• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೋವಿಡ್ ದಿಢೀರ್ ಏರಿಕೆಗೆ ಕಾರಣ ಏನು? ಹೊಸ ವೈರಸ್‌ನ ಲಕ್ಷಣಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 4:58 pm
in ದೇಶ, ವಿದೇಶ
0 0
0
Untitled design 2025 05 21t164856.738

ಏಷ್ಯಾದಾದ್ಯಂತ ಕೋವಿಡ್-19 ವೈರಾಣು ಮತ್ತೆ ವಕ್ಕರಿಸಿದೆ. ಚೀನಾ, ಥೈಲ್ಯಾಂಡ್, ಹಾಂಗ್ ಕಾಂಗ್, ಮತ್ತು ಸಿಂಗಪುರದಂತಹ ದೇಶಗಳಲ್ಲಿ ವೈರಾಣು ತೀವ್ರಗತಿಯಲ್ಲಿ ಹರಡುತ್ತಿದೆ. ಏಪ್ರಿಲ್ 27 ರಿಂದ ಮೇ 3ರ ಒಳಗೆ ಕೇವಲ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳು ಶೇ. 16ರಷ್ಟು ಏರಿಕೆಯಾಗಿವೆ. ಒಟ್ಟು ಕೇಸ್‌ಗಳ ಪೈಕಿ ಶೇ. 6ಕ್ಕಿಂತ ಹೆಚ್ಚು ರೋಗಿಗಳು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಗಪುರದಂತಹ ದೇಶಗಳಲ್ಲಿ ಸಾರ್ವತ್ರಿಕ ರಜೆಯಿಂದ ಜನಜಂಗುಳಿ ಏರ್ಪಟ್ಟಿದ್ದು, ಒಂದೇ ಕಡೆ ಹೆಚ್ಚಿನ ಜನರು ಸೇರಿದ ಕಾರಣ ವೈರಾಣು ಹರಡುವಿಕೆ ತೀವ್ರಗೊಂಡಿದೆ. ವಿದೇಶ ಪ್ರವಾಸಿಗರು ಮತ್ತು ಅವರ ಕುಟುಂಬಸ್ಥರಿಗೆ ಸೋಂಕು ತಗುಲುವ ಸಾಧ್ಯತೆಯೂ ಹೆಚ್ಚಾಗಿದೆ.

ಚೀನಾದಲ್ಲಿ ಕೋವಿಡ್‌ನ ಭೀಕರ ರೂಪ

ಚೀನಾದ ಗುವಾಂಗ್‌ಝೂ ಪ್ರಾಂತ್ಯದಲ್ಲಿ ಕೋವಿಡ್‌ನ ಅಪಾಯಕಾರಿ ಪರಿಣಾಮ ಸ್ಪಷ್ಟವಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳ ಮೆದುಳಿಗೆ ಕೋವಿಡ್ ವೈರಾಣು ಲಗ್ಗೆ ಇಟ್ಟಿದ್ದು ಬ್ರೈನ್ ಡೆಡ್ ಆದ ಕಾರಣ ಸಾವಿಗೀಡಾಗಿ (ಬ್ರೈನ್ ಡೆಡ್) ದುರ್ಮರಣಕ್ಕೀಡಾದ ಘಟನೆ ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದೆ. ಬಾಲಕಿಗೆ ಆರಂಭದಲ್ಲಿ ಜ್ವರ, ತಲೆನೋವು, ಮೈತುರಿಕೆ, ಗುಳ್ಳೆ, ಮತ್ತು ವಾಂತಿಯಂತಹ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ, ಏಕಾಏಕಿ ಆಕೆಯ ಮೆದುಳು ಕಾರ್ಯನಿರ್ವಹಿಸದೇ ಸಾವನ್ನಪ್ಪಿದಳು.

RelatedPosts

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌

ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ADVERTISEMENT
ADVERTISEMENT
ಕೋವಿಡ್ ಏರಿಕೆಗೆ ಕಾರಣವೇನು?

ತಜ್ಞರ ಪ್ರಕಾರ, ಮಾನವ ದೇಹದಲ್ಲಿ ಹಳೆಯ ತಳಿಯ ಕೋವಿಡ್ ವೈರಾಣುಗಳಿಗೆ ಮಾತ್ರ ರೋಗ ನಿರೋಧಕ ಶಕ್ತಿ ಇದೆ. ಹೊಸ ತಳಿಯ ವೈರಾಣುಗಳು ಜೀವಕೋಶಗಳಿಗೆ ಸುಲಭವಾಗಿ ಹಾನಿ ಮಾಡಬಲ್ಲವು. ಲಸಿಕೆಗಳು ಕೂಡ ಹಳೆಯ ತಳಿಗಳ ವಿರುದ್ಧ ರಕ್ಷಣೆ ನೀಡುತ್ತವೆಯಾದರೂ, ಕಾಲಾಂತರದಲ್ಲಿ ಅವುಗಳ ಪರಿಣಾಮಕಾರಿತ್ವ ಕಡಿಮೆಯಾಗಿದೆ. ಉಪತಳಿಯ ವೈರಾಣುಗಳ ಹರಡುವಿಕೆಯ ತೀವ್ರತೆಯೂ ಈಗ ಹೆಚ್ಚಾಗಿದೆ. 65 ವರ್ಷಕ್ಕಿಂತ ಮೇಲ್ಪಟ್ಟವರು ಈ ಸೋಂಕಿನಿಂದ ಹೆಚ್ಚಿನ ಅಪಾಯದ ಗುಂಪಿಗೆ ಸೇರಿದ್ದಾರೆ.

