• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಹಲ್ಗಾಮ್‌ ಭಯೋತ್ಪಾದಕ ಕೃತ್ಯ: NIAನಿಂದ ಚಾರ್ಜ್‌ಶೀಟ್ ಸಲ್ಲಿಕೆ

admin by admin
December 15, 2025 - 6:00 pm
in Flash News, ದೇಶ
0 0
0
Untitled design 2025 12 15T174853.662

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ADVERTISEMENT
ADVERTISEMENT

ಶ್ರೀನಗರ: 2025ರ ಏಪ್ರಿಲ್‌ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು ಇಂದು (ಡಿಸೆಂಬರ್ 15) ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಈ ದಾಳಿಯ ಹಿಂದೆ ಇದ್ದ ಲಷ್ಕರ್-ಎ-ತೈಬಾ (LeT) ಸಂಘಟನೆಯ ಸಂಘಟಿತ ಭಯೋತ್ಪಾದನಾ ಕಾರ್ಯತಂತ್ರ ಮತ್ತು ಉಗ್ರರಿಗೆ ದೊರೆತ ಸ್ಥಳೀಯ ನೆರವನ್ನು ಚಾರ್ಜ್‌ಶೀಟ್‌ನಲ್ಲಿ ವಿವರವಾಗಿ ಉಲ್ಲೇಖಿಸಲಾಗಿದೆ.

ತನಿಖಾಧಿಕಾರಿಗಳು ತಿಳಿಸಿದಂತೆ, ಪಹಲ್ಗಾಮ್‌ ದಾಳಿಯು ಕೇವಲ ಪ್ರತ್ಯೇಕ ಘಟನೆಯಾಗಿರಲಿಲ್ಲ. ಬದಲಿಗೆ, ಕಾಶ್ಮೀರ ಕಣಿವೆಯಲ್ಲಿ ಲಷ್ಕರ್‌-ಎ-ತೈಬಾ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಲು ಮತ್ತು ಸುಸ್ಥಿರ ಭಯೋತ್ಪಾದನಾ ಜಾಲವನ್ನು ನಿರ್ಮಿಸಲು ಹಮ್ಮಿಕೊಂಡಿದ್ದ ಸಂಘಟಿತ ಕಾರ್ಯತಂತ್ರದ ಭಾಗವಾಗಿತ್ತು ಎಂದು NIA ಆರೋಪ ಪಟ್ಟಿಯಲ್ಲಿ ಸ್ಪಷ್ಟಪಡಿಸಿದೆ.

ಚಾರ್ಜ್‌ಶೀಟ್‌ನಲ್ಲಿ ‘ಆಪರೇಷನ್‌ ಮಹಾದೇವ್’ ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತ್ಯೆಯಾದ ಲಷ್ಕರ್-ಎ-ತೈಬಾ ಉಗ್ರರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಈ ಪ್ರಕರಣದ ತನಿಖೆಯಲ್ಲಿ ಹೊರಬಿದ್ದ ಪ್ರಮುಖ ಅಂಶವೆಂದರೆ, ಹತ್ಯೆಗೀಡಾದ ಇಬ್ಬರು ಉಗ್ರರು ಗುಜ್ಜರ್ ಮತ್ತು ಬಕ್ಕರ್‌ವಾಲ್ ಸಮುದಾಯಕ್ಕೆ ಸೇರಿದ ಕೆಲವು ಸ್ಥಳೀಯರಿಂದ ನಿರಂತರ ಸಹಾಯ ಪಡೆದಿರುವುದು ತಿಳಿದುಬಂದಿದೆ.

ಉಗ್ರರು ಅರಣ್ಯ ಪ್ರದೇಶದಲ್ಲಿ ಅಡಗಿಕೊಳ್ಳಲು ಮತ್ತು ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತೆ ಸ್ಥಳೀಯರು ಅವರಿಗೆ ಆಶ್ರಯ ನೀಡಿದ್ದರು ಮತ್ತು ಇತರ ಎಲ್ಲಾ ಅಗತ್ಯ ವ್ಯವಸ್ಥಿತ ಬೆಂಬಲವನ್ನು ಒದಗಿಸಿದ್ದರು. ನಿರ್ಣಾಯಕ ಮತ್ತು ಸುರಕ್ಷಿತ ಮಾರ್ಗಗಳ ಬಗ್ಗೆ ಎಲ್ಲಾ ಸೂಕ್ಷ್ಮ ವಿವರಗಳನ್ನು ಈ ಸ್ಥಳೀಯ ಸಹಚರರು ಉಗ್ರರಿಗೆ ನೀಡಿದ್ದರು.

