• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪರೀಕ್ಷಾ ಒತ್ತಡ ದೂರವಾಗಲಿ: ‘ಪರೀಕ್ಷಾ ಪೆ ಚರ್ಚಾ’ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಪ್ರಧಾನಿ

admin by admin
February 6, 2026 - 5:45 pm
in Flash News, ದೇಶ, ಶಿಕ್ಷಣ
0 0
0
Untitled design 2026 02 06T173431.259

ನವದೆಹಲಿ: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಎದುರಿಸುವ ಮಾನಸಿಕ ಒತ್ತಡ, ಆತಂಕ ಮತ್ತು ಗೊಂದಲಗಳನ್ನು ದೂರಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಉದ್ದೇಶದ ‘ಪರೀಕ್ಷಾ ಪೆ ಚರ್ಚಾ’ (PPC) ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸುದೀರ್ಘವಾಗಿ ಮಾತನಾಡಿದರು. ಪರೀಕ್ಷೆಯನ್ನು ಒಂದು ಹಬ್ಬದಂತೆ ಸಂಭ್ರಮಿಸಿ ಎಂದು ಅವರು ಕರೆ ನೀಡಿದರು.

ಈ ಬಾರಿಯ ಸಂವಾದದಲ್ಲಿ ಮೋದಿ ಅವರು ನೀಡಿದ ಪ್ರಮುಖ 7 ಮಂತ್ರಗಳು ಇಲ್ಲಿವೆ:

RelatedPosts

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ADVERTISEMENT
ADVERTISEMENT
1. ಓದಿನ ಬಗ್ಗೆ ಪ್ರಧಾನಿಯವರ ‘ಗುರುಮಂತ್ರ’

ಓದುವ ಪ್ರಕ್ರಿಯೆಯನ್ನು ಕೃಷಿಗೆ ಹೋಲಿಸಿದ ಪ್ರಧಾನಿ, ಮೊದಲು ಮನಸ್ಸನ್ನು ಸಜ್ಜುಗೊಳಿಸಿ (ಉಳುಮೆ ಮಾಡಿ), ನಂತರ ಏಕಾಗ್ರತೆ ಬೆಳೆಸಿಕೊಳ್ಳಿ (ಜೋಡಿಸಿ), ಆಮೇಲೆ ನೀವು ಓದಬೇಕಾದ ವಿಷಯಗಳನ್ನು ನಿಮ್ಮ ಮುಂದೆ ಇಟ್ಟುಕೊಳ್ಳಿ ಎಂದರು. ಅಲ್ಲದೆ, ಗುರಿ ಹೇಗಿರಬೇಕೆಂದರೆ, ಅದು ನಮ್ಮ ತಲುಪುವ ಹಾದಿಯಲ್ಲಿರಬೇಕು (Within Reach), ಆದರೆ ತಕ್ಷಣವೇ ಕೈಗೆ ಸಿಗುವಂತಿರಬಾರದು (Not in Grip) ಎಂದು ಹೇಳಿದರು.

2. ಮಹಿಳಾ ಸಬಲೀಕರಣದ ಸಂಕೇತ ಅಸ್ಸಾಮಿ ‘ಗಮೋಸಾ’

ಈ ಬಾರಿ ಅಸ್ಸಾಂನ ಸಾಂಪ್ರದಾಯಿಕ ವಸ್ತ್ರ ‘ಗಮೋಸಾ’ ಧರಿಸಿದ್ದ ಪ್ರಧಾನಿ ಅದರ ಮಹತ್ವ ವಿವರಿಸುತ್ತಾ, ಇದು ಈಶಾನ್ಯ ಭಾರತದ ಮಹಿಳಾ ಶಕ್ತಿಯ ಸಂಕೇತ. ಪ್ರೀತಿ ಮತ್ತು ಶ್ರದ್ಧೆಯಿಂದ ಮಹಿಳೆಯರೇ ನೇಯುವ ಈ ವಸ್ತ್ರವು ಸಾಂಸ್ಕೃತಿಕ ಗೌರವದ ಸಂಕೇತ ಎಂದು ಮಹಿಳಾ ಸಬಲೀಕರಣದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು.

