• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹೋಟೆಲ್, ಫ್ಲೈಟ್ ಆಯ್ತು.. ಈಗ ಆನ್‌ಲೈನ್‌ನಲ್ಲೇ ಗೈಡ್ ಬುಕ್ಕಿಂಗ್‌!

ಪ್ರವಾಸೋದ್ಯಮ ಸಚಿವಾಲಯ - ಮೇಕ್ ಮೈ ಟ್ರಿಪ್ ಮಹತ್ವದ ಒಪ್ಪಂದ

ಕವಿತಾ by ಕವಿತಾ
August 14, 2026 - 6:03 pm
in ದೇಶ
0 0
0
Untitled design (45)

ಬೆಂಗಳೂರು ಆಗಸ್ಟ್ 14: ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಕಥೆಗಳನ್ನು ಪ್ರವಾಸಿಗರಿಗೆ ಹತ್ತಿರವಾಗಿಸುವ ಉದ್ದೇಶದಿಂದ, ಪ್ರಸಿದ್ಧ ಟ್ರಾವೆಲ್ ಪ್ಲಾಟ್‌ಫಾರ್ಮ್ ಮೇಕ್ ಮೈ ಟ್ರಿಪ್ ಇದೀಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

‘ಇನ್‌ಕ್ರೆಡಿಬಲ್ ಇಂಡಿಯಾ’ ಮತ್ತು ‘ದೇಖೋ ಅಪ್ನಾ ದೇಶ್’ ಅಭಿಯಾನದ ಅಡಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದೇ ದೇಶದ 60ಕ್ಕೂ ಹೆಚ್ಚು ನಗರಗಳಲ್ಲಿ ಬರೋಬ್ಬರಿ 350ಕ್ಕೂ ಅಧಿಕ ವಿಶೇಷ ಗೈಡೆಡ್ ಟೂರ್‌ಗಳನ್ನು ಆರಂಭಿಸುತ್ತಿದೆ.

RelatedPosts

ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

ADVERTISEMENT
ADVERTISEMENT

ಏನಿದು ಹೊಸ ಸೌಲಭ್ಯ? ಲಾಭವೇನು?

ಸಾಮಾನ್ಯವಾಗಿ ನಾವು ಯಾವುದಾದರೂ ಪ್ರವಾಸಿ ತಾಣಕ್ಕೆ ಹೋದಾಗ, ಸ್ಥಳೀಯ ಇತಿಹಾಸವನ್ನು ತಿಳಿಯಲು ಅಲ್ಲಿಗೆ ಹೋದ ಮೇಲೆ ಗೈಡ್‌ಗಳನ್ನು ಹುಡುಕುತ್ತೇವೆ. ಇದುವರೆಗೆ ಅವರನ್ನು ಆನ್‌ಲೈನ್‌ನಲ್ಲಿ ಮುಂಚಿತವಾಗಿ ಬುಕ್ ಮಾಡುವ ವ್ಯವಸ್ಥೆ ಇರಲಿಲ್ಲ ಮತ್ತು ದರದಲ್ಲೂ ಪಾರದರ್ಶಕತೆ ಇರುತ್ತಿರಲಿಲ್ಲ.

ಈ ಸಮಸ್ಯೆಗೆ ಪರಿಹಾರವಾಗಿ, ವಿಮಾನ ಮತ್ತು ಹೋಟೆಲ್ ಬುಕ್ ಮಾಡಿದಷ್ಟೇ ಸುಲಭವಾಗಿ, ಸ್ಥಳೀಯ ಪರಿಣಿತ ಗೈಡ್‌ಗಳ ಜೊತೆಗಿನ ವಿಶೇಷ ಪ್ರವಾಸಗಳನ್ನು ಆನ್‌ಲೈನ್‌ನಲ್ಲೇ ಮುಂಚಿತವಾಗಿ ಬುಕ್ ಮಾಡುವ ಅವಕಾಶವನ್ನು ಇದೀಗ ಕಲ್ಪಿಸಲಾಗಿದೆ. ಮೇಕ್ ಮೈ ಟ್ರಿಪ್ ಆ್ಯಪ್ ಅಥವಾ ವೆಬ್‌ಸೈಟ್ ಮೂಲಕ ಮಾರ್ಗದರ್ಶಕರನ್ನು ಕಾಯ್ದಿರಿಸಬಹುದಾಗಿದೆ.

