• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

30 ವರ್ಷ, 3 ಮಕ್ಕಳ ಆಂಟಿ, ಈಗ ಪಿಯು ಹುಡುಗನ ಪತ್ನಿ!

ಮತಾಂತರಗೊಂಡು ಪಿಯುಸಿ ಹುಡುಗನ ಮಡದಿಯಾದ 30 ವರ್ಷದ ಮಹಿಳೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 10, 2025 - 10:15 am
in ದೇಶ
0 0
0
Film 2025 04 10t095855.080

ಉತ್ತರಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ಒಂದು ಅಚ್ಚರಿಯ ಮದುವೆ ಸುದ್ದಿಯಾಗಿದೆ. 30 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ಮೂಲ ಧರ್ಮವಾದ ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡು, 12ನೇ ತರಗತಿಯಲ್ಲಿ ಓದುತ್ತಿರುವ 18 ವರ್ಷದ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ. ಈ ಘಟನೆ ಈಗ ರಾಷ್ಟ್ರಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರೀತಿ ಮತ್ತು ಮದುವೆಯ ವಿಚಿತ್ರ ಕತೆಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಮಾನ್ಯವಾಗಿವೆ. ಯಾರಿಗೆ ಯಾರ ಮೇಲೆ ಪ್ರೀತಿ ಮೂಡುತ್ತದೆ ಎಂಬುದು ಊಹಿಸಲಾಗದಷ್ಟು ವಿಚಿತ್ರವಾಗಿದೆ. ಒಂದು ದೇಶದಿಂದ ಮತ್ತೊಂದು ದೇಶಕ್ಕೆ ತೆರಳಿ ಮದುವೆಯಾದವರು, ಮಗಳಿಗೆ ನಿಶ್ಚಯವಾದ ಹುಡುಗನ ಜೊತೆ ತಾಯಿಯೇ ಓಡಿಹೋದ ಉದಾಹರಣೆಗಳು, ಪ್ರಿಯತಮನಿಗಾಗಿ ಗಂಡನನ್ನು ಕೊಂದವರು—ಇಂತಹ ಹಲವು ಘಟನೆಗಳು ಸುದ್ದಿಯಾಗಿವೆ. ಈಗ ಈ ಪಟ್ಟಿಗೆ ಉತ್ತರಪ್ರದೇಶದ ಈ ಘಟನೆಯೂ ಸೇರಿದೆ.

RelatedPosts

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್

ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು

ADVERTISEMENT
ADVERTISEMENT

12 class student

ಹಸನ್‌ಪುರದ ಸರ್ಕಲ್ ಆಫೀಸರ್ ದೀಪಕ್ ಕುಮಾರ್ ಪಂತ್ ಪ್ರಕಾರ, ಈ ಮಹಿಳೆಯ ಮೂಲ ಹೆಸರು ಶಬ್ನಮ್. 30 ವರ್ಷದ ಈಕೆ ತನ್ನ ಪೋಷಕರ ಜೊತೆ ವಾಸಿಸುತ್ತಿದ್ದಳು ಮತ್ತು ಈಗಾಗಲೇ ಎರಡು ಮದುವೆಗಳಾಗಿದ್ದವು. ಮೊದಲಿಗೆ ಮೀರತ್‌ನ ಒಬ್ಬ ವ್ಯಕ್ತಿಯನ್ನು ಮದುವೆಯಾದ ಶಬ್ನಮ್, ನಂತರ ಡಿವೋರ್ಸ್ ಪಡೆದಿದ್ದಳು. ಎರಡನೇ ಮದುವೆಯಲ್ಲಿ ತೌಫಿಕ್ ಎಂಬಾತನನ್ನು ವಿವಾಹವಾದ ಈಕೆ, ಸೈಂಡನವಾಲಾದಲ್ಲಿ ವಾಸಿಸುತ್ತಿದ್ದಳು. 2011ರಲ್ಲಿ ತೌಫಿಕ್ ಅಪಘಾತದಲ್ಲಿ ಕೈ-ಕಾಲು ಕಳೆದುಕೊಂಡಾಗ, ಶಬ್ನಮ್ ಆತನನ್ನು ತೊರೆದು ಬಂದಿದ್ದಳು. ಇತ್ತೀಚೆಗೆ 12ನೇ ತರಗತಿಯಲ್ಲಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧ ಬೆಳೆಸಿ, ಅವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಾಯಿಸಿಕೊಂಡಿದ್ದಾಳೆ.

