• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕಾರ್‌ ಬಾಂಬ್‌ ಸ್ಫೋಟ ಕೇಸ್‌: ಆತ್ಮಹತ್ಯಾ ಬಾಂಬರ್ ಸಹಾಯಕನ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 7:55 pm
in Flash News, ದೇಶ
0 0
0
Untitled design 2025 11 16T194713.312

ನವದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಭಯಾನಕ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹತ್ವದ ಬೆಳವಣಿಗೆಯನ್ನು ಸಾಧಿಸಿದೆ. ಆತ್ಮಹತ್ಯಾ ಬಾಂಬರ್‌ಗೆ ಸಹಾಯ ಮಾಡಿದ್ದ ಕಾಶ್ಮೀರಿ ನಿವಾಸಿಯನ್ನು ಬಂಧಿಸಿದೆ. ಈ ದಾಳಿಯು ನವೆಂಬರ್ 10ರಂದು ಕೆಂಪು ಕೋಟೆ ಪ್ರದೇಶದಲ್ಲಿ ನಡೆದು, ಅಮಾಯಕರ ಜೀವವನ್ನು ಬಲಿ ತೆಗೆದುಕೊಂಡಿತ್ತು. ಹಲವರಿಗೆ ಗಂಭೀರ ಗಾಯಗಳಾಗಿತ್ತು.

ಬಂಧಿತ ಆರೋಪಿಯ ಹೆಸರು ಅಮೀರ್ ರಶೀದ್ ಅಲಿ. ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ತಾಲೂಕಿನ ಸಂಬೂರಾ ಗ್ರಾಮದ ನಿವಾಸಿಯಾದ ಇವನು, ಸ್ಫೋಟಕ್ಕೆ ಬಳಸಲಾದ ಕಾರನ್ನು ನೋಂದಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ದೆಹಲಿ ಪೊಲೀಸರು ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ ನಂತರ, ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಕಾರ್ಯಾಚರಣೆಯ ಫಲವಾಗಿ ಅಮೀರ್ ಅವರನ್ನು ದೆಹಲಿಯಲ್ಲೇ ಬಂಧಿಸಲಾಯಿತು. ತನಿಖೆಯಲ್ಲಿ ಬಯಲಾದಂತೆ, ಅಮೀರ್ ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿ ಜೊತೆ ಸೇರಿ ದಾಳಿಯ ಸಂಚು ರೂಪಿಸಿದ್ದಾನೆ. ಸ್ಪೋಟಕ ಸಾಧನ (ಐಇಡಿ)ವನ್ನು ವಾಹನದಲ್ಲಿ ಸಾಗಿಸಲು ಅನುಕೂಲವಾಗುವಂತೆ ಕಾರನ್ನು ಖರೀದಿಸಲು ಅಮೀರ್ ದೆಹಲಿಗೆ ಬಂದಿದ್ದರು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

ADVERTISEMENT
ADVERTISEMENT

ಸ್ಫೋಟದಲ್ಲಿ ಮೃತಪಟ್ಟ ಚಾಲಕನನ್ನು ಉಮರ್ ಉನ್ ನಬಿ ಎಂದು ಗುರುತಿಸಲಾಗಿದೆ. ಪುಲ್ವಾಮಾ ಜಿಲ್ಲೆಯ ನಿವಾಸಿಯಾದ ಇವನು, ಹರಿಯಾಣದ ಫರಿದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಜನರಲ್ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದನು. ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಇದನ್ನು ದೃಢಪಡಿಸಲಾಗಿದೆ. ಉಮರ್ ಅವರಿಗೆ ಸೇರಿದ ಮತ್ತೊಂದು ವಾಹನವನ್ನು ಎನ್‌ಐಎ ವಶಪಡಿಸಿಕೊಂಡಿದ್ದು, ಇದನ್ನು ಸಾಕ್ಷ್ಯಕ್ಕಾಗಿ ಪರಿಶೀಲಿಸಲಾಗುತ್ತಿದೆ.

ಈ ಪ್ರಕರಣದಲ್ಲಿ ಎನ್‌ಐಎ ಈಗಾಗಲೇ 73 ಸಾಕ್ಷಿಗಳನ್ನು ವಿಚಾರಣೆ ನಡೆಸಿದೆ. ಗಾಯಗೊಂಡವರು ಸೇರಿದಂತೆ ಹಲವು ಸಾಕ್ಷಿಗಳ ಹೇಳಿಕೆಗಳು ತನಿಖೆಗೆ ಹೊಸ ಆಯಾಮ ನೀಡಿದೆ. ದೆಹಲಿ ಪೊಲೀಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಹರಿಯಾಣ ಪೊಲೀಸ್, ಉತ್ತರ ಪ್ರದೇಶ ಪೊಲೀಸ್ ಮತ್ತು ಇತರ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದಲ್ಲಿ ಎನ್‌ಐಎ ಕಾರ್ಯನಿರ್ವಹಿಸುತ್ತಿದೆ.

ಉಮರ್ ಉನ್ ನಬಿ ಒಬ್ಬ ವೈದ್ಯಕೀಯ ಪ್ರಾಧ್ಯಾಪಕನಾಗಿದ್ದರೂ, ಆಘಾತಕಾರಿ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬುದು ತಿಳಿದುಬಂದಿದೆ. ಅಮೀರ್ ರಶೀದ್ ಅಲಿ ಅವರ ಬಂಧನವು ಈ ಪಿತೂರಿಯ ಇನ್ನೊಂದು ಆಯಾಮವನ್ನು ಬಯಲುಮಾಡಿದೆ. ತನಿಖೆಯು ಇನ್ನೂ ಮುಂದುವರಿದಿದೆ. ಇತರ ಆರೋಪಿಗಳನ್ನು ಗುರುತಿಸಲು ಡಿಜಿಟಲ್ ಸಾಕ್ಷ್ಯಗಳು, ಫೋನ್ ರೆಕಾರ್ಡ್‌ಗಳು ಮತ್ತು ಹಣಕಾಸು ವಹಿವಾಟುಗಳನ್ನು ಪರಿಶೀಲಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 07 01T132122.415
    ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version