• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರೇ ಎಚ್ಚರ! 36 ಗಂಟೆಗಳಲ್ಲಿ 12 ಮಕ್ಕಳು ಮಾಯ: ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ

admin by admin
February 2, 2026 - 4:58 pm
in Flash News, ದೇಶ
0 0
0
Untitled design 2026 02 02T164727.311

ಮುಂಬೈ: ಮುಂಬೈನಲ್ಲಿ ಅಪ್ರಾಪ್ತ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಕಳೆದ ಕೇವಲ 36 ಗಂಟೆಗಳ ಅವಧಿಯಲ್ಲಿ ನಗರದ ವಿವಿಧ ಭಾಗಗಳಿಂದ 8 ಬಾಲಕಿಯರು ಸೇರಿದಂತೆ ಒಟ್ಟು 12 ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಬೆನ್ನಲ್ಲೇ ಮುಂಬೈ ಪೊಲೀಸರು ನಗರದಾದ್ಯಂತ ಹೈ ಅಲರ್ಟ್ ಘೋಷಿಸಿದ್ದು, ಮಕ್ಕಳ ಕಳ್ಳಸಾಗಣೆ ಜಾಲಗಳನ್ನ ಪತ್ತೆಹಚ್ಚಲು ಮುಂದಾಗಿದ್ದಾರೆ.

ನಗರದ ಏಳು ವಿಭಿನ್ನ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ಪ್ರಕರಣಗಳು ದಾಖಲಾಗಿವೆ. ಶಿವಾಜಿ ನಗರ (4), ಸಕಿನಾಕಾ (2), ಆಂಟೋಪ್ ಹಿಲ್ (2), ಓಶಿವಾರಾ, ಮನ್ಖುರ್ಡ್, ಬಂಗೂರ್ ನಗರ ಮತ್ತು ಘಾಟ್ಕೋಪರ್ ಪ್ರದೇಶಗಳಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ. ಪೋಷಕರ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 137(2) ರ ಅಡಿಯಲ್ಲಿ ಅಪಹರಣದ ಶಂಕೆಯ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

RelatedPosts

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!

ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ADVERTISEMENT
ADVERTISEMENT
ಮಾನವ ಕಳ್ಳಸಾಗಣೆ ಭಯ

ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಸಂಖ್ಯೆಯ ಮಕ್ಕಳು, ಅದರಲ್ಲೂ ಹದಿಹರೆಯದ ಹೆಣ್ಣುಮಕ್ಕಳು ಕಾಣೆಯಾಗಿರುವುದು ತನಿಖಾ ಸಂಸ್ಥೆಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಇದು ವ್ಯವಸ್ಥಿತವಾಗಿ ನಡೆಯುತ್ತಿರುವ ಮಾನವ ಕಳ್ಳಸಾಗಣೆ (Human Trafficking) ಜಾಲದ ಕೆಲಸವಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಯಾವುದೇ ಕುಟುಂಬಕ್ಕೂ ಕಿಡ್ನಾಪ್‌ ಕರೆಗಳು ಬಾರದಿರುವುದು ಈ ಶಂಕೆಯನ್ನು ಮತ್ತಷ್ಟು ಬಲಪಡಿಸಿದೆ. ಕೊಳೆಗೇರಿಗಳು ಪ್ರದೇಶಗಳು, ಜನವಿಲ್ಲದ ಮಾರುಕಟ್ಟೆಗಳು ಮತ್ತು ರೈಲ್ವೆ ನಿಲ್ದಾಣಗಳೇ ದುಷ್ಕರ್ಮಿಗಳ ಪ್ರಮುಖ ಗುರಿಯಾಗಿವೆ.

ಆತಂಕಕಾರಿ ಅಂಕಿಅಂಶಗಳು

ಮುಂಬೈ ಪೊಲೀಸರ ಇತ್ತೀಚಿನ ದಾಖಲೆಗಳು ಭಯಾನಕ ಚಿತ್ರಣವನ್ನು ನೀಡುತ್ತಿವೆ. ಮುಂಬೈ ಪೊಲೀಸರು ಇತ್ತೀಚಿನ ದಾಖಲೆಯಲ್ಲಿ ತಿಳಿಸಿದಂತೆ 2025ರ ಜೂನ್‌ನಿಂದ ಡಿಸೆಂಬರ್ ಅವಧಿಯಲ್ಲಿ ಒಟ್ಟು 145 ಮಕ್ಕಳು ನಾಪತ್ತೆಯಾಗಿದ್ದಾರೆ. ಇವರಲ್ಲಿ 93 ಮಂದಿ ಹುಡುಗಿಯರೇ ಆಗಿದ್ದಾರೆ. ಇನ್ನು ನವೆಂಬರ್ 1 ರಿಂದ ಡಿಸೆಂಬರ್ 6 ರ ನಡುವೆ ದಾಖಲಾದ 82 ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಅಪ್ರಾಪ್ತರೇ ಇದ್ದಾರೆ.

ಪೊಲೀಸರ ಬಿಗಿ ಕಣ್ಗಾವಲು

ಮಕ್ಕಳನ್ನು ಪತ್ತೆಹಚ್ಚಲು ಮುಂಬೈ ಪೊಲೀಸರು ಸಿಸಿಟಿವಿ ಕಣ್ಗಾವಲು, ಪಾದಚಾರಿ ಗಸ್ತು ಮತ್ತು ತಾಂತ್ರಿಕ ಮೇಲ್ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ನಾಪತ್ತೆಯಾದ ಮಕ್ಕಳ ಭಾವಚಿತ್ರಗಳನ್ನು ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಆಸ್ಪತ್ರೆಗಳಲ್ಲಿ ತೋರಿಸಿ ಪತ್ತೆಲಾಗುತ್ತಿದೆ. ಅವುಗಳಲ್ಲಿಕೆಲವು ಮಕ್ಕಳನ್ನು ಈಗಾಗಲೇ ಸಿಕ್ಕಿದು ಪೋಷಕರಿಗೆ ಒಪ್ಪಿಸಲಾಗಿದ್ದರೂ, ಉಳಿದವರ ಶೋಧ ಕಾರ್ಯ ತೀವ್ರಗತಿಯಲ್ಲಿ ಸಾಗಿದೆ.

ನಗರದ ವಲಸೆ ಕಾರ್ಮಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಘಟಿತ ಕ್ರೈಮ್ ಗ್ಯಾಂಗ್‌ಗಳ ಬಗ್ಗೆ ಸುಳಿವು ನೀಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (9)

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

by ಶಾಲಿನಿ ಕೆ. ಡಿ
August 9, 2026 - 9:32 pm
0

ವೋಟ್ (8)

ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!

by ಶಾಲಿನಿ ಕೆ. ಡಿ
August 9, 2026 - 9:15 pm
0

ವೋಟ್ (7)

ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
August 9, 2026 - 8:58 pm
0

ವೋಟ್ (6)

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 9, 2026 - 8:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
  • ವೋಟ್ (7)
    ಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆ ರೈತ ಸಮಸ್ಯೆಗಳಿಗೆ ಪರಿಹಾರದ ದಿಕ್ಕೂಚಿ: ಹೆಚ್.ಡಿ ಕುಮಾರಸ್ವಾಮಿ
    August 9, 2026 | 0
  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (5)
    ಜಾರ್ಖಂಡ್‌ನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ: 3 ಪರೀಕ್ಷೆ ರದ್ದುಪಡಿಸಲು ಸರ್ಕಾರ ಚಿಂತನೆ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version