• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಹಲ್ಗಾಮ್ ದಾಳಿ: ಉಗ್ರರನ್ನು ಜೀವಂತ ಹಿಡಿಯಿರಿ, ಮೋದಿಯಿಂದ ಭದ್ರತಾ ಏಜೆನ್ಸಿಗೆ ಖಡಕ್ ಸೂಚನೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 30, 2025 - 8:43 pm
in ದೇಶ
0 0
0
Film 2025 04 30t204239.497

ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಒಬ್ಬ ಕಾಶ್ಮೀರಿ ನಾಗರಿಕ ದಾರುಣವಾಗಿ ಹತ್ಯೆಗೊಳಗಾದ ಘಟನೆಯು ದೇಶವನ್ನು ಬೆಚ್ಚಿಬೀಳಿಸಿದೆ. ಈ ಘಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಭದ್ರತಾ ಸಂಪುಟ ಸಮಿತಿಯ (CCS) ಎರಡನೇ ಸಭೆಯಲ್ಲಿ ಕಠಿಣ ಕ್ರಮಗಳಿಗೆ ಸೂಚನೆ ನೀಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕರನ್ನು ಜೀವಂತವಾಗಿ ಹಿಡಿಯುವಂತೆ ಭದ್ರತಾ ಸಂಸ್ಥೆಗಳಿಗೆ ಖಡಕ್ ಆದೇಶ ನೀಡಲಾಗಿದೆ.

ಆರಂಭಿಕ ಗುಪ್ತಚರ ವರದಿಗಳ ಪ್ರಕಾರ, ಈ ದಾಳಿಯಲ್ಲಿ ಪಾಕಿಸ್ತಾನದ ಸ್ಪಷ್ಟ ಪಾತ್ರವನ್ನು ತೋರಿಸುವ ಸಾಕಷ್ಟು ಪುರಾವೆಗಳಿವೆ. ಗುಂಡಿನ ದಾಳಿಯ ನಿಖರವಾದ ಮಾದರಿಯು ಭಯೋತ್ಪಾದಕರಿಗೆ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗಿದೆ ಎಂದು ಸೂಚಿಸುತ್ತದೆ. ಈ ದಾಳಿಯ ಸತ್ಯವನ್ನು ಬಹಿರಂಗಪಡಿಸಲು ಉಗ್ರರನ್ನು ಜೀವಂತವಾಗಿ ಹಿಡಿಯುವುದು ಅತ್ಯಗತ್ಯ ಎಂದು ಮೂಲಗಳು ತಿಳಿಸಿವೆ. ಜೊತೆಗೆ, ಸ್ಥಳೀಯ ಸಹ-ಸಂಚುಕೋರರು ಮತ್ತು ಭಯೋತ್ಪಾದಕರಿಗೆ ಸಹಾಯ ಮಾಡಿದವರನ್ನು ಮಟ್ಟಹಾಕಲು ಏಜೆನ್ಸಿಗಳಿಗೆ ಸೂಚಿಸಲಾಗಿದೆ.

RelatedPosts

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

ADVERTISEMENT
ADVERTISEMENT

ದಾಳಿಯಲ್ಲಿ ಸುಮಾರು ನಾಲ್ವರು ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ವರದಿಗಳು ತಿಳಿಸಿದರೂ, ದಾಳಿಕೋರರ ನಿಖರ ಸಂಖ್ಯೆಯನ್ನು ಖಚಿತಪಡಿಸಲು ಇನ್ನೂ ಸಾಧ್ಯವಾಗಿಲ್ಲ. ಹೆಚ್ಚಿನ ಪ್ರತ್ಯಕ್ಷದರ್ಶಿಗಳು ತೀವ್ರ ಆಘಾತಕ್ಕೊಳಗಾಗಿರುವ ಕಾರಣ, ಸಾಕ್ಷ್ಯ ನೀಡುವ ಸ್ಥಿತಿಯಲ್ಲಿ ಇಲ್ಲ. ಸ್ಥಳೀಯ ಪೊಲೀಸರು ಬಿಡುಗಡೆ ಮಾಡಿದ ರೇಖಾಚಿತ್ರಗಳಲ್ಲಿ ಒಂದು, ಹಾಶಿಮ್ ಎಂಬ ವಿದೇಶಿ ಭಯೋತ್ಪಾದಕನಿಗೆ ಹೋಲುತ್ತದೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರನ್ನು ಹಿಡಿಯಲು ವಿವಿಧ ಭದ್ರತಾ ಸಂಸ್ಥೆಗಳ ನಡುವೆ ಸತತ ಸಭೆಗಳು ನಡೆಯುತ್ತಿವೆ.

