• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಐಸಿಯುನಲ್ಲಿದ್ದ ಕುಖ್ಯಾತ ರೌಡಿ ಮೇಲೆ ಡೆಡ್ಲಿ ಅಟ್ಯಾಕ್: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 17, 2025 - 4:05 pm
in Flash News, ದೇಶ
0 0
0
Untitled design (8)

RelatedPosts

ಏರ್‌ ಇಂಡಿಯಾ ವಿಮಾನ ದುರಂತ ಸ್ಮರಣಾರ್ಥ ಟಾಟಾ ಸನ್ಸ್‌ನಿಂದ 500 ಕೋಟಿಯ ಟ್ರಸ್ಟ್‌ ಆರಂಭ!

ಕೇರಳ ನರ್ಸ್ ನಿಮಿಷಾ ಪ್ರಕರಣ: ವಿಚಾರಣೆ ಆಗಸ್ಟ್ 14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಧಮಕಿ ಇ-ಮೇಲ್: ಪೊಲೀಸರಿಂದ ತೀವ್ರ ತಪಾಸಣೆ

ನಿಮಿಷಾ ಪ್ರಿಯಾ ಜೀವ ರಕ್ಷಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ!

ADVERTISEMENT
ADVERTISEMENT

ಪಾರಸ್ ಆಸ್ಪತ್ರೆಯ ಐಸಿಯು (ICU) ವಾರ್ಡ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಕುಖ್ಯಾತ ರೌಡಿ ಚಂದನ್ ಮಿಶ್ರಾ (Chandan Mishra) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಐವರು ದುಷ್ಕರ್ಮಿಗಳು ನುಗ್ಗಿ ಅವನನ್ನು ಕೊಲೆ ಮಾಡಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಬಕ್ಸಾರ್‌ನ ಕುಖ್ಯಾತ ರೌಡಿ ಚಂದನ್ ಮಿಶ್ರಾ, ವೈದ್ಯಕೀಯ ಕಾರಣಗಳಿಗಾಗಿ ಪೆರೋಲ್‌ನಲ್ಲಿ ಬಿಡುಗಡೆಯಾಗಿ ಪಾರಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ಸಂದರ್ಭದಲ್ಲಿ, ಐದು ಜನ ಆಗಂತುಕರು ಪಿಸ್ತೂಲುಗಳೊಂದಿಗೆ ಐಸಿಯು ವಾರ್ಡ್‌ಗೆ ನುಗ್ಗಿ ಚಂದನ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಈ ದಾಳಿಕೋರರು ಯಾವುದೇ ಭಯವಿಲ್ಲದೇ ಆಸ್ಪತ್ರೆಯ ಒಳಗೆ ಓಡಾಡುವುದು ಕಂಡುಬಂದಿದೆ. ಈ ದಾಳಿಯಲ್ಲಿ ಚಂದನ್ ಮಿಶ್ರಾ ಸಾವನ್ನಪ್ಪಿದ್ದಾನೆ.

Paras Hospital CCTV Footage Where Criminals killed a patient admitted at Paras Hospital in Patna by entering the hospital premises.

Four criminals came in a vehicle, parked it outside the hospital, entered the ICU, carried out the killing, and fled.#PatnaLawOrder pic.twitter.com/VUVCLJVM8L