ಕೇವಲ 500 ರೂ. ಗಳಿಂದ ಟೂರ್ ಆರಂಭ: ವಿಶೇಷತೆಗಳು ಏನು?

ಈ ಗೈಡೆಡ್ ಟೂರ್‌ಗಳ ದರ ಕೇವಲ 500 ರೂ.ಗಳಿಂದ ಆರಂಭವಾಗಲಿದೆ. ನಡಿಗೆ, ಸೈಕ್ಲಿಂಗ್, ವಾಹನ ಮತ್ತು ಹಲವು ದಿನಗಳ ಪ್ರವಾಸದ ಆಯ್ಕೆಗಳೂ ಇದರಲ್ಲಿವೆ.

ರೋಚಕ ಟೂರ್ ಪ್ಯಾಕೇಜ್‌ಗಳಲ್ಲಿ, ಕತ್ತಲಾದ ಮೇಲೆ ಮುಸ್ಸೂರಿಯ ಬ್ರಿಟಿಷ್ ಕಾಲದ ಬೀದಿಗಳಲ್ಲಿ ಘೋಸ್ಟ್ ವಾಕ್, ವಾರಣಾಸಿಯ ಗಂಗಾ ನದಿ ತೀರದಲ್ಲಿ ಸೂರ್ಯೋದಯ ವೀಕ್ಷಣೆ ಮತ್ತು ಸಂಜೆಯ ಗಂಗಾ ಆರತಿ ದರ್ಶನ, ಗೋವಾದ ಹಳ್ಳಿಯಲ್ಲಿ ಎಲೆಕ್ಟ್ರಿಕ್ ಸೈಕಲ್ ರೈಡ್ ಹಾಗೂ ಸ್ಥಳೀಯರ ಮನೆಯೊಂದರಲ್ಲಿ ಸಂಜೆಯ ಚಹಾ – ತಿಂಡಿ ಸವಿಯುವ ಅವಕಾಶಗಳು ಇವೆ.

ಅದೇ ರೀತಿ, ಮುಂಬೈನ ಧಾರಾವಿ ಸ್ಲಂ, ದೋಬಿ ಘಾಟ್, ಗೇಟ್‌ವೇ ಆಫ್ ಇಂಡಿಯಾ ಹಾಗೂ ಡಬ್ಬಾವಾಲಾಗಳ ದೈನಂದಿನ ಜೀವನದ ವೀಕ್ಷಣೆ, ಲಡಾಖ್‌ನ ನುಬ್ರಾ ಕಣಿವೆಯಲ್ಲಿ ಬಾರ್ಬೆಕ್ಯೂ ಮತ್ತು ನಕ್ಷತ್ರ ವೀಕ್ಷಣೆ, ಆಗ್ರಾದಲ್ಲಿ ಗಾಳಿಪಟ ಹಾರಿಸುವಿಕೆ, ಜೈಪುರದಲ್ಲಿ ಕರಕುಶಲಕರ್ಮಿಗಳ ಭೇಟಿ ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶಿಕಾರಾ ರೈಡ್ ಅನ್ನೂ ಪ್ರವಾಸಿಗರು ಬುಕ್‌ ಮಾಡಬಹುದು.

