• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

2025ರ ಮಾದರಿಯಲ್ಲೇ 2026ರಲ್ಲೂ ಭಾರತ-ಪಾಕ್ ಸಂಘರ್ಷ ಫಿಕ್ಸ್!: ಶಾಕಿಂಗ್ ನ್ಯೂಸ್ ಕೊಟ್ಟ ಅಮೆರಿಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 12:53 pm
in ದೇಶ
0 0
0
Untitled design 2025 12 31T125027.613

ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾಗುತ್ತಿರುವ ವೇಳೆಯಲ್ಲೇ ಅಮೆರಿಕದಿಂದ ಬಂದಿರುವ ವರದಿಯೊಂದು ಭಾರತ–ಪಾಕಿಸ್ತಾನ ನಡುವಿನ ಸಂಬಂಧಗಳ ಕುರಿತು ಗಂಭೀರ ಆತಂಕ ಹುಟ್ಟಿಸಿದೆ. ಅಮೆರಿಕದ ಪ್ರತಿಷ್ಠಿತ ವಿದೇಶಾಂಗ ಚಿಂತನ ಸಂಸ್ಥೆಯಾದ ಕೌನ್ಸಿಲ್ ಆನ್ ಫಾರಿನ್ ರಿಲೇಷನ್ಸ್ (CFR) ಬಿಡುಗಡೆ ಮಾಡಿರುವ ವಿಶ್ಲೇಷಣಾ ವರದಿ ಪ್ರಕಾರ, 2026ರಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವಿನ ಶಸ್ತ್ರಾಸ್ತ್ರ ಸಂಘರ್ಷ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಈ ವರದಿ ಹೊಸ ವರ್ಷಕ್ಕೆ ಕಾಲಿಡುವ ಮುನ್ನವೇ ಜಾಗತಿಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 2025ರಲ್ಲಿ ನಡೆದ ಘಟನೆಗಳೇ 2026ರಲ್ಲಿ ಮತ್ತೆ ಮರುಕಳಿಸುವ ಭೀತಿಯನ್ನು CFR ವ್ಯಕ್ತಪಡಿಸಿದೆ. ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ ಭಾರತ ಕೈಗೊಂಡಿದ್ದ ‘ಆಪರೇಷನ್ ಸಿಂದೂರ’ ಮಾದರಿಯೇ ಮುಂದಿನ ವರ್ಷದಲ್ಲೂ ಪುನರಾವರ್ತನೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

RelatedPosts

“ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ

ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ

ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ADVERTISEMENT
ADVERTISEMENT

CFRನ ವಿದೇಶಾಂಗ ವ್ಯವಹಾರಗಳ ಚಿಂತಕರ ಪ್ರಕಾರ, ಭಾರತ–ಪಾಕ್ ನಡುವಿನ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿರುವುದು ಭಯೋತ್ಪಾದನೆ. ಕಾಶ್ಮೀರ ಸೇರಿದಂತೆ ಗಡಿಭಾಗಗಳಲ್ಲಿ ಉಗ್ರ ಸಂಘಟನೆಗಳ ಚಟುವಟಿಕೆಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಉಗ್ರ ದಾಳಿಗಳು ಹೆಚ್ಚಾದರೆ, ಅದಕ್ಕೆ ಪ್ರತಿಕ್ರಿಯೆಯಾಗಿ ಭಾರತ ಕಠಿಣ ಸೇನಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ.

