• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಯುದ್ಧ ಭೂಮಿ ಅದಂಪುರ್ ಏರ್‌ಬೇಸ್‌ನಲ್ಲಿ ಪ್ರಧಾನಿ ಮೋದಿ ಭಾಷಣ

admin by admin
May 13, 2025 - 3:43 pm
in ದೇಶ
0 0
0
Gq0fmczxgaapb9a

ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಆದಂಪುರ್ ವಾಯುನೆಲೆಗೆ ಭೇಟಿ ನೀಡಿದರು. ಭಾರತ-ಪಾಕಿಸ್ತಾನ ಕದನವಿರಾಮದ ಬಳಿಕ ಇಂದು (ಮೇ 13) ಬೆಳಗ್ಗೆ ಪಂಜಾಬ್‌ನ ಅದಂಪುರದ ವಾಯುಪಡೆಯ ನೆಲೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ವಾಯುಪಡೆಯ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಹಾಗೇ, ಅಲ್ಲಿನ ಸೈನಿಕರ ಜೊತೆ ಕಾಲ ಕಳೆದು, ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಪ್ರೇರಕ ಮಾತುಗಳನ್ನಾಡಿದರು.
ಭಾರತದ “ಆಪರೇಷನ್ ಸಿಂಧೂರ್” ನಂತರ,ಮೇ 9-10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು.ಸೈನಿಕರೊಂದಿಗೆ ಕಾಲ ಕಳೆದ ಅವರು, ಅವರ ಧೈರ್ಯ ಮತ್ತು ಸಮರ್ಪಣೆಯನ್ನು ಶ್ಲಾಘಿಸಿದರು.ಇನ್ನು ಪಂಜಾಬ್​ನ ಆದಂಪುರ ಏರ್​ಬೇಸ್​​ಗೆ ಭೇಟಿ ನೀಡಿ ಸೈನಿಕರೊಂದಿಗೆ ಪ್ರಧಾನಿ ಮೋದಿ ನಡೆಸಿದ್ದ ಸಂವಾದ.

 

RelatedPosts

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

ADVERTISEMENT
ADVERTISEMENT

ಪಾಕಿಸ್ತಾನವು ಆದಂಪುರ್ ವಾಯುನೆಲೆಯನ್ನು ಛಿದ್ರಗೊಳಿಸಿದ್ದೇವೆ ಎಂಬ ಸುಳ್ಳು ಸುದ್ದಿಯನ್ನು ಹರಡಿತ್ತು. ಆದರೆ, ಮೋದಿಯವರ ಈ ಭೇಟಿಯು ಈ ಸುಳ್ಳನ್ನು ತಿರಸ್ಕರಿಸಿ, ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಜಗತ್ತಿಗೆ ಸಾರಿತು.

ಕಳೆದ ವಾರ ಪಾಕಿಸ್ತಾನವು ಆದಂಪುರ್ ಸೇರಿದಂತೆ ಭಾರತದ ವಾಯುನೆಲೆಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸಲು ಯತ್ನಿಸಿತು, ಆದರೆ ವಿಫಲವಾಯಿತು. ಆದಂಪುರ್ ವಾಯುನೆಲೆಯು ಈ ದಾಳಿಗಳನ್ನು ಹಿಮ್ಮೆಟ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಪಾಕಿಸ್ತಾನವು ತಾನು ಆದಂಪುರ್‌ನ್ನು ಧ್ವಂಸಗೊಳಿಸಿತು ಎಂದು ವಾದಿಸಿತ್ತು, ಆದರೆ ಮೋದಿಯವರ ಭೇಟಿಯು ಈ ಸುಳ್ಳನ್ನು ಬಯಲಿಗೆಳೆಯಿತು.

