• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮೋದಿ ಐತಿಹಾಸಿಕ ಭೇಟಿಗೆ ಮುನ್ನ ನಾಗ್ಪುರ ಧಗಧಗಿಸಿದ್ದು ಏಕೆ..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 18, 2025 - 2:19 pm
in ದೇಶ
0 0
0
Befunky collage 2025 03 18t141607.059

ನರೇಂದ್ರ ದಾಮೋದರ್ ದಾಸ್ ಮೋದಿ. ಹ್ಯಾಟ್ರಿಕ್ ಸಾಧಿಸಿ ಪ್ರಧಾನಿಯಾಗಿರುವ ಮೋದಿ, ಈಗ ಮತ್ತೊಂದು ಇತಿಹಾಸ ಸೃಷ್ಟಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಪ್ರಧಾನಿ ಮೋದಿ, ಈ ತಿಂಗಳ ಕೊನೆಯಲ್ಲಿ ಯುಗಾದಿಯ ದಿನ, ಮಾರ್ಚ್ 30ನೇ ತಾರೀಕು, ಮೋದಿ ಆರ್ ಎಸ್ ಎಸ್ ಕೇಂದ್ರ ಕಚೇರಿಯಾದ ನಾಗ್ಪುರಕ್ಕೆ ಭೇಟಿ ಕೊಡಲಿದ್ದಾರೆ. ಯುಗಾದಿ, ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷದ ಮೊದಲ ದಿನ. ಆ ದಿನ ಆರ್ ಎಸ್ ಎಸ್ ನಾಗ್ಪುರದಲ್ಲಿ ಮಹಾದೇವ್ ಕಣ್ಣಿನ ಆಸ್ಪತ್ರೆ ಶಂಕುಸ್ಥಾಪನೆ ನೆರವೇರಲಿದೆ. ಆ ಕಾರ್ಯಕ್ರಮದಲ್ಲಿ ಮೋದಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಇದರಲ್ಲೇನಿದೆ ಹೊಸ ಇತಿಹಾಸ, ಮೋದಿ ತಾವು ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ತಾರೆ. ಇತ್ತೀಚೆಗೆ ಲೆಕ್ಸ್ ಫ್ರೀಡ್‌ಮನ್ ಪಾಡ್‌ಕಾಸ್ಟ್‌ನಲ್ಲಿಯೂ ಕೂಡಾ ಸ್ವಯಂ ಸೇವಕ ಸಂಘವನ್ನು ಹೊಗಳಿದ್ದಾರೆ. ನನ್ನ ವ್ಯಕ್ತಿತ್ವವನ್ನು ರೂಪಿಸಿದ್ಧೇ ಆರ್ ಎಸ್ ಎಸ್ ಎಂದು ಹೆಮ್ಮೆಯಿಂದ ಹೇಳಿಕೊಳ್ತಾರೆ. ಅಂತಹವರು ನಾಗ್ಪುರದ ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡುವುದು, ಆರ್ ಎಸ್ ಎಸ್ ಮುಖ್ಯಸ್ಥರ ಜೊತೆ ವೇದಿಕೆ ಹಂಚಿಕೊಳ್ಳುವುದರಲ್ಲಿ ವಿಶೇಷ ಏನಿದೆ ಎನ್ನುವಂತಿಲ್ಲ. ಆರ್ ಎಸ್ ಎಸ್ ಮುಖ್ಯಸ್ಥರ ಜೊತೆ ವೇದಿಕೆ ಹಂಚಿಕೊಳ್ಳುತ್ತಿರುವ, ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಮಂತ್ರಿ, ನರೇಂದ್ರ ಮೋದಿ. ಈ ಹಿಂದೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆರ್ ಎಸ್ ಎಸ್ ಸಮಾವೇಶಕ್ಕೆ ಅತಿಥಿಯಾಗಿ ಹೋಗಿದ್ದರು. ಅದು ವಿವಾದವಾಗಿತ್ತು. ಈಗ ಹಾಲಿ ಪ್ರಧಾನಿಯೇ ಹೋಗುತ್ತಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ದೇಶದ ಪ್ರಧಾನಿ ಬಂದು ಹೋಗುವ ದಿನ ಹತ್ತಿರವಾಗುತ್ತಿದ್ದಂತೆಯೇ ನಾಗ್ಪುರ ಪ್ರಕ್ಷುಬ್ಧಗೊಂಡಿದೆ. ಇದು ಮೋದಿ ಭೇಟಿಯನ್ನು ತಡೆಯುವ ಸಂಚಿರಬಹುದಾ ಎನ್ನುವುದು ಒಂದು ಅನುಮಾನ. ನಾಗ್ಪುರದಲ್ಲೀಗ ವಾತಾವರಣ ಸರಿ ಇಲ್ಲ. ನಾಗ್ಪುರ ಧಗಧಗಿಸುತ್ತಿದೆ. ಅದಕ್ಕೆ ಕಾರಣ ಏನೆಂದು ಹುಡುಕಿದರೆ ಸಿಗುವ ಉತ್ತರ ಔರಂಗಜೇಬ್.

