• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 26, 2026 - 2:40 pm
in ದೇಶ
0 0
0
ಸ್ಕ್ವಾಶ್ (16)

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಸಿದ್ಧತೆಗಳು ಜೋರಾಗಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಕರೆ ನೀಡಿದ್ದಾರೆ. ಭಾನುವಾರ ಪ್ರಸಾರವಾದ ‘ಮನ್ ಕಿ ಬಾತ್’ ಕಾರ್ಯಕ್ರಮದ 136ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಈ ಬಾರಿ ಕೂಡ ಪ್ರತಿಯೊಬ್ಬರೂ ಸ್ಥಳೀಯ ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಯನ್ನೇ ಮನೆಗಳಲ್ಲಿ ಪ್ರತಿಷ್ಠಾಪಿಸಿ ಪೂಜಿಸಬೇಕು ಎಂದು ಮನವಿ ಮಾಡಿದರು.

ಕಳೆದ ವರ್ಷದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿಯೂ ಇದೇ ವಿಷಯವನ್ನು ಪ್ರಸ್ತಾಪಿಸಿದ್ದನ್ನು ಸ್ಮರಿಸಿದ ಪ್ರಧಾನಿ ಮೋದಿ, ದೇಶದ ಮಣ್ಣಿನಿಂದಲೇ ರೂಪಿಸಲಾದ ಗಣೇಶ ಮೂರ್ತಿಗಳಿಗೆ ಆದ್ಯತೆ ನೀಡುವಂತೆ ಕೇಳಿಕೊಂಡಿದ್ದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ನಿಂದ ತಯಾರಿಸಲಾದ ಮೂರ್ತಿಗಳು ಅಥವಾ ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪ್ರತಿಮೆಗಳ ಬದಲಾಗಿ, ನಮ್ಮ ಸ್ಥಳೀಯ ಕುಶಲಕರ್ಮಿಗಳು ನಿರ್ಮಿಸುವ ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸಬೇಕು ಎಂಬುದು ನನ್ನ ಮನವಿಯಾಗಿತ್ತು ಎಂದು ಹೇಳಿದರು.

RelatedPosts

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?

NEET ಅಭ್ಯರ್ಥಿನಿಯ ಸಾ*ವು: ಕುಟುಂಬಕ್ಕೆ ಬರೆದ ಪತ್ರದಲ್ಲಿ ಏನಿತ್ತು?

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ADVERTISEMENT
ADVERTISEMENT

ಈ ಮನವಿಗೆ ದೇಶದ ವಿವಿಧ ಭಾಗಗಳಿಂದ ಅಪಾರ ಸ್ಪಂದನೆ ವ್ಯಕ್ತವಾಗಿದೆ ಎಂದು ಪ್ರಧಾನಿ ತಿಳಿಸಿದರು. ಅನೇಕ ನಾಗರಿಕರು ತಮ್ಮ ಸಂದೇಶಗಳ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವ ಸಂಕಲ್ಪವನ್ನು ಹಂಚಿಕೊಂಡಿದ್ದಾರೆ. ಸ್ಥಳೀಯ ಮಣ್ಣಿನಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಖರೀದಿಸಿ ಪೂಜಿಸುವುದಾಗಿ ಹಲವರು ತಿಳಿಸಿದ್ದು, ಈ ಅಭಿಯಾನಕ್ಕೆ ವ್ಯಾಪಕ ಜನಬೆಂಬಲ ದೊರೆತಿರುವುದು ಸಂತಸದ ವಿಷಯ ಎಂದು ಅವರು ಹೇಳಿದರು.

‘ಮನ್ ಕಿ ಬಾತ್’ನಲ್ಲಿ ಈ ವಿಷಯವನ್ನು ಚರ್ಚಿಸಿದ್ದರಿಂದ ಸರಿಯಾದ ಸಮಯದಲ್ಲಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಲು ಸಾಧ್ಯವಾಯಿತು. ಪರಿಸರ ಸಂರಕ್ಷಣೆ ಮತ್ತು ಸ್ಥಳೀಯ ಉತ್ಪನ್ನಗಳ ಬಳಕೆಯ ಮಹತ್ವವನ್ನು ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