ಮೋದಿಯವರು ತಮ್ಮ ಭಾಷಣದಲ್ಲಿ ಭಾರತೀಯ ವಾಯುಪಡೆಯನ್ನು ಶ್ಲಾಘಿಸಿದರು. “ಪಾಕಿಸ್ತಾನದ ಡ್ರೋನ್‌ಗಳು, ಯುಎವಿಗಳು, ವಿಮಾನಗಳು ಮತ್ತು ಕ್ಷಿಪಣಿಗಳು ನಮ್ಮ ವಾಯು ರಕ್ಷಣಾ ವ್ಯವಸ್ಥೆಯ ಮುಂದೆ ವಿಫಲವಾದವು. ದೇಶದ ಎಲ್ಲಾ ವಾಯುನೆಲೆಗಳ ನಾಯಕತ್ವಕ್ಕೆ ಮತ್ತು ಪ್ರತಿಯೊಬ್ಬ ವಾಯುಪಡೆ ಯೋಧರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ,” ಎಂದು ಹೇಳಿದರು. ಆದಂಪುರ್‌ನ ಯೋಧರ ಧೈರ್ಯವನ್ನು ಕೊಂಡಾಡಿದ ಅವರು, “ನೀವು ಅದ್ಭುತ ಕೆಲಸ ಮಾಡಿದ್ದೀರಿ,” ಎಂದರು.

ಆಪರೇಷನ್ ಸಿಂದೂರ್‌ನ ಯಶಸ್ಸನ್ನು ಮೋದಿ ಒತ್ತಿ ಹೇಳಿದರು. ಈ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯು ಪಾಕಿಸ್ತಾನದೊಳಗಿನ ಭಯೋತ್ಪಾದಕ ನೆಲೆಗಳನ್ನು ವೇಗ ಮತ್ತು ನಿಖರತೆಯಿಂದ ಗುರಿಯಾಗಿಸಿತು. “ನೀವು ಶತ್ರುಗಳನ್ನು ದಿಗ್ಭ್ರಮೆಗೊಳಿಸಿದ್ದೀರಿ. ಆಪರೇಷನ್ ಸಿಂಧೂರ್‌ನೊಂದಿಗೆ ಭಾರತದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದೀರಿ, ಜನರಲ್ಲಿ ಏಕತೆಯನ್ನು ತಂದಿದ್ದೀರಿ,” ಎಂದು ಮೋದಿ ಶ್ಲಾಘಿಸಿದರು.

“ನಮ್ಮ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಬಗ್ಗೆ ಯೋಚಿಸಿದರೂ ಪಾಕಿಸ್ತಾನಕ್ಕೆ ನಿದ್ರೆ ಬರುವುದಿಲ್ಲ,” ಎಂದು ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಭಾರತದ ವಾಯು ರಕ್ಷಣಾ ವ್ಯವಸ್ಥೆಯ ಸಾಮರ್ಥ್ಯವನ್ನು ಒತ್ತಿ ಹೇಳಿದ ಅವರು, ಪಾಕಿಸ್ತಾನದ ಯಾವುದೇ ದುಸ್ಸಾಹಸವನ್ನು ಭಾರತ ಯಶಸ್ವಿಯಾಗಿ ತಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.

ಮೋದಿಯವರು ಸೈನಿಕರನ್ನು “ವೀರರು” ಎಂದು ಸಂಬೋಧಿಸಿ, “ನೀವು ಇತಿಹಾಸವನ್ನು ಸೃಷ್ಟಿಸಿದ್ದೀರಿ. ದಶಕಗಳ ನಂತರವೂ ಆಪರೇಷನ್ ಸಿಂಧೂರ್‌ನ ಬಗ್ಗೆ ಚರ್ಚೆಯಾದಾಗ, ನೀವೆಲ್ಲರೂ ಅದರ ಮೊದಲ ಅಧ್ಯಾಯದಲ್ಲಿರುತ್ತೀರಿ,” ಎಂದರು. ಈ ಘಟನೆಯು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದರು.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (56)

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

by ದಿಶಾ ಕೆ. ಎಸ್.
August 7, 2026 - 11:55 am
0

ಕೈಗೊಳ್ಳಲಿರುವ (54)

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
August 7, 2026 - 11:33 am
0

ಕೈಗೊಳ್ಳಲಿರುವ (53)

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

by ದಿಶಾ ಕೆ. ಎಸ್.
August 7, 2026 - 10:46 am
0

ಕೈಗೊಳ್ಳಲಿರುವ (51)

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

by ದಿಶಾ ಕೆ. ಎಸ್.
August 7, 2026 - 9:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (45)
    ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ
    August 7, 2026 | 0
  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (4)
    ‘ಜೆನ್-ಜಿ ದೇಶವಿರೋಧಿಗಳಲ್ಲ’, ‘ಯುವಜನರ ಮೇಲೆ ಅಪಾರ ನಂಬಿಕೆ ಇದೆ’: ಮೋಹನ್ ಭಾಗವತ್
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version