• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಾಹನ ಸವಾರರಿಗೆ ಶಾಕ್‌: ಏಪ್ರಿಲ್ 1 ರಿಂದ ರಾಷ್ಟ್ರೀಯ ಟೋಲ್ ದರಗಳಲ್ಲಿ ಶೇ. 5ರಷ್ಟು ಏರಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 23, 2026 - 4:18 pm
in Flash News, ದೇಶ
0 0
0
Untitled design 2026 03 23T161744.233

ನವದೆಹಲಿ: ಹೊಸ ಹಣಕಾಸು ವರ್ಷದ ಆರಂಭದೊಂದಿಗೆ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳ (National Highways) ಟೋಲ್ ದರಗಳನ್ನು ಪರಿಷ್ಕರಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಧರಿಸಿದ್ದು, ಪ್ರಯಾಣ ವೆಚ್ಚ ಮತ್ತಷ್ಟು ಏರಿಕೆಯಾಗುವುದು ಖಚಿತವಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಮತ್ತು ಅಭಿವೃದ್ಧಿ ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ದರ ಪರಿಷ್ಕರಣೆ ಮಾಡಲಾಗುತ್ತಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಬಾರಿ ಟೋಲ್ ದರಗಳಲ್ಲಿ ಶೇ. 4 ರಿಂದ ಶೇ. 5 ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಪರಿಷ್ಕೃತ ದರವು ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ಮಾದರಿಯ ವಾಣಿಜ್ಯ ಮತ್ತು ಖಾಸಗಿ ವಾಹನಗಳಿಗೆ ಅನ್ವಯವಾಗಲಿದೆ.

RelatedPosts

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ

ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ

ADVERTISEMENT
ADVERTISEMENT

ರಾಜ್ಯದ ಪ್ರಮುಖ ಹೆದ್ದಾರಿಗಳ ಮೇಲೆ ಈ ಏರಿಕೆಯ ಬಿಸಿ ಜೋರಾಗಿ ತಟ್ಟಲಿದ್ದು, ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸೇರಿದಂತೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವವರು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹ ಆರಂಭವಾದ 2023ರಿಂದ ಇದು ನಾಲ್ಕನೇ ಬಾರಿಯ ಪರಿಷ್ಕರಣೆಯಾಗುತ್ತಿದೆ. ಈ ಹಿಂದೆ ಭಾರಿ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದ್ದರೂ, ವಾರ್ಷಿಕ ಶೇ. 5ರಷ್ಟು ಏರಿಕೆಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ.

ಫಾಸ್ಟ್ಟ್ಯಾಗ್ (FASTag) ನಿಯಮ ಇನ್ನಷ್ಟು ಕಠಿಣ

ಟೋಲ್ ಪ್ಲಾಜಾಗಳಲ್ಲಿ ವಾಹನ ಸಂಚಾರ ಸುಗಮಗೊಳಿಸಲು NHAI ಹೊಸ ನಿಯಮಗಳನ್ನು ಬಿಗಿಗೊಳಿಸುತ್ತಿದೆ. ಫಾಸ್ಟ್ಟ್ಯಾಗ್‌ನಲ್ಲಿ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೆ ಅಥವಾ ತಾಂತ್ರಿಕ ಕಾರಣದಿಂದ ಪಾವತಿ ವಿಫಲವಾದರೆ, ವಾಹನ ಸವಾರರು ಡಬಲ್ ಟೋಲ್ ಶುಲ್ಕ ಪಾವತಿಸಬೇಕಾಗುತ್ತದೆ. ಇದು ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಮತ್ತು ಡಿಜಿಟಲ್ ಪಾವತಿಯನ್ನು ಉತ್ತೇಜಿಸಲು ಕೈಗೊಂಡ ಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಟೋಲ್ ದರಗಳಿಂದ ದೈನಂದಿನ ಸಂಚಾರಿಗಳು, ಉದ್ಯೋಗಿಗಳು ಮತ್ತು ಸರಕು ಸಾಗಣೆದಾರರ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ಸಾರಿಗೆ ವೆಚ್ಚ ಹೆಚ್ಚಳವಾಗುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 23T173956.910

ಧುರಂಧರ್ 2 ಅಬ್ಬರ ಮಧ್ಯೆ ಲವ್ ಮಾಕ್ಟೇಲ್ 3 ಸೈಲೆಂಟ್ ಹಿಟ್

by ಯಶಸ್ವಿನಿ ಎಂ
March 23, 2026 - 5:57 pm
0

Untitled design 2026 03 23T171628.047

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

by ಯಶಸ್ವಿನಿ ಎಂ
March 23, 2026 - 5:25 pm
0

Untitled design 2026 03 23T170126.502

BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

by ಯಶಸ್ವಿನಿ ಎಂ
March 23, 2026 - 5:06 pm
0

Untitled design 2026 03 23T160850.760

ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ

by ಯಶಸ್ವಿನಿ ಎಂ
March 23, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T171628.047
    ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ
    March 23, 2026 | 0
  • Untitled design 2026 03 23T170126.502
    BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌
    March 23, 2026 | 0
  • Untitled design 2026 03 23T160850.760
    ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ
    March 23, 2026 | 0
  • Untitled design 2026 03 23T152957.802
    ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ
    March 23, 2026 | 0
  • Untitled design 2026 03 23T150132.272
    ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version