿತ್ತು. ಕುಟುಂಬದವರ ಸಮ್ಮುಖದಲ್ಲಿ ನಡೆದ ಈ ನಿಶ್ಚಿತಾರ್ಥದ ಬಳಿಕ, ಇದೇ ವರ್ಷದ ನವೆಂಬರ್ ತಿಂಗಳಲ್ಲಿ ಇವರ ಮದುವೆ ನಡೆಯಬೇಕೆಂದು ನಿಗದಿಯಾಗಿತ್ತು. ಆದರೆ ಇದೇ ಸಮಯದಲ್ಲಿ ಮತ್ತೊಂದು ಆಘಾತಕಾರಿ ಸಂಗತಿ ಹೊರಬಂದಿದೆ. ಕೇತನ್ ಜೊತೆ ನಿಶ್ಚಿತಾರ್ಥವಾದ ಕೇವಲ ನಾಲ್ಕು ತಿಂಗಳ ಬಳಿಕ, ಸಿಯಾ ಚೇತನ್ ಜೊತೆ ವಿಶೇಷ ವಿವಾಹ ಕಾಯ್ದೆಯಡಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಳು ಎನ್ನಲಾಗಿದೆ.

RelatedPosts

ವಯನಾಡಿನ ಮೆಪ್ಪಾಡಿಯಲ್ಲಿ ಭೂಕುಸಿತ ದುರಂತ: ಇಬ್ಬರು ಕಾರ್ಮಿಕರು ಬಲಿ, ಸಿಎಂ ತುರ್ತು ಸಭೆ

ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು

ADVERTISEMENT
ADVERTISEMENT

ಇನ್ನೂ ಹೆಚ್ಚು ಅಚ್ಚರಿಯ ಸಂಗತಿಯೆಂದರೆ, ಈ ಮದುವೆಯನ್ನು ಸಿಯಾ ಮತ್ತು ಚೇತನ್ ತಮ್ಮ ಕುಟುಂಬಸ್ಥರಿಂದ ಸಂಪೂರ್ಣವಾಗಿ ರಹಸ್ಯವಾಗಿಟ್ಟಿದ್ದರು. ಇಬ್ಬರ ಮನೆಗಳಲ್ಲಿಯೂ ಮದುವೆಯ ವಿಷಯವೇ ಯಾರಿಗೂ ತಿಳಿದಿರಲಿಲ್ಲ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮದುವೆ ನೋಂದಣಿಯ ವೇಳೆ ಕಾಲೇಜಿನ ಸ್ನೇಹಿತರು ಸಾಕ್ಷಿಗಳಾಗಿ ಸಹಿ ಹಾಕಿದ್ದರೆಂಬ ಮಾಹಿತಿ ಕೂಡ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆ ಸಾಕ್ಷಿದಾರರನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಶಂಕಿಸುತ್ತಿರುವ ಪ್ರಕಾರ, ಸಿಯಾ ಮತ್ತು ಚೇತನ್ ಮದುವೆಯಾದ ಬಳಿಕ ಕೇತನ್ ಹತ್ಯೆಗೆ ಸಂಚು ರೂಪಿಸಿದ್ದಿರಬಹುದು. ನಿಶ್ಚಿತಾರ್ಥದ ಬಳಿಕವೂ ಕೇತನ್ ಜೊತೆ ಮದುವೆ ನಿಗದಿಯಾಗಿದ್ದರಿಂದ, ಈ ಸಂಬಂಧ ಮುಂದುವರಿದರೆ ತಮ್ಮ ರಹಸ್ಯ ಮದುವೆ ಬಹಿರಂಗವಾಗುವ ಭೀತಿ ಇವರಿಗೆ ಇದ್ದಿತೇ ಎಂಬ ಕೋನದಲ್ಲಿಯೂ ತನಿಖೆ ಸಾಗುತ್ತಿದೆ. ಇದೇ ಕಾರಣಕ್ಕೆ ಕೇತನ್‌ನನ್ನು ದಾರಿ ತಪ್ಪಿಸಿ, ಆತನನ್ನು ಕೊಲೆ ಮಾಡಿ, ಅದು ಸಹಜ ಸಾವು ಅಥವಾ ಅಪಘಾತದಂತೆ ಕಾಣುವಂತೆ ಮಾಡುವ ಸಂಚು ರೂಪಿಸಲಾಗಿತ್ತೇ ಎಂಬ ಅನುಮಾನಗಳು ಗಟ್ಟಿಯಾಗಿವೆ.

