• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಉದ್ಘಾಟಿಸಿದ ಮೋದಿ

admin by admin
April 6, 2025 - 1:42 pm
in Flash News, ತಂತ್ರಜ್ಞಾನ, ದೇಶ
0 0
0
Film 2025 04 06t133733.928

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಇಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ರಾಮೇಶ್ವರಂಗೆ ತೆರಳುವ ಭಕ್ತರಿಗೆ, ಧನುಷ್ಕೋಡಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬ್ರಿಡ್ಜ್‌ ಅನ್ನು ನಿರ್ಮಿಸಲಾಗಿದ್ದು, ಇಂದು ರಾಮನವಮಿಯಂದೇ ಪ್ರಧಾನಿ ಮೋದಿ ಈ ಸೇತುವೆಯನ್ನು ಉದ್ಘಾಟಿಸಿದ್ದಾರೆ.

ಇಂದು ರಾಮನವಮಿ ವಿಶೇಷ ದಿನವಾದ್ದರಿಂದ ತಮಿಳುನಾಡಿನ ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಇತಿಹಾಸ. ಇದರೊಂದಿಗೆ, ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ  ಸೇತುವೆಯ ಉದ್ಘಾಟಿಸಿದ್ದಾರೆ.

RelatedPosts

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ

ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 3,500 ಕ್ಯೂಸೆಕ್‌ ನೀರು ಹರಿಸಲು CWMA ಆದೇಶ

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ADVERTISEMENT
ADVERTISEMENT

ಹಳೇ ಪಂಬನ್ ರೈಲು ಸೇತುವೆಯನ್ನ 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದು, ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಅದರ ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದ್ದು ಬಹುಬೇಗ ತೆರೆದುಕೊಳ್ಳುತ್ತದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿರುವುದರಿಂದ ಅನುಕೂಲವಾಗಿದೆ.

ಸುಮಾರು 2.5 ಕಿಲೋ ಮೀಟರ್​ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ ಇದಾಗಿದೆ. ಇದು ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತದೆ. ಹಡಗು ಸಂಚಾರ ವೇಳೆ ಮೇಲಕ್ಕೆತ್ತಲ್ಪಟ್ಟು ಮತ್ತೆ ಅದೇ ಸ್ಥಾನಕ್ಕೆ ಮರಳುವ ತಂತ್ರಜ್ಞಾನ ಇದರಲ್ಲಿ ಅಳವಡಿಸಲಾಗಿದೆ.

ವರ್ಟಿಕಲ್‌ ರೈಲ್ವೆ ಬ್ರಿಡ್ಜ್‌‌‌ ವಿಶೇಷತೆ

  • 2.5 ಕಿ.ಮೀ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ
  • ಹಡಗು ಸಂಚಾರ ವೇಳೆ ಬ್ರಿಡ್ಜ್‌‌‌‌ ಮೇಲಕ್ಕೆತ್ತಲ್ಪಟ್ಟು ಮತ್ತೆ ಅದೇ ಸ್ಥಾನಕ್ಕೆ ವಾಪಸ್‌‌‌
  • ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲ
  • ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣ
  • ಸೇತುವೆಯಲ್ಲಿ ಚಲಿಸುವ ರೈಲಿನ ವೇಗದ ಮಿತಿ ಗಂಟೆಗೆ 75 ಕಿ.ಮೀ
  • ಶೆರ್ಜರ್ ರೋಲಿಂಗ್ ಲಿಫ್ಟ್ ತಂತ್ರಜ್ಞಾನದ ಬಳಕೆ
  • ತುಕ್ಕು ಹಿಡಿಯದಂತೆ ತುಕ್ಕು ರಹಿತ ಡಬಲ್ ಕೋರ್ಟ್ ಪೇಯಿಂಟ್ ಬಳಕೆ
  • ಸೇತುವೆಯನ್ನು ಮೇಲೆ ಎತ್ತಲು 120 ಕಿಲೋ ವ್ಯಾಟ್ ವಿದ್ಯುತ್ ಬಳಕೆ

ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲಕರವಾಗಿದ್ದು, ಮುಖ್ಯಭೂಮಿಯಿಂದ ರಾಮೇಶ್ವರಂಗೆ ಕೇವಲ 5 ನಿಮಿಷದಲ್ಲಿ ತಲುಪುತ್ತದೆ. ಸೇತುವೆಯಲ್ಲಿ ಚಲಿಸುವಾಗ ರೈಲಿನ ವೇಗದ ಮಿತಿ ಗಂಟೆಗೆ 75 ಕಿಲೋ ಮೀಟರ್​ ಇರಲಿದ್ದು, ಶೆರ್ಜರ್ ರೋಲಿಂಗ್ ಲಿಫ್ಟ್ ತಂತ್ರಜ್ಞಾನದ ಬಳಕೆ ಮಾಡಲಾಗಿದೆ. ತುಕ್ಕು ಹಿಡಿಯದಂತೆ ತುಕ್ಕು ರಹಿತ ಡಬಲ್ ಕೋರ್ಟ್ ಪೇಯಿಂಟ್ ಬಳಸಲಾಗಿದೆ. ಸೇತುವೆಯನ್ನು ಮೇಲೆ ಎತ್ತಲು 120 ಕಿಲೋ ವ್ಯಾಟ್ ವಿದ್ಯುತ್ ಬೇಕಾಗುತ್ತೆದೆ.

ಒಟ್ಟು 535 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರ್ಟಿಕಲ್‌ ಲಿಫ್ಟ್‌ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ. ಈ ಹೊಸ ಪಂಬನ್ ಸೇತುವೆಯೂ ಪ್ರಗತಿಯ ಸಂಕೇತವಾಗಿದೆ. ಇಂಜಿನಿಯರ್​ಗಳ ಕಾರ್ಯಕ್ಕೆ ಇಡೀ ಭಾರತ ಹುಬ್ಬೇರಿಸುವಂತೆ ಮಾಡಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (10)

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

by ದಿಶಾ ಕೆ. ಎಸ್.
July 30, 2026 - 6:58 pm
0

ಬಲಿಷ್ಠ (9)

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

by ದಿಶಾ ಕೆ. ಎಸ್.
July 30, 2026 - 5:45 pm
0

ಬಲಿಷ್ಠ (8)

ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 30, 2026 - 5:29 pm
0

ಬಲಿಷ್ಠ (7)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಜುಲೈ 31ರಿಂದ ಆನ್‌ಲೈನ್ ಲಗೇಜ್ ಬುಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 30, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version