NIA ಚಾರ್ಜ್‌ಶೀಟ್‌ನಲ್ಲಿ ಮೂರನೇ ಪ್ರಮುಖ ಆರೋಪಿಯಾದ ಸಾಜಿದ್‌ ಜಾಟ್‌ನ ಪಾತ್ರವನ್ನು ಉಲ್ಲೇಖಿಸಿದ್ದು, ಸಾಜಿದ್‌ ಜಾಟ್ ಗಡಿಯಾಚೆಗಿನ ಉಗ್ರಗಾಮಿ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಭಾರತದೊಳಗೆ ಕೆಲಸ ಮಾಡುತ್ತಿದ್ದ ಸಕ್ರಿಯ ಲಷ್ಕರ್ ಕಾರ್ಯಕರ್ತನಾಗಿದ್ದ ಎಂದು ತಿಳಿದುಬಂದಿದೆ. ಸಾಜಿದ್ ಜಾಟ್ ದಾಳಿಕೋರರಿಗಾಗಿ ನಿರ್ದಿಷ್ಟ ಮಾಡ್ಯೂಲ್‌ಗಳನ್ನು ಸಂಘಟಿಸುತ್ತಿದ್ದ. ಭಾರತಕ್ಕೆ ಆಗಮಿಸುತ್ತಿದ್ದ ನುಸುಳುಕೋರರು ಮತ್ತು ದಾಳಿಕೋರರಿಗೆ ಇಲ್ಲಿನ ಭದ್ರತಾ ಪಡೆಗಳ ಚಲನವಲನಗಳು ಮತ್ತು ಕಾರ್ಯಾಚರಣೆಗಳ ಬಗ್ಗೆ ನಿರ್ಣಾಯಕ ಮಾಹಿತಿಗಳನ್ನು ನೀಡುತ್ತಿದ್ದ ಎಂದು ತನಿಖಾಧಿಕಾರಿ ಮೂಲಗಳು ತಿಳಿಸಿವೆ.

ಪಹಲ್ಗಾಮ್‌ ದಾಳಿ ನಡೆಸುವ ಮೊದಲು ಉಗ್ರರು ನಡೆಸಿದ ಸಿದ್ಧತೆಗಳ ಪಿತೂರಿಯಲ್ಲಿ ಸ್ಥಳೀಯರ ಪಾತ್ರ ಮಹತ್ವದ್ದಾಗಿದೆ. ದಾಳಿಗೆ ಮೊದಲು ಅಡಗುತಾಣಗಳ ವ್ಯವಸ್ಥೆ, ದಾಳಿ ಮಾಡಿದ ನಂತರ ಜೀವ ಉಳಿಸಿಕೊಳ್ಳಲು ಬೇಕಿದ್ದ ಎಲ್ಲಾ ಅಗತ್ಯ ನೆರವು ಮತ್ತು ನಿಗದಿತ ಮಾರ್ಗಗಳನ್ನು ಅಲ್ಲಿನ ಸ್ಥಳೀಯರು ಒದಗಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ಮಾಹಿತಿಯನ್ನು NIA ಯು ತನಿಖಾ ಸಮಯದಲ್ಲಿ ಸಂಗ್ರಹಿಸಿದ್ದ, ಡಿಜಿಟಲ್ ಉಪಕರಣಗಳು, ಉಗ್ರರು ಮತ್ತು ಸ್ಥಳೀಯ ಸಹಚರರ ನಡುವಿನ ಸಂವಹನದ ವಿವರಗಳು ಮತ್ತು ಘಟನಾ ಸ್ಥಳಗಳಲ್ಲಿ ದೊರೆತ ಎಲೆಕ್ಟ್ರಾನಿಕ್‌ ವಸ್ತುಗಳ ಪ್ರಬಲ ಸಾಕ್ಷ್ಯಾಧಾರಗಳ ಮೂಲಕ ದೃಢಪಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version