ಈ ಬಗ್ಗೆ ಮಾತನಾಡಿರುವ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, “ಸ್ಥಳೀಯ ಗೈಡ್‌ಗಳು ನಮ್ಮ ಪ್ರವಾಸೋದ್ಯಮದ ಬೆನ್ನೆಲುಬು. ಈ ಒಪ್ಪಂದದಿಂದ ಅವರು ನೇರವಾಗಿ ಪ್ರವಾಸಿಗರನ್ನು ತಲುಪಲು ಹಾಗೂ ಭಾರತದ ಕಥೆಗಳನ್ನು ಹೇಳಲು ಸಾಧ್ಯವಾಗಲಿದೆ. ಈ ಸ್ವಾತಂತ್ರ್ಯ ದಿನಾಚರಣೆಯಂದು ಕೇವಲ ವೀಕ್ಷಕರಾಗಿರದೆ, ಭಾರತದ ಪರಂಪರೆಯನ್ನು ಜಗತ್ತಿಗೆ ಸಾರುವ ಕಥೆಗಾರರ ಜೊತೆ ಪ್ರವಾಸ ಮಾಡಿ,” ಎಂದು ಅವರು ಕರೆ ನೀಡಿದ್ದಾರೆ.

ಮೇಕ್ ಮೈ ಟ್ರಿಪ್ ಸಿಇಒ ರಾಜೇಶ್ ಮಾಗೋವ್ ಅವರು, “ಭಾರತದಲ್ಲಿ ಕಥೆಗಳಿಗೆ ಬರವಿಲ್ಲ. ಆದರೆ, ಫ್ಲೈಟ್ ಬುಕ್ ಮಾಡಿದಷ್ಟು ಸುಲಭವಾಗಿ ಸ್ಥಳೀಯ ಗೈಡ್‌ಗಳನ್ನು ಬುಕ್ ಮಾಡಲು ಇದುವರೆಗೆ ಸಾಧ್ಯವಿರಲಿಲ್ಲ. ಪ್ರವಾಸೋದ್ಯಮ ಸಚಿವಾಲಯದ ಜೊತೆಗಿನ ಒಪ್ಪಂದವು ಗೈಡ್‌ಗಳನ್ನು ಮುಂಚೂಣಿಗೆ ತರಲಿದ್ದು, ಪ್ರವಾಸಿಗರಿಗೆ ಅತ್ಯುತ್ತಮ ಮತ್ತು ನೈಜ ಅನುಭವವನ್ನು ನೀಡಲಿದೆ,” ಎಂದು ವಿವರಿಸಿದ್ದಾರೆ.

ಈ ಹೊಸ ಉಪಕ್ರಮವನ್ನು ಜನರಿಗೆ ತಲುಪಿಸಲು ಮೇಕ್ ಮೈ ಟ್ರಿಪ್ ಮತ್ತು ಪ್ರವಾಸೋದ್ಯಮ ಸಚಿವಾಲಯವು ಜಂಟಿಯಾಗಿ ಹೊಸ ಪ್ರಚಾರ ಅಭಿಯಾನವನ್ನೂ ಶುರು ಮಾಡಿವೆ. ಈ ಮೂಲಕ ಪ್ರವಾಸಿಗರಿಗೆ ಹೊಸ ಜಗತ್ತನ್ನು ಪರಿಚಯಿಸಲು ಸಜ್ಜಾಗಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (51)

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

by ಕವಿತಾ
August 14, 2026 - 7:14 pm
0

Untitled design (50)

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

by ಕವಿತಾ
August 14, 2026 - 7:06 pm
0

Untitled design (49)

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

by ಕವಿತಾ
August 14, 2026 - 6:54 pm
0

Untitled design (48)

ಆ. 31ರವರೆಗೆ ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು

by ಕವಿತಾ
August 14, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ಸೆಪ್ಟೆಂಬರ್‌‌ನಲ್ಲಿ ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ
    August 14, 2026 | 0
  • Untitled design (33)
    ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ
    August 14, 2026 | 0
  • Untitled design 2026 08 14T130421.598
    80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
    August 14, 2026 | 0
  • Untitled design 2026 08 14T074137.802
    ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು
    August 14, 2026 | 0
  • Untitled design 2026 08 14T071627.037
    80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version