• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 10:53 am
in Flash News, ದೇಶ
0 0
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸುತ್ತಿರುವ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಒಂದು ವರ್ಷದವರೆಗೆ ಅನಗತ್ಯ ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್/ಡೀಸೆಲ್ ಮಿತವಾಗಿ ಬಳಸಿ, ಮನೆಯಿಂದಲೇ ಕೆಲಸ ಮಾಡಿ ಎಂದು ಕೋರಿರುವ ಅವರು, ಇದನ್ನು ರಾಷ್ಟ್ರೀಯ ಕರ್ತವ್ಯ ಎಂದು ಬಣ್ಣಿಸಿದ್ದಾರೆ. ಹೈದರಾಬಾದ್‌ನ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಭದ್ರತೆಗೆ ಪ್ರತಿಯೊಬ್ಬ ನಾಗರಿಕನೂ ಸಂಕಲ್ಪ ಮಾಡಬೇಕಾದ ಅನಿವಾರ್ಯತೆಯನ್ನು ಹೇಳಿದರು.

ಮೋದಿ ಮಾತಿನ ಉದ್ದೇಶವೇನು?

RelatedPosts

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು

ADVERTISEMENT
ADVERTISEMENT

ಪ್ರಧಾನಿ ಮೋದಿ ಅವರ ಈ ಕರೆಯ ಹಿಂದೆ ಐದು ಪ್ರಮುಖ ಪ್ರಸ್ತಾವನೆಗಳು ಇವೆ. ಅವುಗಳ ಸಂಪೂರ್ಣ ವಿವರ ಇಲ್ಲಿದೆ.

1. ಇಂಧನ ಉಳಿತಾಯಕ್ಕೆ ಆದ್ಯತೆ
ಭಾರತ ತನ್ನ ಅಗತ್ಯದ ಶೇ. 88 ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಯುದ್ಧದಿಂದ ತೈಲ ಬೆಲೆ ಏರಿದರೆ ದೇಶಕ್ಕೆ ದೊಡ್ಡ ಹೊರೆ ಬರುತ್ತದೆ. ಆದ್ದರಿಂದ ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಿ, ಕಾರ್ ಪೂಲಿಂಗ್ ರೂಢಿಸಿಕೊಳ್ಳಿ ಹಾಗೂ ಎಲೆಕ್ಟ್ರಿಕ್ ವಾಹನಗಳತ್ತ ಸಾಗಿ ಎಂದು ಮೋದಿ ಕರೆ ನೀಡಿದ್ದಾರೆ.

2. ಮತ್ತೆ ‘ವರ್ಕ್ ಫ್ರಮ್ ಹೋಮ್’ (WFH) 
ಕೊರೋನಾ ಸಮಯದಲ್ಲಿ WFH ನಿಂದ ಇಂಧನ ಬಳಕೆ ಗಣನೀಯವಾಗಿ ಕಡಿಮೆಯಾಗಿತ್ತು. ಕಚೇರಿ ಪ್ರಯಾಣದ ವೆಚ್ಚ ಮತ್ತು ಪೆಟ್ರೋಲ್/ಡೀಸೆಲ್ ವ್ಯರ್ಥವನ್ನು ತಪ್ಪಿಸಲು ಮನೆಯಿಂದಲೇ ಕೆಲಸ ಮತ್ತು ಆನ್ಲೈನ್ ಸಭೆಗಳನ್ನು ಮತ್ತೆ ಜಾರಿಗೆ ತರುವಂತೆ ಸೂಚಿಸಿದರು.

3. ವಿದೇಶಿ ಪ್ರವಾಸ ಮತ್ತು ಮದುವೆಗಳಿಗೆ ಬ್ರೇಕ್
ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸಲು ಒಂದು ವರ್ಷದವರೆಗೆ ಅನಗತ್ಯ ವಿದೇಶಿ ಪ್ರವಾಸಗಳನ್ನು ಮುಂದೂಡಿ. ವಿದೇಶಗಳಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಸಿಕೊಳ್ಳುವ ಬದಲು, ಭಾರತೀಯ ಪ್ರವಾಸಿ ತಾಣಗಳಲ್ಲೇ ಸಮಾರಂಭ ಆಯೋಜಿಸಿ. ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳ ಬೆಂಬಲ ನೀಡಿ ಎಂದು ಅವರು ಕರೆ ನೀಡಿದ್ದಾರೆ.

