• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 11:20 pm
in ದೇಶ
0 0
0
Untitled design 2025 04 23t231945.606

RelatedPosts

NEET ಲೀಕ್ ಕೇಸ್‌ಗೆ ಮೊದಲ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ: ಸಂಸತ್‌ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿದೆ ಸರ್ಕಾರ: ಸೋನಿಯಾ ಗಾಂಧಿ ಆರೋಪ

NEET ಪ್ರತಿಭಟನೆಗೆ ತಡೆ?: ವಿಶ್ವವಿದ್ಯಾಲಯಗಳ ಸಲಹೆಗೆ ರಾಹುಲ್ ಗಾಂಧಿ ಆಕ್ರೋಶ

ADVERTISEMENT
ADVERTISEMENT

ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪಹಲ್ಗಾಮ್ ನಡೆದ ಉಗ್ರರ ದಾಳಿ ದೇಶಾದ್ಯಾಂತ ಆಕ್ರೋಶಕ್ಕೆ ಕಾರಣವಾಗಿದೆ. ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 25 ಮಂದಿ ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯೊಬ್ಬರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಭದ್ರತಾ ಪಡೆಗಳ ಪ್ರಕಾರ, ಈ ದಾಳಿಯಲ್ಲಿ ನಾಲ್ವರು ಭಯೋತ್ಪಾದಕರು ಭಾಗಿಯಾಗಿದ್ದು, ದಾಳಿ ನಂತರ ಅವರು ಅಡಗಿರುವ ಮಾಹಿತಿ ಲಭ್ಯವಾಗಿಲ್ಲ. ದಾಳಿಯ ನಂತರ ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಇದರಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ), ಸೇನೆ ಮತ್ತು ಸ್ಥಳೀಯ ಪೊಲೀಸರು ಭಾಗವಹಿಸಿದ್ದಾರೆ.

#PahalgamTerroristAttack | Anantnag Police has announced a cash reward of Rs 20 lakh for any information leading to the neutralisation of terrorists involved in this cowardly attack. pic.twitter.com/q1goV0Ckd7

— ANI (@ANI) April 23, 2025

ಈ ಘಟನೆಗೆ ಸಂಬಂಧಪಟ್ಟ ಯಾವುದೇ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಹುಮಾನ ಘೋಷಣೆ ಮಾಡಿದ್ದಾರೆ. ದಾಳಿಯಲ್ಲಿ ಭಾಗವಹಿಸಿರುವ ಭಯೋತ್ಪಾದಕರ ಬಗ್ಗೆ ಮಾಹಿತಿಯನ್ನು ನೀಡಿದವರಿಗೆ ರೂ. 20 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ಅನಂತನಾಗ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಸಾರ್ವಜನಿಕರನ್ನು ಈ ಘಟನೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡುವಂತೆ ವಿನಂತಿಸಿದ್ದಾರೆ. ಈ ಬಗ್ಗೆ ಖಚಿತವಾದ ಮಾಹಿತಿ ನೀಡಿದವರ ಗುರುತು ಮತ್ತು ವಿವರಗಳನ್ನು ಗೋಪ್ಯವಾಗಿ ಇಡಲಾಗುತ್ತದೆ ಎಂಬ ಭರವಸೆ ನೀಡಲಾಗಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ವ್ಯಕ್ತಿಗಳ ಬಗ್ಗೆ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಿ (8)

NEET ಲೀಕ್ ಕೇಸ್‌ಗೆ ಮೊದಲ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

by ಶಾಲಿನಿ ಕೆ. ಡಿ
July 24, 2026 - 4:27 pm
0

Untitled design (21)

11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

by ಕವಿತಾ
July 24, 2026 - 4:23 pm
0

Untitled design (20)

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

by ಕವಿತಾ
July 24, 2026 - 4:12 pm
0

ಶಿ (7)

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ: ಸಂಸತ್‌ ಕಲಾಪ ಸೋಮವಾರಕ್ಕೆ ಮುಂದೂಡಿಕೆ

by ಶಾಲಿನಿ ಕೆ. ಡಿ
July 24, 2026 - 3:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿ (8)
    NEET ಲೀಕ್ ಕೇಸ್‌ಗೆ ಮೊದಲ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ
    July 24, 2026 | 0
  • ಶಿ (7)
    ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ: ಸಂಸತ್‌ ಕಲಾಪ ಸೋಮವಾರಕ್ಕೆ ಮುಂದೂಡಿಕೆ
    July 24, 2026 | 0
  • ಶಿ (6)
    ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿದೆ ಸರ್ಕಾರ: ಸೋನಿಯಾ ಗಾಂಧಿ ಆರೋಪ
    July 24, 2026 | 0
  • ಶಿ (5)
    NEET ಪ್ರತಿಭಟನೆಗೆ ತಡೆ?: ವಿಶ್ವವಿದ್ಯಾಲಯಗಳ ಸಲಹೆಗೆ ರಾಹುಲ್ ಗಾಂಧಿ ಆಕ್ರೋಶ
    July 24, 2026 | 0
  • 1
    CJP ಪ್ರತಿಭಟನೆ ಎಫೆಕ್ಟ್‌: ದೆಹಲಿ ಪೊಲೀಸ್‌ ಇಲಾಖೆಯ ಎಲ್ಲಾ ಸಿಬ್ಬಂದಿ ರಜೆ ರದ್ದು
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version