ವಿಶ್ವಸಂಸ್ಥೆಯಲ್ಲಿ ಭಾರತವು ಪಹಲ್ಗಾಮ್ ದಾಳಿಯನ್ನು 26/11ರ ನಂತರದ ಅತಿದೊಡ್ಡ ಭಯೋತ್ಪಾದಕ ದಾಳಿ ಎಂದು ಕರೆದಿದೆ. ಭಾರತದ ಉಪ ಖಾಯಂ ಪ್ರತಿನಿಧಿ ಯೋಜನಾ ಪಟೇಲ್, ಈ ದಾಳಿಯು ನಾಗರಿಕರ ಮೇಲಿನ ಕ್ರೂರ ದಾಳಿಯಾಗಿದ್ದು, ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಯಿಂದ ಭಾರತ ಸಂತ್ರಸ್ಥವಾಗಿದೆ ಎಂದು ಹೇಳಿದ್ದಾರೆ. ಈ ದಾಳಿಯ ಸಂತ್ರಸ್ಥರ ನೋವನ್ನು ಭಾರತ ಆಳವಾಗಿ ಅನುಭವಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ದಾಳಿಯ ಬಳಿಕ 22 ಭಾರತೀಯ ರಾಜತಾಂತ್ರಿಕ ಸಿಬ್ಬಂದಿ ಪಾಕಿಸ್ತಾನವನ್ನು ತೊರೆದು ಅಟ್ಟಾರಿ-ವಾಘಾ ಗಡಿಯ ಮೂಲಕ ಭಾರತಕ್ಕೆ ಮರಳಿದ್ದಾರೆ. ಇದರ ಜೊತೆಗೆ, ಪಂಜಾಬ್ ಸರ್ಕಾರವು ಪಾಕಿಸ್ತಾನ ಗಡಿಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ನಿಯೋಜಿಸುವ ತೀರ್ಮಾನವನ್ನು ಘೋಷಿಸಿದೆ. ಈ ವ್ಯವಸ್ಥೆಯು ಮಾದಕ ದ್ರವ್ಯಗಳು ಮತ್ತು ಶಸ್ತ್ರಾಸ್ತ್ರಗಳ ಸಾಗಾಟವನ್ನು ತಡೆಯಲಿದ್ದು, ಒಳನುಸುಳುವಿಕೆಯನ್ನು ನಿಯಂತ್ರಿಸಲು ಭದ್ರತಾ ಸಂಸ್ಥೆಗಳಿಗೆ ನೆರವಾಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (51)

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

by ಶ್ರೀದೇವಿ ಬಿ. ವೈ
May 3, 2026 - 6:14 pm
0

BeFunky collage (50)

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

by ಶ್ರೀದೇವಿ ಬಿ. ವೈ
May 3, 2026 - 6:00 pm
0

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (50)
    ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ
    May 3, 2026 | 0
  • BeFunky collage (47)
    ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ
    May 3, 2026 | 0
  • BeFunky collage (46)
    ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ
    May 3, 2026 | 0
  • BeFunky collage (42)
    “ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ
    May 3, 2026 | 0
  • BeFunky collage (35)
    ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version