ಹೊಸ ರೂಪಾಂತರಿ ವೈರಾಣು: ಓಮಿಕ್ರಾನ್ ಉಪತಳಿಗಳು

ಓಮಿಕ್ರಾನ್ ಬಿಎ.2.86 ಮತ್ತು ಜೆಎನ್.1 ಉಪತಳಿಗಳ ಆರ್ಭಟ ಹೆಚ್ಚಾಗಿದೆ. 2024ರಲ್ಲಿ ಉದ್ಭವವಾದ ಎಲ್‌ಎಫ್.7 ಮತ್ತು ಎನ್‌ಬಿ.1.8 ಉಪತಳಿಗಳು ತೀವ್ರವಾಗಿ ಹರಡುತ್ತಿವೆ. ಓಮಿಕ್ರಾನ್ ಈಗಾಗಲೇ 30ಕ್ಕೂ ಹೆಚ್ಚು ಉಪತಳಿಗಳನ್ನು ಸೃಷ್ಟಿಸಿದೆ. ಕೋವಿಡ್ ಎಂಡೆಮಿಕ್ ಆಗಿದ್ದರೂ, ಆಗಾಗ ಹೊಸ ತಳಿಗಳ ರೂಪಾಂತರವು ಉಲ್ಬಣವಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಸ್ಥಿತಿಗತಿ

ಭಾರತ ಸರ್ಕಾರದ ಪ್ರಕಾರ, ದೇಶದಲ್ಲಿ ಕೋವಿಡ್ ಸ್ಥಿತಿ ನಿಯಂತ್ರಣದಲ್ಲಿದೆ. ಸದ್ಯ 257 ಸಕ್ರಿಯ ಪ್ರಕರಣಗಳಿದ್ದು, ಕೇರಳ, ಮಹಾರಾಷ್ಟ್ರ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಿನ ಕೇಸ್‌ಗಳು ಕಂಡುಬಂದಿವೆ. ಮೇ 12 ರಿಂದ 164 ಹೊಸ ಕೇಸ್‌ಗಳು ದಾಖಲಾಗಿವೆ. ಕೇರಳದಲ್ಲಿ 69, ಮಹಾರಾಷ್ಟ್ರದಲ್ಲಿ 52, ತಮಿಳುನಾಡಿನಲ್ಲಿ 34, ಮತ್ತು ಕರ್ನಾಟಕದಲ್ಲಿ 8 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಜನವರಿಯಿಂದ ಈವರೆಗೆ ಎರಡು ಕೋವಿಡ್ ಸಾವುಗಳು ಸಂಭವಿಸಿವೆ.

ಕೋವಿಡ್ ಲಕ್ಷಣಗಳು ಮತ್ತು ತಡೆಗಟ್ಟುವಿಕೆ

ಹೊಸ ಕೋವಿಡ್ ಸೋಂಕಿನ ಲಕ್ಷಣಗಳೆಂದರೆ ಜ್ವರ, ಕೆಮ್ಮು, ಕಫ, ಮೈ-ಕೈ ನೋವು, ಮತ್ತು ತಲೆನೋವು. ಚೀನಾದಲ್ಲಿ ಕೆಲವು ರೋಗಿಗಳಲ್ಲಿ ಕಾಲು-ಕೈಗಳಲ್ಲಿ ಗುಳ್ಳೆ ಕಾಣಿಸಿಕೊಂಡಿವೆ. ಸೋಂಕಿನ ತೀವ್ರತೆ ಹೆಚ್ಚಾದರೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳಬಹುದು. ತಡೆಗಟ್ಟುವಿಕೆಗಾಗಿ ಜನಜಂಗುಳಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ಕೈಯಿಂದ ಕಣ್ಣು, ಮೂಗು, ಬಾಯಿಯನ್ನು ಮುಟ್ಟಿಕೊಳ್ಳಬೇಡಿ. ಕೋವಿಡ್ ಪಾಸಿಟಿವ್ ಬಂದರೆ ಐಸೋಲೇಟ್ ಆಗಿ, ಅನುಮಾನ ಬಂದರೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಿ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (7)

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

by ಕವಿತಾ
August 30, 2026 - 6:10 pm
0

ಸಾವು (6)

ಬ್ರೈನ್ ಟ್ಯೂಮರ್‌ಗೆ ಬೇಸತ್ತು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸರ್ವೇಯರ್

by ಕವಿತಾ
August 30, 2026 - 5:39 pm
0

ಸಾವು (5)

ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌

by ಕವಿತಾ
August 30, 2026 - 5:20 pm
0

ಸಾವು (4)

ಟಾಕ್ಸಿಕ್ ಚಿತ್ರದ ಬಗ್ಗೆ ಪರ-ವಿರೋಧಗಳ ಚರ್ಚೆ.. ತಾಯಿ ಪುಷ್ಪ ಮಾಸ್ ಕೌಂಟರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (7)
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    August 30, 2026 | 0
  • ಸಾವು (5)
    ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌
    August 30, 2026 | 0
  • ಸಾವು (3)
    ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!
    August 30, 2026 | 0
  • Untitled design 2026 08 30T144330.653
    ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version