• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್ ದುರಂತಕ್ಕೆ ನಾಳೆಗೆ ಒಂದು ವರ್ಷ: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಸ್ಮರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 5:10 pm
in Flash News, ದೇಶ
0 0
0
Untitled design 2026 04 21T170850.733

RelatedPosts

ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿದೆ ಸರ್ಕಾರ: ಸೋನಿಯಾ ಗಾಂಧಿ ಆರೋಪ

NEET ಪ್ರತಿಭಟನೆಗೆ ತಡೆ?: ವಿಶ್ವವಿದ್ಯಾಲಯಗಳ ಸಲಹೆಗೆ ರಾಹುಲ್ ಗಾಂಧಿ ಆಕ್ರೋಶ

CJP ಪ್ರತಿಭಟನೆ ಎಫೆಕ್ಟ್‌: ದೆಹಲಿ ಪೊಲೀಸ್‌ ಇಲಾಖೆಯ ಎಲ್ಲಾ ಸಿಬ್ಬಂದಿ ರಜೆ ರದ್ದು

ನೀಟ್ ಅಕ್ರಮಕ್ಕೆ ದೇಶಾದ್ಯಂತ ಆಕ್ರೋಶ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪಟ್ಟು

ADVERTISEMENT
ADVERTISEMENT

ನವದೆಹಲಿ: ಜಮ್ಮು-ಕಾಶ್ಮೀರದ ಸುಂದರ ಪ್ರವಾಸಿ ತಾಣ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ನಾಳೆ (ಏಪ್ರಿಲ್ 22) ಒಂದು ವರ್ಷ ಪೂರೈಸುತ್ತಿದೆ. 2025ರಲ್ಲಿ ನಡೆದ ಈ ದುರಂತದಲ್ಲಿ 26 ನಿರಪರಾಧಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ವನ್ನು ನೆನಪಿಸಿಕೊಂಡು, ರಾಷ್ಟ್ರದ ಏಕತೆ ಹಾಗೂ ಭಯೋತ್ಪಾದನೆ ವಿರುದ್ಧದ ಕಠಿಣ ನಿಲುವಿನ ಕುರಿತು ಒಂದು ಸಂದೇಶ ನೀಡಿದೆ.

ಆ ದಿನದ ಘಟನೆ ದೇಶದ ಜನತೆಯ ಮನಸ್ಸಿನಲ್ಲಿ ಗಾಯ ಮಾಡಿಬಿಟ್ಟಿದೆ. ಪಹಲ್ಗಾಮ್ ಸಮೀಪದ ಸುಂದರ ಮೇವುಗಾವಲು ಪ್ರದೇಶವಾದ ಬೈಸರನ್ ವ್ಯಾಲಿಗೆ ಪ್ರವಾಸಕ್ಕೆ ತೆರಳಿದ್ದವರ ಮೇಲೆ ಅಚಾನಕ್ ಉಗ್ರರು ದಾಳಿ ನಡೆಸಿದರು. ಹಸಿರು ಹೊಲಗಳು, ಪರ್ವತಗಳ ನಡುವೆ ನೆಲೆಸಿರುವ ಈ ಪ್ರದೇಶದಲ್ಲಿ ಕ್ಷಣಾರ್ಧದಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು.

ಮೂರು ಮಂದಿ ಉಗ್ರರು ಸೇನಾ ವೇಷದಲ್ಲಿ ಸ್ಥಳಕ್ಕೆ ನುಗ್ಗಿದ್ದರು. ಅವರ ವೇಷಭೂಷಣವನ್ನು ನೋಡಿ ಪ್ರವಾಸಿಗರು ಅವರನ್ನು ನಿಜವಾದ ಸೈನಿಕರೆಂದು ಭಾವಿಸಿದ್ದರು. ಆದರೆ ಕೆಲವೇ ನಿಮಿಷಗಳಲ್ಲಿ ನಿಜಸ್ವರೂಪ ಬಹಿರಂಗವಾಯಿತು. ಉಗ್ರರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷರು ಮತ್ತು ಮಹಿಳೆಯರನ್ನು ಬೇರೆ ಬೇರೆ ನಿಲ್ಲಿಸಿದ್ದರು. ನಂತರ ಪುರುಷರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಆರಂಭಿಸಿದರು.

ದಾಳಿಯ ವೇಳೆ ಉಗ್ರರು ವ್ಯಕ್ತಿಗಳ ಧರ್ಮವನ್ನು ಗುರುತಿಸಲು ಪ್ರಯತ್ನಿಸಿದ್ದರು. “ಕಲಿಮಾ ಹೇಳು” ಎಂದು ಕೇಳಿ, ಅದನ್ನು ಹೇಳದವರನ್ನು ಅಥವಾ ಗುರುತಿನ ಚೀಟಿಗಳ ಆಧಾರದ ಮೇಲೆ ಮುಸ್ಲಿಮೇತರರೆಂದು ಗುರುತಿಸಿ ಸಾಲಾಗಿ ನಿಲ್ಲಿಸಿ ಗುಂಡಿಕ್ಕಿ ಕೊಂದಿದ್ದರು. ಸುಮಾರು 20 ನಿಮಿಷಗಳ ಕಾಲ ನಡೆದ ಈ ಕ್ರೂರ ಹತ್ಯಾಕಾಂಡದಲ್ಲಿ ಹಲವರು ಸ್ಥಳದಲ್ಲೇ ಸಾವನ್ನಪ್ಪಿದರು. ಕೆಲವರು ಪಾರಾಗಲು ಪ್ರಯತ್ನಿಸಿದರೂ, ಅವರ ಮೇಲೂ ಗುಂಡಿನ ದಾಳಿ ನಡೆಯಿತು.

