• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಎಂಡ್ ಗೇಮ್ ಶುರು..? ವೈರಲ್ ಆಡಿಯೋದಲ್ಲಿ ಏನಿದೆ..?

admin by admin
March 19, 2026 - 5:42 pm
in Flash News, ದೇಶ, ವಿದೇಶ
0 0
0
Untitled design 2026 03 19T173830.042

ನವದೆಹಲಿ: ಭಾರತದ ಸಂಸತ್ತಿನ ಮೇಲಿನ ದಾಳಿ ಮತ್ತು ಪುಲ್ವಾಮಾ ಹತ್ಯಾಕಾಂಡದ ಮಾಸ್ಟರ್ ಮೈಂಡ್, ಜೈಶ್-ಎ-ಮೊಹಮ್ಮದ್ (JeM) ಉಗ್ರ ಸಂಘಟನೆಯ ಸ್ಥಾಪಕ ಮಸೂದ್ ಅಜರ್‌ನ ಅಂತ್ಯಕಾಲ ಹತ್ತಿರವಾಗಿದೆಯೇ ? ಜಾಗತಿಕ ಗುಪ್ತಚರ ವಲಯದಲ್ಲಿ ಈಗ ಇಂತಹದೊಂದು ದೊಡ್ಡ ಪ್ರಶ್ನೆ ಎದ್ದಿದೆ. ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ 21 ನಿಮಿಷಗಳ ಆಡಿಯೋ ಕ್ಲಿಪ್, ಈ ಜಾಗತಿಕ ಭಯೋತ್ಪಾದಕ ಮಾರಕ ಕಾಯಿಲೆಯಿಂದ ಬಳಲುತ್ತಿರುವುದನ್ನು ದೃಢಪಡಿಸುವಂತಿದೆ.

21 ನಿಮಿಷಗಳ ಆಡಿಯೋದಲ್ಲಿ ಏನಿದೆ..?

ರಂಜಾನ್ ಹಬ್ಬದ ಮುನ್ನಾದಿನದಂದು ಜೆಎಂ ಕೆಡರ್‌ಗಳಿಗಾಗಿ ಬಿಡುಗಡೆ ಮಾಡಲಾದ ಈ ಆಡಿಯೋದಲ್ಲಿ ಮಸೂದ್ ಅಜರ್ ತೀವ್ರವಾದ ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ. ಸಾಮಾನ್ಯವಾಗಿ ತನ್ನನ್ನು ತಾನು ಪ್ರಬಲ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದ ಅಜರ್, ಈ ಬಾರಿ ತನ್ನ ಚೇತರಿಕೆಗಾಗಿ ಬೆಂಬಲಿಗರಲ್ಲಿ ಪ್ರಾರ್ಥನೆ ಮಾಡಿಕೊಳ್ಳಿ ಎಂದು ಕೋರಿದ್ದಾನೆ. ಭಯೋತ್ಪಾದಕ ಸಂಘಟನೆಯೊಂದರ ಮುಖ್ಯಸ್ಥ ಇಷ್ಟು ಬಹಿರಂಗವಾಗಿ ತನ್ನ ದೌರ್ಬಲ್ಯವನ್ನು ಪ್ರದರ್ಶಿಸುವುದು ಅಪರೂಪದ ಸಂಗತಿಯಾಗಿದೆ.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ADVERTISEMENT
ADVERTISEMENT

T*rror!st MASOOD AZHAR released an audio in which he can be heard CRYING (for a change)

Expected!!!

⚠️No voice modulations done ; threatening edited out with static sound.