RelatedPosts

ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

ಭಾರತದ ಇಂಧನ ಕ್ರಾಂತಿ: ಲಡಾಖ್‌ನಲ್ಲಿ ದೇಶದ ಅತ್ಯಂತ ಆಳವಾದ ಭೂಶಾಖದ ಬಾವಿ ಕೊರೆದ ONGC

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ADVERTISEMENT
ADVERTISEMENT

ಇತ್ತೀಚೆಗೆ ತಾನೇ ಹಿಂದಿಯಲ್ಲಿ ಬಿಡುಗಡೆಯಾಗಿದ್ದ ಛಾವಾ ಸಿನಿಮಾ, ಛತ್ರಪತಿ ಶಿವಾಜಿ ಮಹಾರಾಜರ ಮಗ ಸಂಭಾಜಿಯ ಮೇಲೆ ಔರಂಗಜೇಬನ ಕ್ರೌರ್ಯವನ್ನು ಬಿಚ್ಚಿಟ್ಟಿತ್ತು. ಸತತ 40 ದಿನಗಳ ಕಾಲ, ಸಂಭಾಜಿಯ ಚರ್ಮವನ್ನು ಸುಲಿದು.. ಆ ಜಾಗಕ್ಕೆ ಉಪ್ಪು ಸುರಿದು, ಕಣ್ಣನ್ನು ಕಿತ್ತು, ಉಗುರುಗಳನ್ನು ಕೀಳಿಸಿ ಚಿತ್ರಹಿಂಸೆ ಕೊಟ್ಟು ಕೊಲ್ಲಲಾಗಿತ್ತು. ಅದೇ ಸಂಭಾಜಿ ನಗರದಲ್ಲಿ ಔರಂಗಜೇಬನ ಸಮಾಧಿಯೂ ಇದೆ. ಆ ಸಮಾಧಿಯನ್ನು ತೆಗೆಯಿರಿ ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಆ ಪ್ರತಿಭಟನೆ ವೇಳೆ ಧರ್ಮಗ್ರಂಥವೊಂದನ್ನು ಸುಟ್ಟು ಹಾಕಿದ್ದಾರೆ ಎಂದು ಹಬ್ಬದ ವದಂತಿಗೆ ನಾಗ್ಪುರ ಹೊತ್ತಿ ಉರಿದಿದೆ. ಕಲ್ಲು ತೂರಾಟವಾಗಿದೆ. ಹಲವು ವಾಹನಗಳು ಸುಟ್ಟು ಭಸ್ಮವಾಗಿವೆ. ಆಶ್ರುವಾಯು ಪ್ರಯೋಗವೂ ಆಗಿದೆ.

ಮೇಲ್ನೋಟಕ್ಕೆ ಇದು ಸಂಭಾಜಿ, ಔರಂಗಜೇಬ್ ಸಮಾಧಿ, ಧರ್ಮಗ್ರಂಥ ಸುಡಲಾಗಿದೆ ಎಂಬ ವದಂತಿಯಿಂದ ಹಬ್ಬಿದ ಗಲಾಟೆ ಎನ್ನಲಾಗ್ತಿದ್ದರೂ, ಪ್ರಧಾನಿ ಮೋದಿ ಆರ್ ಎಸ್ ಎಸ್ ಕಚೇರಿ ಭೇಟಿ ಹತ್ತಿರವಾಗುತ್ತಿರುವ ದಿನಗಳಲ್ಲೇ ಪ್ರತಭಟನೆ ಹಿಂಸಾರೂಪಕ್ಕೆ ತಿರುಗಿರುವುದು ಬೇರೆಯದೇ ತಿರುವು ಪಡೆಯುತ್ತಿದೆ. ಆರ್ ಎಸ್ ಎಸ್ ಕಚೇರಿಗೆ, ದೇಶದ ಪ್ರಧಾನಮಂತ್ರಿ ಭೇಟಿ ಕೊಡುವುದನ್ನು ತಪ್ಪಿಸಲೆಂದೇ ಇಂತಹ ಹಿಂಸಾಕೃತ್ಯಗಳು ನಡೆಯುತ್ತಿವೆಯೇ ಎಂಬ ಅನುಮಾನಕ್ಕೂ ಕಾರಣವಾಗಿದೆ. ಸದ್ಯಕ್ಕೆ ನಾಗ್ಪುರ, ಸಂಭಾಜಿನಗರ ಶಾಂತವಾಗಿರುವಂತೆ ತೋರುತ್ತಿದೆ. ಆದರೆ ಬೂದಿ ಮುಚ್ಚಿದ ಕೆಂಡದಂತೆಯೇ ಕಾಣುತ್ತಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

BeFunky collage 2026 05 26T175956.626

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

by ಶ್ರೀದೇವಿ ಬಿ. ವೈ
May 26, 2026 - 6:00 pm
0

BeFunky collage 2026 05 26T175224.359

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

by ಶ್ರೀದೇವಿ ಬಿ. ವೈ
May 26, 2026 - 5:53 pm
0

BeFunky collage 2026 05 26T181356.729

ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
0

BeFunky collage 2026 05 26T171429.498

ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

by ಶ್ರೀದೇವಿ ಬಿ. ವೈ
May 26, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T171429.498
    ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ
    May 26, 2026 | 0
  • Untitled design
    ಭಾರತದ ಇಂಧನ ಕ್ರಾಂತಿ: ಲಡಾಖ್‌ನಲ್ಲಿ ದೇಶದ ಅತ್ಯಂತ ಆಳವಾದ ಭೂಶಾಖದ ಬಾವಿ ಕೊರೆದ ONGC
    May 26, 2026 | 0
  • ನಿಶ್ಚಿತಾರ್ಥ (9)
    ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ
    May 26, 2026 | 0
  • Untitled design 2026 05 25T193350.070
    ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ
    May 25, 2026 | 0
  • Untitled design 2026 05 25T161115.754
    ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version