• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪಹಲ್ಗಾಮ್ ದಾಳಿ: ಭಾರತೀಯ ಸೇನೆಯಿಂದ 5 ಉಗ್ರರ ಮನೆಗಳ ಧ್ವಂಸ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 26, 2025 - 12:28 pm
in ದೇಶ
0 0
0
Film 2025 04 26t122621.261

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ತೀವ್ರ ಕಾರ್ಯಾಚರಣೆಯನ್ನು ಕೈಗೊಂಡಿದೆ. ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ಶೋಪಿಯಾನ್, ಕುಲ್ಗಾಮ್, ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಯು ಉಗ್ರರ ಎದೆಯಲ್ಲಿ ಭಯವನ್ನು ಸೃಷ್ಟಿಸಿದ್ದು, ಭಾರತೀಯ ಸೇನೆ ಇಂಚಿಂಚು ಪ್ರದೇಶವನ್ನು ಸಂಘಟಿತವಾಗಿ ಶೋಧಿಸುತ್ತಿದೆ.

ಕಾರ್ಯಾಚರಣೆಯ ವಿವರಗಳು

RelatedPosts

ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ

“ನಾವು ಯುದ್ಧ ನಿಲ್ಲಿಸಲು ಸಿದ್ಧ, ಆದರೆ ಗೌರವಯುತ ಒಪ್ಪಂದ ಬೇಕು”: ಇರಾನ್

ಇಂದು ರಾಜ್ಯಸಭಾ ಚುನಾವಣೆಗೆ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ADVERTISEMENT
ADVERTISEMENT

ಏಪ್ರಿಲ್ 22, 2025 ರಂದು ಪಹಲ್ಗಾಮ್‌ನ ಬೈಸರನ್ ಘಾಟಿಯಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಈ ಘಟನೆಯ ನಂತರ ಮೋದಿ ಸರ್ಕಾರವು ಸೇನೆಗೆ ಮುಕ್ತ ಕೈಯನ್ನು ನೀಡಿದ್ದು, ಭಾರತೀಯ ಸೇನೆ ಉಗ್ರರ ವಿರುದ್ಧ ದೊಡ್ಡ ಮಟ್ಟದ ಕಾರ್ಯಾಚರಣೆಯನ್ನು ಆರಂಭಿಸಿದೆ. ಈಗಾಗಲೇ ಒಟ್ಟು 7 ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ.

ಶೋಪಿಯಾನ್, ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಎಲ್‌ಇಟಿ ಉಗ್ರರ ಮತ್ತು ದಾಳಿಗೆ ಸಂಬಂಧಿಸಿದ ಶಂಕಿತರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿದೆ. ಶೋಪಿಯಾನ್‌ನ ಚೋಟಿಪೋರಾ ಗ್ರಾಮದಲ್ಲಿ, ಎಲ್‌ಇಟಿ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟೆ ಉಗ್ರನ ಮನೆಯನ್ನು ನೆಲಸಮಗೊಳಿಸಲಾಗಿದೆ. ಈತ ಕಳೆದ 3-4  ವರ್ಷಗಳಿಂದ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಮತ್ತುದೇಶ ವಿರೋಧಿ ಕಾರ್ಯಾಚರಣೆಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಎಂದು ಹೇಳಲಾಗಿದೆ. ಕುಲ್ಗಾಮ್‌ನ ಮಾತಲಂ ಪ್ರದೇಶದಲ್ಲಿ ಸಕ್ರಿಯ ಭಯೋತ್ಪಾದಕ ಜಾಹಿದ್ ಅಹ್ಮದ್‌ನ ಮತ್ತೊಂದು ಮನೆಯನ್ನು ಕೆಡವಲಾಯಿತು.