3. ಅಂಕಗಳಿಗಾಗಿ ಓದಬೇಡಿ, ಜೀವನಕ್ಕಾಗಿ ಓದಿ

ಶಿಕ್ಷಣ ಎಂದಿಗೂ ಹೊರೆಯಾಗಬಾರದು. ಅರೆಬರೆ ಶಿಕ್ಷಣ ಯಶಸ್ಸು ತರುವುದಿಲ್ಲ. ಕೇವಲ ಅಂಕಪಟ್ಟಿಯ ಮೇಲೆ ಗಮನ ಹರಿಸುವ ಬದಲು, ನಿಮ್ಮ ವ್ಯಕ್ತಿತ್ವ ವಿಕಸನ ಮತ್ತು ಜೀವನದ ಸುಧಾರಣೆಯತ್ತ ಗಮನ ಹರಿಸಿ. ಜೀವನವು ತರಗತಿಯ ಗೋಡೆಗಳಿಗಿಂತಲೂ ವಿಶಾಲವಾದುದು ಎಂದು ಪ್ರಧಾನಿ ಮೌಲ್ಯಯುತ ಶಿಕ್ಷಣದ ಬಗ್ಗೆ ಮಾತನಾಡಿದರು.

4. ಭವಿಷ್ಯದ ಮೇಲೆ ಕಣ್ಣಿರಲಿ 

ತಮ್ಮ ವೈಯಕ್ತಿಕ ಜೀವನದ ಉದಾಹರಣೆ ನೀಡುತ್ತಾ, ನನ್ನ 75ನೇ ಜನ್ಮದಿನದಂದು ಒಬ್ಬರು ಶುಭ ಹಾರೈಸಿದಾಗ ನಾನು ಹೇಳಿದೆ-75 ವರ್ಷ ಕಳೆದದ್ದಲ್ಲ, ಇನ್ನು 25 ವರ್ಷ ಬಾಕಿ ಇದೆ ಎನ್ನುವುದು ಮುಖ್ಯ. ನಾನು ಯಾವಾಗಲೂ ಕಳೆದ ಹೋದ ದಿನಗಳಿಗಿಂತ, ಮುಂದೆ ಉಳಿದಿರುವ ದಿನಗಳ ಬಗ್ಗೆ ಯೋಚಿಸುತ್ತೇನೆ ಎನ್ನುವ ಮೂಲಕ ಸಕಾರಾತ್ಮಕತೆಯ ಪಾಠ ಮಾಡಿದರು.

5. ಇಂಟರ್ನೆಟ್ ಮತ್ತು ಗೇಮಿಂಗ್ ಕುರಿತು ಕಿವಿಮಾತು

ಭಾರತದಲ್ಲಿ ಇಂಟರ್ನೆಟ್ ಅಗ್ಗವಾಗಿದೆ ಎಂದು ಸಮಯ ವ್ಯರ್ಥ ಮಾಡಬೇಡಿ ಎಂದು ಎಚ್ಚರಿಸಿದ ಮೋದಿ, ಗೇಮಿಂಗ್ ಬಗ್ಗೆ ಹೊಸ ದೃಷ್ಟಿಕೋನ ನೀಡಿದರು. ಗೇಮಿಂಗ್ ಕೇವಲ ಮನರಂಜನೆಯಲ್ಲ, ಅದೊಂದು ಕೌಶಲ (Skill). ಅದು ಮೆದುಳಿನ ವಿಕಾಸಕ್ಕೆ ಸಹಕಾರಿ. ಆದರೆ ಉತ್ತಮ ಗುಣಮಟ್ಟದ ಆಟಗಳನ್ನು ಆರಿಸಿ ಪರಿಣತಿ ಹೆಚ್ಚಿಸಿಕೊಳ್ಳಿ ಎಂದು ಸಲಹೆ ನೀಡಿದರು.

6. ಜ್ಞಾನ ಮತ್ತು ಕೌಶಲದ ಸಮತೋಲನ

ಲೈಫ್ ಸ್ಕಿಲ್ ಮತ್ತು ಪ್ರೊಫೆಷನಲ್ ಸ್ಕಿಲ್ ನಡುವೆ ಸಮತೋಲನ ಅಗತ್ಯ. ಜ್ಞಾನವಿಲ್ಲದೆ ಯಾವುದೇ ಕೌಶಲ ಸಿದ್ಧಿಸುವುದಿಲ್ಲ. ಕೌಶಲದ ಬೇರೇ ಜ್ಞಾನ ಎಂದು ಹೇಳಿದರು.

7. ಶಿಕ್ಷಕರಿಗೊಂದು ಕಿವಿಮಾತು

ವಿದ್ಯಾರ್ಥಿಗಳ ವೇಗಕ್ಕಿಂತ ಶಿಕ್ಷಕರ ವೇಗ ಒಂದು ಹೆಜ್ಜೆ ಮುಂದಿರಬೇಕು ಎಂದು ಹೇಳುವ ಮೂಲಕ ಶಿಕ್ಷಕರು ನಿರಂತರವಾಗಿ ಅಪ್‌ಡೇಟ್ ಆಗಿರಬೇಕು ಎಂದು ಪ್ರಧಾನಿ ಮೋದಿ ಕಿವಿಮಾತು ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version