We hv added video from inside his T*rr0r camp destroyed by Indian forces, just to rub salt into his… https://t.co/aMA0yicVHL pic.twitter.com/76FBNvD4zU

— Levina🇮🇳 (@LevinaNeythiri) May 12, 2025

ಗುಪ್ತಚರ ಮೂಲಗಳ ಪ್ರಕಾರ, ಮಸೂದ್ ಅಜರ್ ಸದ್ಯ ಪಾಕಿಸ್ತಾನದ ಯಾವುದೋ ಸುರಕ್ಷಿತ ತಾಣದಲ್ಲಿ ರಹಸ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ದೈಹಿಕ ಸ್ಥಿತಿ ವೇಗವಾಗಿ ಕ್ಷೀಣಿಸುತ್ತಿದ್ದರೂ, ಇಸ್ಲಾಮಾಬಾದ್‌ನ ಅಧಿಕಾರಿಗಳು ಈ ಬಗ್ಗೆ ಯಾವುದೇ ಮಾಹಿತಿಯನ್ನ ಹಂಚಿಕೊಂಡಿಲ್ಲ. ಹತ್ತು ವರ್ಷಗಳಿಂದ ವಿಶ್ವಸಂಸ್ಥೆಯು ಈತನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದ್ದರೂ, ಪಾಕಿಸ್ತಾನವು ಆತನ ಅಸ್ತಿತ್ವವನ್ನೇ ನಿರಾಕರಿಸುತ್ತಾ ಬಂದಿದೆ.

ಒಂದು ವೇಳೆ ಅಜರ್ ಮೃತಪಟ್ಟರೆ ಅಥವಾ ಸಂಘಟನೆಯನ್ನು ಮುನ್ನಡೆಸಲು ಅಸಮರ್ಥನಾದರೆ, ಜೈಶ್-ಎ-ಮೊಹಮ್ಮದ್‌ನ ಚುಕ್ಕಾಣಿ ಆತನ ಕಿರಿಯ ಸಹೋದರ ಅಬ್ದುಲ್ ರೌಫ್ ಅಸ್ಗರ್ ಕೈ ಸೇರುವುದು ಬಹುತೇಕ ಖಚಿತ. ಅಸ್ಗರ್ ಈಗಾಗಲೇ ಸಂಘಟನೆಯ ಕಾರ್ಯಾಚರಣೆಯ ಹಿಡಿತ ಹೊಂದಿದ್ದು, ಭಾರತದ ವಿರುದ್ಧದ ಹಲವಾರು ಹಿಂಸಾತ್ಮಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆ. ಅಜರ್ ಕೇವಲ ಸೈದ್ಧಾಂತಿಕ ಮುಖವಾಗಿದ್ದರೆ, ಅಸ್ಗರ್ ಮತ್ತಷ್ಟು ಕ್ರೂರವಾಗಿ ಭಯೋತ್ಪಾದಕ ಕಾರ್ಯಸೂಚಿಯನ್ನು ಮುಂದುವರಿಸುವ ಅಪಾಯವಿದೆ ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ.

ಮಸೂದ್ ಅಜರ್ ಎಂಬ ಹೆಸರು ಭಾರತದ ಪಾಲಿಗೆ ಭೀತಿಯ ಸಂಕೇತ. 1994 ರಲ್ಲಿ ಭಾರತದಲ್ಲಿ ಬಂಧಿತನಾಗಿದ್ದ ಈತನನ್ನು, 1999 ರ ಇಂಡಿಯನ್ ಏರ್ಲೈನ್ಸ್ ವಿಮಾನ ಐಸಿ-814 ಅಪಹರಣದ ವೇಳೆ ಒತ್ತೆಯಾಳುಗಳ ಬದಲಿಗೆ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯಾದ ನಂತರ ಜೈಶ್-ಎ-ಮೊಹಮ್ಮದ್ ಸ್ಥಾಪಿಸಿದ ಈತ, 2001 ರ ಸಂಸತ್ ಭವನದ ದಾಳಿ ಮತ್ತು 2019 ರ ಪುಲ್ವಾಮಾ ಆತ್ಮಹತ್ಯಾ ದಾಳಿಯನ್ನು ಸಂಯೋಜಿಸಿದ್ದ. ಈತನ ಕೃತ್ಯಗಳಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಮೇ 1, 2019 ರಂದು ವಿಶ್ವಸಂಸ್ಥೆಯು ಈತನನ್ನು ಕಪ್ಪುಪಟ್ಟಿಗೆ ಸೇರಿಸಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version