• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಒಡಿಶಾದ ಗೋಪಾಲಪುರ ಬೀಚ್‌ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: 8 ಆರೋಪಿಗಳ ಬಂಧನ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 17, 2025 - 2:19 pm
in ದೇಶ
0 0
0
Untitled design (65)

ಭುವನೇಶ್ವರ: ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲಪುರ ಸಮುದ್ರ ತೀರಕ್ಕೆ ಸ್ನೇಹಿತನೊಂದಿಗೆ ಔಟಿಂಗ್‌ಗೆ ಹೋಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಭಾನುವಾರ (ಜೂನ್ 15) ಸಂಜೆ ನಡೆದಿದೆ. ಆರೋಪಿಗಳು ಯುವತಿಯ ಸ್ನೇಹಿತನನ್ನು ಕಟ್ಟಿಹಾಕಿ, ಆತನ ಎದುರೇ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ ಆಕೆ ಮತ್ತು ಆಕೆಯ ಸ್ನೇಹಿತ ರಾಜಾ ಉತ್ಸವ ಆಚರಿಸಲು ಗೋಪಾಲಪುರ ಬೀಚ್‌ಗೆ ತೆರಳಿದ್ದರು. ಏಕಾಂತ ಸ್ಥಳದಲ್ಲಿ ಕುಳಿತಿದ್ದಾಗ, ಮೂರು ಬೈಕ್‌ಗಳಲ್ಲಿ ಬಂದ ಸುಮಾರು 10 ಜನರ ಗುಂಪು ಅವರ ಫೋಟೊಗಳನ್ನು ತೆಗೆದು, ಆ ಫೋಟೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿತ್ತು.

RelatedPosts

ಪತಿ ಮಾಡಿದ ಸಾಲಕ್ಕೆ ಪತ್ನಿಗೆ ಶಿಕ್ಷೆ: ಮರಕ್ಕೆ ಕಟ್ಟಿ ಚಿತ್ರಹಿಂಸೆ

ಅಬಕಾರಿ ಹಗರಣ: ಆಂಧ್ರ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ

ಅಹಮದಾಬಾದ್ ವಿಮಾನ ದುರಂತ: ಏಕಕಾಲಕ್ಕೆ 2 ಎಂಜಿನ್‌‌ಗಳು ವಿಫಲವಾಗಲು ಕಾರಣ ಏನು?

ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳ ಹರಸಾಹಸ: ವಿಮಾನ ಪತನದ ನಂತರದ ವಿಡಿಯೋ ವೈರಲ್

ADVERTISEMENT
ADVERTISEMENT

ನಂತರ, ಆರೋಪಿಗಳು ಯುವತಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ, ಆತನ ಕೈಕಾಲುಗಳನ್ನು ಕಟ್ಟಿ, ಯುವತಿಯನ್ನು ಬೀಚ್ ಸಮೀಪದ ನಿರ್ಜನ ಮನೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಘಟನೆಯ ನಂತರ, ಯುವತಿ ಮತ್ತು ಆಕೆಯ ಸ್ನೇಹಿತ ರಾತ್ರಿ 11 ಗಂಟೆಗೆ ಗೋಪಾಲಪುರ ಪೊಲೀಸ್ ಠಾಣೆಗೆ ತಲುಪಿ ದೂರು ದಾಖಲಿಸಿದ್ದಾರೆ.

ಗೋಪಾಲಪುರ ಪೊಲೀಸರು ತಕ್ಷಣ ಕಾರ್ಯಾಚರಣೆ ಆರಂಭಿಸಿ, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದುವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲರೂ 19-23 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳು ಗಂಜಾಂ ಜಿಲ್ಲೆಯ ಹಿಂಜಿಲಿಕಾಟು ಪ್ರದೇಶದವರೆಂದು ಗುರುತಿಸಲಾಗಿದೆ.

“ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ. ಆರೋಪಿಗಳ ವಿಚಾರಣೆ ಮುಂದುವರೆದಿದೆ ಎಂದು ಬೆರ್ಹಾಂಪುರ ಎಸ್ಪಿ ಸರವಣ ವಿವೇಕ್ ತಿಳಿಸಿದ್ದಾರೆ. ಒಡಿಶಾ ಉಪ ಮುಖ್ಯಮಂತ್ರಿ ಪ್ರವತಿ ಪರಿದಾ ಈ ಘಟನೆಯನ್ನು ಖಂಡಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 17t202225.544

ಟ್ರಂಪ್ ಸುಂಕ ಸಮರ: ಫಾರ್ಮಾ ಷೇರುಗಳು ಏಕಾಏಕಿ ಕುಸಿತ!

by ಶಾಲಿನಿ ಕೆ. ಡಿ
June 17, 2025 - 8:24 pm
0

Untitled design 2025 06 17t194731.550

ನಟಿ ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ನಿರ್ದೇಶಕ ನಾಗಶೇಖರ್

by ಶಾಲಿನಿ ಕೆ. ಡಿ
June 17, 2025 - 7:51 pm
0

Untitled design 2025 06 17t191751.258

ಕಮಲ್ ಕಿರಿಕ್ ನಡುವೆ ಅನೌನ್ಸ್ ಆಯ್ತು ‘ಕಮಲ್ ಶ್ರೀದೇವಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2025 - 7:22 pm
0

Untitled design 2025 06 17t185255.937

ಮೇಡ್‌ ಇನ್‌ ಯುಎಸ್‌ಎ: ಟ್ರಂಪ್‌ನ ಹೊಸ 5G ಫೋನ್‌ ಮಾರುಕಟ್ಟೆಗೆ ಎಂಟ್ರಿ

by ಶಾಲಿನಿ ಕೆ. ಡಿ
June 17, 2025 - 7:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 17t182102.632
    ಪತಿ ಮಾಡಿದ ಸಾಲಕ್ಕೆ ಪತ್ನಿಗೆ ಶಿಕ್ಷೆ: ಮರಕ್ಕೆ ಕಟ್ಟಿ ಚಿತ್ರಹಿಂಸೆ
    June 17, 2025 | 0
  • Untitled design 2025 06 17t165549.661
    ಅಬಕಾರಿ ಹಗರಣ: ಆಂಧ್ರ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ
    June 17, 2025 | 0
  • Untitled design 2025 06 17t163714.720
    ಅಹಮದಾಬಾದ್ ವಿಮಾನ ದುರಂತ: ಏಕಕಾಲಕ್ಕೆ 2 ಎಂಜಿನ್‌‌ಗಳು ವಿಫಲವಾಗಲು ಕಾರಣ ಏನು?
    June 17, 2025 | 0
  • Untitled design 2025 06 17t161205.884
    ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳ ಹರಸಾಹಸ: ವಿಮಾನ ಪತನದ ನಂತರದ ವಿಡಿಯೋ ವೈರಲ್
    June 17, 2025 | 0
  • Web 2025 06 17t134135.958
    ಇಂಡಿಗೋ ವಿಮಾನ: ಕೊಚ್ಚಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್
    June 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version