• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜೀನಾಮೆ ಕೊಡದಿದ್ದರೆ ವಜಾಗೊಳಿಸಿ: ಮಮತಾ ಬ್ಯಾನರ್ಜಿ ವಿರುದ್ಧ ಹಿಮಂತ ಶರ್ಮಾ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2026 - 9:14 pm
in Flash News, ದೇಶ
0 0
0
Untitled design 2026 05 05T211041.175

RelatedPosts

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

ADVERTISEMENT
ADVERTISEMENT

ದಿಸ್ಪುರ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜೀನಾಮೆ ನೀಡದಿದ್ದರೆ ಅವರನ್ನು ಕಡ್ಡಾಯವಾಗಿ ವಜಾಗೊಳಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಬಂಗಾಳದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸಿಡಿದೆದ್ದಿದ್ದು, ಮಮತಾ ವಿರುದ್ಧ ಖಾರವಾಗಿ ಮಾತನಾಡಿದ್ದಾರೆ. 

‘ದೇಶ ಅವರ ಇಚ್ಛೆಯಂತೆ ನಡೆಯಲ್ಲ’

ಶರ್ಮಾ ಮಾತನಾಡಿ, “ಪಶ್ಚಿಮ ಬಂಗಾಳದ ಜನರು ಮಮತಾ ಬ್ಯಾನರ್ಜಿಯವರ ಹಲವಾರು ಲೋಪದೋಷಗಳನ್ನು ಬಹಳ ಸಮಯದಿಂದ ಸಹಿಸಿಕೊಂಡು ಬಂದಿದ್ದಾರೆ. ಆದರೆ ಈಗ ಸಾಕಾಗಿದೆ. ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡದಿದ್ದರೆ, ಸೂಕ್ತ ಕ್ರಮದ ಮೂಲಕ ವಜಾಗೊಳಿಸಬೇಕು. ದೇಶ ಮತ್ತು ಸಂವಿಧಾನ ಯಾರೊಬ್ಬರ ವ್ಯಕ್ತಿಗತ ಇಚ್ಛೆಯಂತೆ ನಡೆಯುವುದಿಲ್ಲ. ರಾಜ್ಯಪಾಲರು ಒಂದು ನಿರ್ದಿಷ್ಟ ಅವಧಿಯವರೆಗೆ ಕಾಯಬಹುದು, ಆ ನಂತರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸೀಟು ಕಸಿದುಕೊಂಡ ಪ್ರಶ್ನೆಗೆ ತಿರುವು

ಚುನಾವಣಾ ಫಲಿತಾಂಶದ ಬಳಿಕ ಮಮತಾ ಅವರು ‘ನಮ್ಮಿಂದ 100 ಸ್ಥಾನಗಳನ್ನು ಕಸಿದುಕೊಳ್ಳಲಾಗಿದೆ’ ಎಂದು ಅಳು ಮುಖ ಮಾಡಿಕೊಂಡಿರುವುದನ್ನು ಶರ್ಮಾ ತೀವ್ರವಾಗಿ ಟೀಕಿಸಿದರು. “ನೀವು ಹೀಗೆ ಹೇಳಿದರೆ, ಕಾಂಗ್ರೆಸ್ ಗೆದ್ದ 19 ಸ್ಥಾನಗಳನ್ನು ನನ್ನಿಂದ ಕಸಿದುಕೊಳ್ಳಲಾಗಿದೆ ಎಂದು ನಾನೂ ಹೇಳಲೇಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕಿತ್ತು, ನನಗೆ 126 ಸ್ಥಾನಗಳು ಸಿಗಬೇಕಿತ್ತು. ಆದರೆ ಇದು ಪ್ರಜಾಪ್ರಭುತ್ವ. ಒಂದು ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ತರಾಟೆ ತೆಗೆದುಕೊಂಡರು.

‘ಭಾರತ ಸಹನೀಯ ದೇಸ ಅಷ್ಟೆ’

ಹಿಮಂತ ಶರ್ಮಾ ಮತ್ತಷ್ಟು ಪ್ರತಿಕ್ರಿಯಿಸಿ, “ಭಾರತ ಅತ್ಯಂತ ಸಹನೀಯ ದೇಶ. ಅದಕ್ಕಾಗಿಯೇ ಜನರು ಮಮತಾ ಬ್ಯಾನರ್ಜಿಯನ್ನು ಇಷ್ಟು ದಿನ ಸಹಿಸಿಕೊಂಡು ಬಂದಿದ್ದಾರೆ. ಆದರೆ ನೀವು ಗಡಿಯಲ್ಲಿ ಬೇಲಿ ಹಾಕಲೂ ಅವಕಾಶ ನೀಡದಿದ್ದರೆ, ನಿಮ್ಮಿಂದ ಸೀಟುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಗೋಳಾಡುವುದು ಸರಿಯಲ್ಲ. ಈ ಫಲಿತಾಂಶವು ಬಹಳ ಹಿಂದೆಯೇ ಬರಬೇಕಿತ್ತು. ಪಶ್ಚಿಮ ಬಂಗಾಳದ ಜನರು ನಿಮಗೆ ಸುದೀರ್ಘ ಅವಕಾಶ ನೀಡಿದರು. ಇಂದು ಅವರು ಬದಲಾವಣೆ ಬಯಸುತ್ತಿದ್ದಾರೆ. ಅದು ಬಿಜೆಪಿಯತ್ತ ಒಲವು ತೋರಿದ್ದಾರೆ” ಎಂದು ಹೇಳಿದರು.

ಮಮತಾ ರಾಜೀನಾಮೆ ನಿರಾಕರಣೆ

ಸತತ ಮೂರು ಅವಧಿಗಳ ಕಾಲ ಪಶ್ಚಿಮ ಬಂಗಾಳವನ್ನು ಆಳಿದ ತೃಣಮೂಲ ಕಾಂಗ್ರೆಸ್ (TMC) ಈ ಬಾರಿ ಹೀನಾಯ ಸೋಲು ಕಂಡಿದೆ. ಬಿಜೆಪಿ ಉತ್ತಮ ಪ್ರದರ್ಶನದ ಮೂಲಕ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆ ತಮ್ಮ ಸೋಲನ್ನು ಒಪ್ಪಿಕೊಳ್ಳಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ‘ನಾನು ಸೋತಿಲ್ಲ, ಹಾಗಾಗಿ ನಾನು ರಾಜಭವನಕ್ಕೆ ರಾಜೀನಾಮೆ ಸಲ್ಲಿಸಲು ಹೋಗುವುದಿಲ್ಲ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಶರ್ಮಾ ಅವರ ಪ್ರತಿಕ್ರಿಯೆ “ನೀವು ರಾಜೀನಾಮೆ ನೀಡಬೇಕೆ ಅಥವಾ ಬೇಡವೇ ಎಂಬುದರ ಮೇಲೆ ಸಮಾಜ ಕಾರ್ಯನಿರ್ವಹಿಸುತ್ತದೆ ಎಂಬಂತೆ ‘ನಾನು ರಾಜೀನಾಮೆ ನೀಡುವುದಿಲ್ಲ’ ಎಂದು ಹೇಳುವುದು ಅರ್ಥಹೀನ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version