— Siddhant Anand (@JournoSiddhant) July 17, 2025

ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕಾಯ್ ಶರ್ಮಾ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಈ ಕೊಲೆಯನ್ನು ವಿರೋಧಿ ಗ್ಯಾಂಗ್‌ನ ಸದಸ್ಯರು ನಡೆಸಿರಬಹುದು ಎಂದು ಶಂಕಿಸಲಾಗಿದೆ. ಚಂದನ್ ಶೇರು ಗ್ಯಾಂಗ್‌ನಿಂದ ಈ ದಾಳಿ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಚಂದನ್‌ನನ್ನು ಈ ಹಿಂದೆ ಬಕ್ಸಾರ್‌ನಿಂದ ಭಾಗಲ್ಪುರ ಜೈಲಿಗೆ ವರ್ಗಾಯಿಸಲಾಗಿತ್ತು ಮತ್ತು ಚಿಕಿತ್ಸೆಗಾಗಿ ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿತ್ತು. ದಾಳಿಕೋರರನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆಸ್ಪತ್ರೆಗಳ ಸುತ್ತಮುತ್ತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು, ಅನುಮಾನಾಸ್ಪದ ಚಲನವಲನಗಳ ಮೇಲೆ ನಿಗಾ ಇಡಲಾಗುತ್ತಿದೆ ಎಂದರು.

ಚಂದನ್ ಮಿಶ್ರಾ ವಿರುದ್ಧ ಡಜನ್‌ಗಟ್ಟಲೆ ಕೊಲೆ ಆರೋಪಗಳಿದ್ದವು. ಆದರೆ, ಆತನ ಚಿಕಿತ್ಸೆಯ ಸಂದರ್ಭದಲ್ಲಿ ಗುಂಡಿನ  ದಾಳಿಯಿಂದ ಸಾವನ್ನಪ್ಪಿದ್ದಾನೆ. ಸದ್ಯ ಪೊಲೀಸರು ಪೊಲೀಸರು ದಾಳಿಕೋರರನ್ನು ಹುಡುಕುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 18t233717.629

ರಸ್ತೆ ಬದಿ ನಿಂತಿದ್ದ ಯುವತಿಗೆ ಬಸ್ ಡಿಕ್ಕಿ ಸ್ಥಳದಲ್ಲೇ ಸಾವು..!

by ಶ್ರೀದೇವಿ ಬಿ. ವೈ
July 18, 2025 - 11:38 pm
0

Web 2025 07 18t220755.915

ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಫಿಕ್ಸ್: ಹುಡುಗನ ಜೊತೆ ಫೋಟೋ ವೈರಲ್..!

by ಶ್ರೀದೇವಿ ಬಿ. ವೈ
July 18, 2025 - 10:17 pm
0

Web 2025 07 18t205431.644

ಸುಟ್ಟ ಶವದ ರಹಸ್ಯ: ಉಷಾ ಶೆಟ್ಟಿಯ ಸಾವಿನ ಹಿಂದಿನ ಸತ್ಯ ಬಹಿರಂಗ ಆಗಲೇ ಇಲ್ಲ..!

by ಶ್ರೀದೇವಿ ಬಿ. ವೈ
July 18, 2025 - 8:55 pm
0

Web 2025 07 18t202416.999

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ರಹಸ್ಯ: ಮಹಿಳಾ ಆಯೋಗದ ಪತ್ರದಲ್ಲೇನಿದೆ..?

by ಶ್ರೀದೇವಿ ಬಿ. ವೈ
July 18, 2025 - 8:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • 0 (24)
    ಕೇರಳ ನರ್ಸ್ ನಿಮಿಷಾ ಪ್ರಕರಣ: ವಿಚಾರಣೆ ಆಗಸ್ಟ್ 14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
    July 18, 2025 | 0
  • 0 (1)
    ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಧಮಕಿ ಇ-ಮೇಲ್: ಪೊಲೀಸರಿಂದ ತೀವ್ರ ತಪಾಸಣೆ
    July 18, 2025 | 0
  • 0 (24)
    ನಿಮಿಷಾ ಪ್ರಿಯಾ ಜೀವ ರಕ್ಷಣೆಗೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ!
    July 18, 2025 | 0
  • 111122212 (5)
    ಆಟ ಆಡುತ್ತಿದ್ದಾಗ ಕುತ್ತಿಗೆಗೆ ಚೂಡಿದಾರದ ವೇಲು ಸಿಲುಕಿಕೊಂಡು ಬಾಲಕಿ ಸಾವು
    July 17, 2025 | 0
  • 111122212 (1)
    ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಪೊಲೀಸ್ ನೋಟಿಸ್
    July 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version