ಹತ್ಯೆ ನಡೆದ ಬಳಿಕ ಯಾವುದೇ ಸ್ಪಷ್ಟ ಸಾಕ್ಷ್ಯ ಸಿಗದಂತೆ, ಇದು ಕೊಲೆ ಎಂದು ಮೊದಲ ಹಂತದಲ್ಲೇ ಗೊತ್ತಾಗದಂತೆ ನೋಡಿಕೊಳ್ಳಲು ಸೂಕ್ಷ್ಮ ಯೋಜನೆ ರೂಪಿಸಿದ್ದರೆಂಬ ಶಂಕೆಯೂ ತನಿಖೆಯಲ್ಲಿ ಕೇಳಿಬರುತ್ತಿದೆ. ಪ್ರಕರಣದ ಸುತ್ತ ಹಲವು ಅನುಮಾನಗಳು ಗಟ್ಟಿಯಾಗುತ್ತಿದ್ದಂತೆ, ಪೊಲೀಸರು ಸಿಯಾ, ಚೇತನ್ ಮತ್ತು ಮದುವೆಗೆ ಸಾಕ್ಷಿಯಾದವರ ಹೇಳಿಕೆಗಳನ್ನು ಸಂಗ್ರಹಿಸಿ, ಘಟನೆಯ ಹಿಂದಿನ ನಿಖರ ಉದ್ದೇಶ ಹಾಗೂ ಸಂಚಿನ ರೂಪುರೇಷೆಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಪೊಲೀಸ್ ತನಿಖೆಯಿಂದ ಇನ್ನಷ್ಟು ಸ್ಫೋಟಕ ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 07T124356.634

ಪುಣೆ ಲೋಹಗಢ ಕೊಲೆ ಕೇಸ್ ನಲ್ಲಿ ಸಿಕ್ತು ಭರ್ಜರಿ ಟ್ವಿಸ್ಟ್..!

by ದಿಶಾ ಕೆ. ಎಸ್.
July 7, 2026 - 3:00 pm
0

Web Photo Editor 2026 07 07T124356.634

ಸಿರಿಯಾ ರಾಜಧಾನಿ ಡಮಾಸ್ಕಸ್ ನಲ್ಲಿ ಭೀಕರ ಸ್ಫೋಟ

by ದಿಶಾ ಕೆ. ಎಸ್.
July 7, 2026 - 2:49 pm
0

Image (6)

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

by ದಿಶಾ ಕೆ. ಎಸ್.
July 7, 2026 - 2:38 pm
0

Image (6)

ವಯನಾಡಿನ ಮೆಪ್ಪಾಡಿಯಲ್ಲಿ ಭೂಕುಸಿತ ದುರಂತ: ಇಬ್ಬರು ಕಾರ್ಮಿಕರು ಬಲಿ, ಸಿಎಂ ತುರ್ತು ಸಭೆ

by ದಿಶಾ ಕೆ. ಎಸ್.
July 7, 2026 - 2:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (6)
    ವಯನಾಡಿನ ಮೆಪ್ಪಾಡಿಯಲ್ಲಿ ಭೂಕುಸಿತ ದುರಂತ: ಇಬ್ಬರು ಕಾರ್ಮಿಕರು ಬಲಿ, ಸಿಎಂ ತುರ್ತು ಸಭೆ
    July 7, 2026 | 0
  • Web Photo Editor 2026 07 07T124356.634
    ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ
    July 7, 2026 | 0
  • Web Photo Editor 2026 07 07T115300.255
    ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ
    July 7, 2026 | 0
  • Web Photo Editor 2026 07 07T103953.060
    ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು
    July 7, 2026 | 0
  • Web Photo Editor 2026 07 07T103953.060
    ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಆರಂಭ: ಸಚಿವ ಅಮಿತ್ ಶಾ ಘೋಷಣೆ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version