2025ರಲ್ಲಿ ನಡೆದ ಪಹಲ್ಗಾಂ ಉಗ್ರ ದಾಳಿ ನಂತರ ಭಾರತ ಕೈಗೊಂಡಿದ್ದ ಆಪರೇಷನ್ ಸಿಂದೂರ, ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿತ್ತು. ಆದರೆ ಆ ಬಳಿಕವೂ ಉಗ್ರ ಚಟುವಟಿಕೆಗಳಲ್ಲಿ ಕಡಿಮೆ ಆಗಿಲ್ಲ ಎಂಬುದು CFRನ ವಿಶ್ಲೇಷಣೆ. ಇದರಿಂದಾಗಿ ಎರಡೂ ದೇಶಗಳ ನಡುವೆ ಮತ್ತೆ ಗಡಿ ಸಂಘರ್ಷ, ವಾಯು ದಾಳಿ ಅಥವಾ ಯುದ್ಧ ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ವರದಿಯ ಪ್ರಕಾರ, ಭಾರತ ತನ್ನ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ತಾರತಮ್ಯ ತೋರಿಸುವುದಿಲ್ಲ. ಉಗ್ರ ದಾಳಿಗಳಿಗೆ ಪ್ರತಿಯಾಗಿ ತಕ್ಷಣದ ಹಾಗೂ ತೀಕ್ಷ್ಣ ಪ್ರತಿಕ್ರಿಯೆ ನೀಡುವುದು ಭಾರತದ ನೀತಿಯಾಗಿದೆ. ಇದು ಪಾಕಿಸ್ತಾನದೊಂದಿಗೆ ನೇರ ಸಂಘರ್ಷಕ್ಕೆ ದಾರಿ ಮಾಡಿಕೊಡಬಹುದು. ಪಾಕಿಸ್ತಾನದಲ್ಲಿನ ಸೇನೆ ಮತ್ತು ಉಗ್ರ ಸಂಘಟನೆಗಳ ನಡುವಿನ ಸಂಬಂಧವೂ ಈ ಸಂಘರ್ಷದ ಅಪಾಯವನ್ನು ಇನ್ನಷ್ಟು ಹೆಚ್ಚಿಸುತ್ತಿದೆ ಎಂದು CFR ಅಭಿಪ್ರಾಯಪಟ್ಟಿದೆ.

ಅಲ್ಲದೆ, ಕಾಶ್ಮೀರ ಪ್ರದೇಶದಲ್ಲಿ ಸಣ್ಣ ಮಟ್ಟದ ಉಗ್ರ ದಾಳಿಗಳೇ ದೊಡ್ಡ ಮಟ್ಟದ ಶಸ್ತ್ರಾಸ್ತ್ರ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (6)

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 5, 2026 - 8:26 am
0

ಈಶ್ವರ ಖಂಡ್ರೆ (5)

ಕರಗ ಮಹೋತ್ಸವದಲ್ಲಿ ದರ್ಶನ್ ಅಭಿಮಾನಿಗಳ ಘೋಷಣೆ: ಕೆಲಕಾಲ ಭಾಷಣ ನಿಲ್ಲಿಸಿದ ಸಿಎಂ ಡಿಕೆ ಶಿವಕುಮಾರ್

by ದಿಶಾ ಕೆ. ಎಸ್.
August 5, 2026 - 7:57 am
0

ಈಶ್ವರ ಖಂಡ್ರೆ (3)

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ಮೊದಲ ದಾಳಿ: 14 ಸಿಬ್ಬಂದಿಗಳ ರಕ್ಷಣೆ

by ದಿಶಾ ಕೆ. ಎಸ್.
August 5, 2026 - 7:22 am
0

ಈಶ್ವರ ಖಂಡ್ರೆ (2)

ದೆಹಲಿ ಪ್ರವಾಸಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಬಿ. ನಾಗೇಂದ್ರ ಅರ್ಜಿ ವಜಾ

by ದಿಶಾ ಕೆ. ಎಸ್.
August 5, 2026 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T191158.502
    “ಡಮ್ಮಿ ಸಿಎಂ, ರೀಲ್ಸ್ ಕ್ರಿಯೇಟರ್”: ವಿಜಯ್ ವಿರುದ್ಧ ಎಂ.ಕೆ ಸ್ಟಾಲಿನ್ ವಾಗ್ದಾಳಿ
    August 4, 2026 | 0
  • Untitled design 2026 08 04T174143.942
    ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ
    August 4, 2026 | 0
  • Untitled design 2026 08 04T172428.900
    ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್
    August 4, 2026 | 0
  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
  • 5
    ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version