4. ಚಿನ್ನದ ಬಳಕೆಗೆ ಒಂದು ವರ್ಷ ವಿರಾಮ
ಚಿನ್ನದ ಆಮದು ದೇಶದ ಬೊಕ್ಕಸಕ್ಕೆ ಭಾರೀ ಹೊರೆಯಾಗಿದೆ. ವಿದೇಶಿ ವಿನಿಮಯ ಉಳಿಸುವ ದೃಷ್ಟಿಯಿಂದ, ಮನೆಯಲ್ಲಿ ಎಷ್ಟೇ ಶುಭ ಸಮಾರಂಭಗಳಿದ್ದರೂ, ಮುಂದಿನ ಒಂದು ವರ್ಷ ಅನಗತ್ಯ ಚಿನ್ನ ಖರೀದಿ ಮಾಡದಿರಲು ಸಂಕಲ್ಪ ಮಾಡಿ ಎಂದು ಪ್ರಧಾನಿ ಮನವಿ ಮಾಡಿದರು.

5. ಅಡುಗೆ ಎಣ್ಣೆ ಮತ್ತು ಗೊಬ್ಬರ ಬಳಕೆಯಲ್ಲಿ ಮಿತಿ
ಭಾರತ ಅಡುಗೆ ಎಣ್ಣೆಯನ್ನೂ ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತದೆ. ಆದ್ದರಿಂದ ಪ್ರತಿ ಮನೆಯಲ್ಲೂ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸಬೇಕು. ಹಾಗೆಯೇ ರೈತರು ಆಮದು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಿ ನೈಸರ್ಗಿಕ ಕೃಷಿಯ ಕಡೆ ಗಮನ ಹರಿಸಬೇಕು.

ಆರ್ಥಿಕತೆ ಮೇಲೆ ಯುದ್ಧದ ಪರಿಣಾಮ
ಪಶ್ಚಿಮ ಏಷ್ಯಾ ಯುದ್ಧದಿಂದ ಜಾಗತಿಕ ತೈಲ ಮಾರುಕಟ್ಟೆ ಅನಿಶ್ಚಿತತೆಯಲ್ಲಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು $120ಕ್ಕೆ ಏರಿದೆ. ಡಾಲರ್ ಎದುರು ರೂಪಾಯಿಯ ಮೌಲ್ಯ ಕುಸಿದಿದೆ. ಈ ಹಿನ್ನೆಲೆಯಲ್ಲಿ, ಜನರು ಪೆಟ್ರೋಲ್/ಡೀಸೆಲ್ ಕಡಿಮೆ ಬಳಸಿದರೆ, ಚಿನ್ನದ ಆಮದು ಕಡಿಮೆಯಾದರೆ ವಿದೇಶಿ ವಿನಿಮಯದ ಮೇಲಿನ ಒತ್ತಡ ತಗ್ಗುತ್ತದೆ. ಇಲ್ಲದಿದ್ದರೆ ನೇರವಾಗಿ ಇಂಧನ ಬೆಲೆ ಏರಿಕೆ ಮತ್ತು ದೇಶಾದ್ಯಂತ ಹಣದುಬ್ಬರ ಹೆಚ್ಚಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

Your paragraph text 2026 09 04T194609.470

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

by ಶಾಲಿನಿ ಕೆ. ಡಿ
September 4, 2026 - 7:46 pm
0

Your paragraph text 2026 09 04T192234.446

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

by ಶಾಲಿನಿ ಕೆ. ಡಿ
September 4, 2026 - 7:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
  • Your paragraph text 2026 09 04T172659.454
    ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಗೆ ತಿಲಕ ಕಡ್ಡಾಯ!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version