ಉತ್ತರಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಕಾನೂನುಬಾಹಿರ ಮತಾಂತರಕ್ಕೆ ಅವಕಾಶವಿಲ್ಲ. ಆದರೆ, ಈ ನಿಯಮದ ನಡುವೆಯೂ ಶಬ್ನಮ್ ಶಿವಾನಿಯಾಗಿ ಬದಲಾಗಿ, ಈ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ. ಈ ಘಟನೆ ಕಾನೂನಿನ ದೃಷ್ಟಿಯಿಂದ ಚರ್ಚೆಗೆ ಒಳಗಾಗಿದೆಯಾದರೂ, ಇದರ ಬಗ್ಗೆ ಇನ್ನಷ್ಟೇ ಸ್ಪಷ್ಟತೆ ಬರಬೇಕಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ 12ನೇ ತರಗತಿಯ ಯುವಕನ ತಂದೆ, “ನನ್ನ ಮಗನ ಈ ನಿರ್ಧಾರವನ್ನು ಸಂತೋಷದಿಂದ ಒಪ್ಪಿಕೊಂಡಿದ್ದೇನೆ. ಇದರಿಂದ ನಮ್ಮ ಕುಟುಂಬಕ್ಕೆ ಖುಷಿಯಾಗಿದೆ. ಈ ಜೋಡಿ ಸಂತೋಷದಿಂದ ಇದ್ದಾರೆ. ಅವರು ಒಟ್ಟಿಗೆ ಕೊನೆಯತನಕ ಸಂತೋಷದಿಂದ ಬಾಳಲಿ ಎಂಬುದೇ ನಮ್ಮ ಆಸೆ” ಎಂದು ಹೇಳಿದ್ದಾರೆ.

ಈ ಮದುವೆ ರಾಷ್ಟ್ರಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. 30 ವರ್ಷದ ಮೂರು ಮಕ್ಕಳ ತಾಯಿ, 18 ವರ್ಷದ ವಿದ್ಯಾರ್ಥಿಯೊಂದಿಗೆ ಮತಾಂತರಗೊಂಡು ಮದುವೆಯಾದ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T233727.882

IPL 2026: ತವರಲ್ಲಿ RCB ಆರ್ಭಟಕ್ಕೆ CSK ಧೂಳಿಪಟ..ಆರ್‌ಸಿಬಿಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 5, 2026 - 11:18 pm
0

Untitled design 2026 04 05T230017.605

80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ

by ಶಾಲಿನಿ ಕೆ. ಡಿ
April 5, 2026 - 11:01 pm
0

Untitled design 2026 04 05T223402.952

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

by ಶಾಲಿನಿ ಕೆ. ಡಿ
April 5, 2026 - 10:40 pm
0

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T230017.605
    80 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್: ಒಡಿಶಾ ಸರ್ಕಾರದ ಮಹತ್ವದ ಹೆಜ್ಜೆ
    April 5, 2026 | 0
  • Untitled design 2026 04 05T223402.952
    ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ
    April 5, 2026 | 0
  • Untitled design (49)
    ಸಿನಿಮಾ ರಂಗಕ್ಕೆ ಯೋಗಿ ಆದಿತ್ಯನಾಥ್ ಖಡಕ್ ವಾರ್ನಿಂಗ್
    April 5, 2026 | 0
  • Untitled design 2026 04 04T113415.610
    ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು
    April 4, 2026 | 0
  • Untitled design 2026 04 04T102232.679
    ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version