ಭಯಭೀತರಾದ ಪ್ರವಾಸಿಗರು ತಮ್ಮ ಜೀವ ಉಳಿಸಿಕೊಳ್ಳಲು ಹತ್ತಿರದ ಗುಡಾರಗಳಲ್ಲಿ ಅಡಗಿಕೊಂಡಿದ್ದರು. ಆದರೆ ಉಗ್ರರು ಅಲ್ಲಿ ಹೋಗಿ ಪುರುಷರನ್ನು ಹೊರಗೆ ಕರೆದು ಮತ್ತೆ ಪರಿಶೀಲನೆ ನಡೆಸಿ ಹತ್ಯೆಗೈದರು. ಈ ದಾಳಿಯ ಕ್ರೂರತೆ ಮಾನವೀಯ ಮಿತಿಗಳನ್ನು ಮೀರಿ ಹೋಗಿತ್ತು.

ಈ ದಾಳಿಯ ಹೊಣೆಗಾರಿಕೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾ ಗೆ ಸೇರಿದ ಘಟಕ ‘ರೆಸಿಸ್ಟೆನ್ಸ್ ಫ್ರಂಟ್’ ಹೊತ್ತುಕೊಂಡಿತ್ತು. ಘಟನೆಯ ನಂತರ ಭದ್ರತಾ ಪಡೆಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡವು.

ಈ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಿನ ಪ್ರತೀಕಾರಾಕ ಕಾರ್ಯಾಚರಣೆ ನಡೆಸಿ, ಪಾಕ್ ಆಧಾರಿತ ಉಗ್ರ ನೆಲೆಗಳನ್ನು ಗುರಿಯಾಗಿಸಿತು. ಈ ಕಾರ್ಯಾಚರಣೆಯ ಮೂಲಕ ಭಯೋತ್ಪಾದನೆಗೆ ತಕ್ಕ ಉತ್ತರ ನೀಡಿದಂತೆ ಸಂದೇಶ ನೀಡಲಾಗಿತ್ತು.

ಈ ಘಟನೆಯಿಂದಾಗಿ ಅನೇಕ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದು, ಅವರ ನೋವು ಇಂದಿಗೂ ಕಡಿಮೆಯಾಗಿಲ್ಲ. ಒಂದು ವರ್ಷ ಕಳೆದರೂ, ಆ ದಿನದ ನೆನಪುಗಳು ಅವರ ಮನಸ್ಸಿನಲ್ಲಿ ಇನ್ನು ಗಾಯಗಳಂತೆ ಉಳಿದಿವೆ. ಕೆಲವರು ತಮ್ಮ ಜೀವನವನ್ನು ಪುನಃ ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರೂ, ಕಳೆದುಕೊಂಡವರ ನೆನಪು ಅವರನ್ನು ಬಿಡುವುದಿಲ್ಲ.

When boundaries of humanity are crossed, the response is decisive.

Justice is Served.

India Stands United.#SindoorAnniversary #JusticeEndures #NationFirst pic.twitter.com/rtgYu9Hg11

— ADG PI – INDIAN ARMY (@adgpi) April 21, 2026

ಈ ಹಿನ್ನೆಲೆ ಭಾರತೀಯ ಸೇನೆ ತನ್ನ ಸಂದೇಶದಲ್ಲಿ “ಮಾನವೀಯತೆ ಮಿತಿಗಳನ್ನು ಮೀರುವಾಗ ಪ್ರತಿಕ್ರಿಯೆ ಕಠಿಣವಾಗುತ್ತದೆ. ದೇಶದ ಭದ್ರತೆ ಹಾಗೂ ನಾಗರಿಕರ ರಕ್ಷಣೆಗೆ ನಾವು ಸದಾ ಸಜ್ಜಾಗಿದ್ದೇವೆ” ಎಂದು ತಿಳಿಸಿದೆ. ಜೊತೆಗೆ, ಇಂತಹ ದಾಳಿಗಳಿಗೆ ಭಾರತ ಒಂದಾಗಿ ನಿಂತು ಪ್ರತಿಕ್ರಿಯಿಸುವುದಾಗಿ ಎಚ್ಚರಿಕೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (18)

ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!

by ಕವಿತಾ
July 24, 2026 - 3:46 pm
0

ಶಿ (6)

ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿದೆ ಸರ್ಕಾರ: ಸೋನಿಯಾ ಗಾಂಧಿ ಆರೋಪ

by ಶಾಲಿನಿ ಕೆ. ಡಿ
July 24, 2026 - 3:29 pm
0

Untitled design (17)

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

by ಕವಿತಾ
July 24, 2026 - 3:26 pm
0

Web Photo Editor 2026 07 24T140502.272

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

by ದಿಶಾ ಕೆ. ಎಸ್.
July 24, 2026 - 2:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version