ಈ ಹಿನ್ನೆಲೆಯಲ್ಲಿ ಈ ವರ್ಷವೂ ತಮ್ಮ ಮನವಿಯನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ, “ಈ ಗಣೇಶ ಹಬ್ಬದಲ್ಲೂ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಸ್ಥಳೀಯ ಮಣ್ಣಿನಿಂದ ತಯಾರಿಸಲಾದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ. ನಿಮ್ಮ ಈ ಸಣ್ಣ ಪ್ರಯತ್ನವು ಪ್ರಕೃತಿಯ ಆರಾಧನೆಯ ಒಂದು ರೂಪವಾಗಿದ್ದು, ಪರಿಸರ ಸಂರಕ್ಷಣೆಗೆ ಮಹತ್ವದ ಕೊಡುಗೆಯಾಗುತ್ತದೆ” ಎಂದು ಕರೆ ನೀಡಿದರು.

ಪಿಒಪಿ ಮೂರ್ತಿಗಳು ನೀರಿನಲ್ಲಿ ಸುಲಭವಾಗಿ ಕರಗದೆ ಜಲಮೂಲಗಳಿಗೆ ಹಾನಿ ಉಂಟುಮಾಡುವ ಸಾಧ್ಯತೆ ಇದೆ. ಅದಕ್ಕೆ ವಿರುದ್ಧವಾಗಿ, ಮಣ್ಣಿನ ಗಣೇಶ ಮೂರ್ತಿಗಳು ಪರಿಸರಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ. ಜೊತೆಗೆ, ಸ್ಥಳೀಯ ಕುಂಬಾರರು ಮತ್ತು ಕರಕುಶಲ ಕಲಾವಿದರಿಗೆ ಉದ್ಯೋಗ ಹಾಗೂ ಆರ್ಥಿಕ ಬೆಂಬಲವೂ ದೊರೆಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು.

ಪರಿಸರ ಸಂರಕ್ಷಣೆ, ಸ್ವದೇಶಿ ಉತ್ಪನ್ನಗಳ ಪ್ರೋತ್ಸಾಹ ಮತ್ತು ಸ್ಥಳೀಯ ಕಲಾವಿದರ ಬೆಂಬಲ ಎಂಬ ಮೂರು ಪ್ರಮುಖ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಗಣೇಶೋತ್ಸವವನ್ನು ಆಚರಿಸೋಣ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಮನವಿ ಮಾಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (58)

ನಮ್ಮ ಮೆಟ್ರೋ ಹಳಿಗೆ ಬಿದ್ದು ವ್ಯಕ್ತಿ ಆ*ತ್ಯಹ*ತ್ಯೆ

by ಕವಿತಾ
July 27, 2026 - 7:24 pm
0

ನಲ್ಲಿ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

by ಶಾಲಿನಿ ಕೆ. ಡಿ
July 27, 2026 - 6:41 pm
0

Untitled design (56)

ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’

by ಕವಿತಾ
July 27, 2026 - 6:37 pm
0

Untitled design (55)

ಬೈ ಒನ್-ಗೆಟ್ ಒನ್ ಆಫರ್‌ನಲ್ಲಿ ಬ್ಲಿಂಕಿಟ್‌ ಮೋಸ: 703 ರೂ. ವಸ್ತುವಿಗೆ 35 ಸಾವಿರ ರೂ. ಪರಿಹಾರ!

by ಕವಿತಾ
July 27, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (56)
    ಕಾರ್ಗಿಲ್ ವೀರರಿಗೆ ವಿಶೇಷ ನಮನ:‌ ಹಿಮಾಚಲ, ಲಡಾಖ್ ದಾಟಿ ದ್ರಾಸ್‌ನಲ್ಲಿ ಸಂಪನ್ನಗೊಂಡ 1,900 ಕಿ.ಮೀ. ‘ಶೌರ್ಯ ವಿಜಯ್ ಯಾತ್ರೆ’
    July 27, 2026 | 0
  • Untitled design (33)
    RBI ಹೊಸ ಯೋಜನೆ: 2027ರಿಂದ ಭಾರತದಲ್ಲಿ ಪ್ಲಾಸ್ಟಿಕ್ ನೋಟುಗಳ ಯುಗ..?
    July 27, 2026 | 0
  • Untitled design 2026 07 27T163638.774
    NEET ಅಭ್ಯರ್ಥಿನಿಯ ಸಾ*ವು: ಕುಟುಂಬಕ್ಕೆ ಬರೆದ ಪತ್ರದಲ್ಲಿ ಏನಿತ್ತು?
    July 27, 2026 | 0
  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version