ಪುಲ್ವಾಮಾದ ಮುರ್ರಾನ್ ಪ್ರದೇಶದಲ್ಲಿ, ಭಯೋತ್ಪಾದಕ ಅಹ್ಸಾನ್ ಉಲ್ ಹಕ್​​ನ ಮನೆ ಸ್ಫೋಟಿಸಿ ನೆಲಸಮ ಮಾಡಲಾಗಿದೆ. 2018 ರಲ್ಲಿ ಪಾಕಿಸ್ತಾನದಲ್ಲಿ ಭಯೋತ್ಪಾದಕ ತರಬೇತಿ ಪಡೆದು, ಇತ್ತೀಚೆಗೆ ಕಣಿವೆಗೆ ಮತ್ತೆ ಪ್ರವೇಶಿಸಿದ್ದ ಎಂದು ಹೇಳಲಾಗಿದೆ. ಜೂನ್ 2023 ರಿಂದ ಸಕ್ರಿಯವಾಗಿರುವ ಎಲ್‌ಇಟಿ ಭಯೋತ್ಪಾದಕ ಎಹ್ಸಾನ್ ಅಹ್ಮದ್ ಶೇಖ್​​ನ ಮತ್ತೊಂದು ಎರಡಂತಸ್ತಿನ ಮನೆಯನ್ನು ಕೆಡವಲಾಗಿದೆ. ಐದನೇ ಭಯೋತ್ಪಾದಕ ಹರಿಸ್ ಅಹ್ಮದ್​​​​​​ನ ಪುಲ್ವಾಮಾದ ಕಚಿಪೋರಾ ಪ್ರದೇಶದಲ್ಲಿರುವ ಮನೆಯನ್ನು ಕೂಡ ಸ್ಫೋಟ ಮಾಡಲಾಗಿದೆ. ಈ ಎಲ್ಲ ಭಯೋತ್ಪಾದಕರನ್ನು ವಾಂಟೆಡ್ ಲಿಸ್ಟ್​​​ಗೆ ಸೇರಿಸಲಾಗಿದೆ.

ಶಂಕಿತ ಉಗ್ರರ ಹುಡುಕಾಟ

ಪಹಲ್ಗಾಮ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತರಾದ ಆದಿಲ್ ಥೋಕರ್, ಹಾಶಿಮ್ ಮೂಸಾ (ಸುಲೇಮಾನ್) ಮತ್ತು ಅಲಿ ಭಾಯ್ (ತಲ್ಹಾ ಭಾಯ್) ರೇಖಾಚಿತ್ರಗಳನ್ನು ಅನಂತ್‌ನಾಗ್ ಪೊಲೀಸರು ಬಿಡುಗಡೆ ಮಾಡಿದ್ದರು. ಇವರಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಇವರ ಬಗ್ಗೆ ಮಾಹಿತಿ ನೀಡುವವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಮ್ಮು ಕಾಶ್ಮೀರ ಪೊಲೀಸರು ಈ ಶಂಕಿತರ ಹುಡುಕಾಟಕ್ಕಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

Untitled design 2026 03 05T132323.990

ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

by ಶಾಲಿನಿ ಕೆ. ಡಿ
March 5, 2026 - 1:24 pm
0

Untitled design 2026 03 05T125542.002

ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

by ಶಾಲಿನಿ ಕೆ. ಡಿ
March 5, 2026 - 12:56 pm
0

Untitled design 2026 03 05T123333.033

ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ

by ಶಾಲಿನಿ ಕೆ. ಡಿ
March 5, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T125542.002
    ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ
    March 5, 2026 | 0
  • Untitled design 2026 03 05T111620.905
    ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ
    March 5, 2026 | 0
  • Untitled design 2026 03 05T085858.931
    “ನಾವು ಯುದ್ಧ ನಿಲ್ಲಿಸಲು ಸಿದ್ಧ, ಆದರೆ ಗೌರವಯುತ ಒಪ್ಪಂದ ಬೇಕು”: ಇರಾನ್
    March 5, 2026 | 0
  • Untitled design 2026 03 05T084112.814
    ಇಂದು ರಾಜ್ಯಸಭಾ ಚುನಾವಣೆಗೆ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
    March 5, 2026 | 0
  • Untitled design 2026 03 04T193934.424
    ರಾಮೇಶ್ವರಂ ಕೆಫೆ ಮುಂದೆ ಜೆಸಿಬಿ ಘರ್ಜನೆ; ಅಕ್ರಮ ಒತ್ತುವರಿ ತೆರವು!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version