• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

30 ವರ್ಷ, 3 ಮಕ್ಕಳ ಆಂಟಿ, ಈಗ ಪಿಯು ಹುಡುಗನ ಪತ್ನಿ!

ಮತಾಂತರಗೊಂಡು ಪಿಯುಸಿ ಹುಡುಗನ ಮಡದಿಯಾದ 30 ವರ್ಷದ ಮಹಿಳೆ!

admin by admin
April 10, 2025 - 10:15 am
in ದೇಶ
0 0
0
Film 2025 04 10t095855.080

ಉತ್ತರಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ಒಂದು ಅಚ್ಚರಿಯ ಮದುವೆ ಸುದ್ದಿಯಾಗಿದೆ. 30 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ಮೂಲ ಧರ್ಮವಾದ ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡು, 12ನೇ ತರಗತಿಯಲ್ಲಿ ಓದುತ್ತಿರುವ 18 ವರ್ಷದ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ. ಈ ಘಟನೆ ಈಗ ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರೀತಿ ಮತ್ತು ಮದುವೆಯ ವಿಚಿತ್ರ ಕತೆಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯವಾಗಿವೆ. ಯಾರಿಗೆ ಯಾರ ಮೇಲೆ ಪ್ರೀತಿ ಮೂಡುತ್ತದೆ ಎಂಬುದು ಊಹಿಸಲಾಗದಷ್ಟು ವಿಚಿತ್ರವಾಗಿದೆ. ಒಂದು ದೇಶದಿಂದ ಮತ್ತೊಂದು ದೇಶಕ್ಕೆ ತೆರಳಿ ಮದುವೆಯಾದವರು, ಮಗಳಿಗೆ ನಿಶ್ಚಯವಾದ ಹುಡುಗನ ಜೊತೆ ತಾಯಿಯೇ ಓಡಿಹೋದ ಉದಾಹರಣೆಗಳು, ಪ್ರಿಯತಮನಿಗಾಗಿ ಗಂಡನನ್ನು ಕೊಂದವರು—ಇಂತಹ ಹಲವು ಘಟನೆಗಳು ಸುದ್ದಿಯಾಗಿವೆ. ಈಗ ಈ ಪಟ್ಟಿಗೆ ಉತ್ತರಪ್ರದೇಶದ ಈ ಘಟನೆಯೂ ಸೇರಿದೆ.

RelatedPosts

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

ADVERTISEMENT
ADVERTISEMENT

12 class student

ಹಸನ್‌ಪುರದ ಸರ್ಕಲ್ ಆಫೀಸರ್ ದೀಪಕ್ ಕುಮಾರ್ ಪಂತ್ ಪ್ರಕಾರ, ಈ ಮಹಿಳೆಯ ಮೂಲ ಹೆಸರು ಶಬ್ನಮ್. 30 ವರ್ಷದ ಈಕೆ ತನ್ನ ಪೋಷಕರ ಜೊತೆ ವಾಸಿಸುತ್ತಿದ್ದಳು ಮತ್ತು ಈಗಾಗಲೇ ಎರಡು ಮದುವೆಗಳಾಗಿದ್ದವು. ಮೊದಲಿಗೆ ಮೀರತ್‌ನ ಒಬ್ಬ ವ್ಯಕ್ತಿಯನ್ನು ಮದುವೆಯಾದ ಶಬ್ನಮ್, ನಂತರ ಡಿವೋರ್ಸ್ ಪಡೆದಿದ್ದಳು. ಎರಡನೇ ಮದುವೆಯಲ್ಲಿ ತೌಫಿಕ್ ಎಂಬಾತನನ್ನು ವಿವಾಹವಾದ ಈಕೆ, ಸೈಂಡನವಾಲಾದಲ್ಲಿ ವಾಸಿಸುತ್ತಿದ್ದಳು. 2011ರಲ್ಲಿ ತೌಫಿಕ್ ಅಪಘಾತದಲ್ಲಿ ಕೈ-ಕಾಲು ಕಳೆದುಕೊಂಡಾಗ, ಶಬ್ನಮ್ ಆತನನ್ನು ತೊರೆದು ಬಂದಿದ್ದಳು. ಇತ್ತೀಚೆಗೆ 12ನೇ ತರಗತಿಯಲ್ಲಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧ ಬೆಳೆಸಿ, ಅವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಾಯಿಸಿಕೊಂಡಿದ್ದಾಳೆ.

ಉತ್ತರಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಕಾನೂನುಬಾಹಿರ ಮತಾಂತರಕ್ಕೆ ಅವಕಾಶವಿಲ್ಲ. ಆದರೆ, ಈ ನಿಯಮದ ನಡುವೆಯೂ ಶಬ್ನಮ್ ಶಿವಾನಿಯಾಗಿ ಬದಲಾಗಿ, ಈ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ. ಈ ಘಟನೆ ಕಾನೂನಿನ ದೃಷ್ಟಿಯಿಂದ ಚರ್ಚೆಗೆ ಒಳಗಾಗಿದೆಯಾದರೂ, ಇದರ ಬಗ್ಗೆ ಇನ್ನಷ್ಟೇ ಸ್ಪಷ್ಟತೆ ಬರಬೇಕಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ 12ನೇ ತರಗತಿಯ ಯುವಕನ ತಂದೆ, “ನನ್ನ ಮಗನ ಈ ನಿರ್ಧಾರವನ್ನು ಸಂತೋಷದಿಂದ ಒಪ್ಪಿಕೊಂಡಿದ್ದೇನೆ. ಇದರಿಂದ ನಮ್ಮ ಕುಟುಂಬಕ್ಕೆ ಖುಷಿಯಾಗಿದೆ. ಈ ಜೋಡಿ ಸಂತೋಷದಿಂದ ಇದ್ದಾರೆ. ಅವರು ಒಟ್ಟಿಗೆ ಕೊನೆಯತನಕ ಸಂತೋಷದಿಂದ ಬಾಳಲಿ ಎಂಬುದೇ ನಮ್ಮ ಆಸೆ” ಎಂದು ಹೇಳಿದ್ದಾರೆ.

ಈ ಮದುವೆ ರಾಷ್ಟ್ರಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. 30 ವರ್ಷದ ಮೂರು ಮಕ್ಕಳ ತಾಯಿ, 18 ವರ್ಷದ ವಿದ್ಯಾರ್ಥಿಯೊಂದಿಗೆ ಮತಾಂತರಗೊಂಡು ಮದುವೆಯಾದ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (99)

ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು

by ಶಾಲಿನಿ ಕೆ. ಡಿ
August 2, 2026 - 10:20 am
0

Image 97aca7

ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ

by ಶಾಲಿನಿ ಕೆ. ಡಿ
August 2, 2026 - 10:03 am
0

ಜಗಕ,,ಮಕ್ಕ

Friendship Day 2026: ಸ್ನೇಹವೇ ಬದುಕಿನ ನಿಜವಾದ ಸಂಪತ್ತು..ಸ್ನೇಹಿತರ ದಿನದ ಮಹತ್ವ ತಿಳಿಯಿರಿ!

by ಶಾಲಿನಿ ಕೆ. ಡಿ
August 2, 2026 - 9:42 am
0

ಷ್ಯ (26)

ಸಕಲೇಶಪುರದಲ್ಲಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ, ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳ ಪರದಾಟ

by ಶಾಲಿನಿ ಕೆ. ಡಿ
August 2, 2026 - 8:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (1)
    ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
    August 1, 2026 | 0
  • Untitled design (39)
    ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T121730.868
    ₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!
    August 1, 2026 | 0
  • ಹಂಚಿಕೊಂಡ (5)
    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version