• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ: ಪ್ರಧಾನಿ ನರೇಂದ್ರ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 9, 2025 - 9:14 pm
in Flash News, ದೇಶ
0 0
0
Untitled design 2025 08 09t211027.879

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 10ರಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ಮೂಲಸೌಕರ್ಯವನ್ನು ಸುಧಾರಿಸುವ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಮೋದಿಯವರು, “ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ

ಪ್ರಧಾನಿ ಮೋದಿಯವರು ಕೆ.ಎಸ್.ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ರೈಲುಗಳು ದೇಶದ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಲಿವೆ. ಈ ಯೋಜನೆಯಿಂದ ಬೆಂಗಳೂರಿನಿಂದ ಇತರ ನಗರಗಳಿಗೆ ವೇಗವಾಗಿ, ಆರಾಮದಾಯಕವಾಗಿ ಪ್ರಯಾಣಿಸುವ ಅವಕಾಶ ಒದಗಿಸಲಿದೆ.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ADVERTISEMENT
ADVERTISEMENT

ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು.…

— Narendra Modi (@narendramodi) August 9, 2025

ಬೆಂಗಳೂರು ಮೆಟ್ರೋ: ಯೆಲ್ಲೋ ಲೈನ್‌ಗೆ ಉದ್ಘಾಟನೆ

ನಮ್ಮ ಮೆಟ್ರೋದ ಹಳದಿ ಮಾರ್ಗ (ಯೆಲ್ಲೋ ಲೈನ್) ಉದ್ಘಾಟನೆ ಈ ಭೇಟಿಯ ಪ್ರಮುಖ ಆಕರ್ಷಣೆಯಾಗಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ. ಉದ್ದದ ಈ ಮಾರ್ಗವು 16 ನಿಲ್ದಾಣಗಳನ್ನು ಹೊಂದಿದೆ. 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಯೆಲ್ಲೋ ಲೈನ್‌ನ ವಿಶೇಷತೆ ಎಂದರೆ ಚಾಲಕ ರಹಿತ ರೈಲುಗಳ ಸಂಚಾರ. ಆರಂಭದಲ್ಲಿ ಮೂರು ರೈಲುಗಳು ಸಂಚರಿಸಲಿದ್ದು, ದಕ್ಷಿಣ ಬೆಂಗಳೂರನ್ನು ನಗರದ ಕೇಂದ್ರ ಭಾಗಕ್ಕೆ ಸಂಪರ್ಕಿಸಲಿವೆ. ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗಿ, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಲಿದೆ.

ಇದೇ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಲಿದೆ. ಪ್ರಧಾನಿಯವರು ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮನೋಹರ ಲಾಲ್ ಖಟ್ಟರ್, ಅಶ್ವಿನಿ ವೈಷ್ಣವ್, ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಸಂಚಾರ ನಿರ್ಬಂಧಗಳು: ಟ್ರಾಫಿಕ್ ಪೊಲೀಸರಿಂದ ಬಿಗಿ ಭದ್ರತೆ

ಮೋದಿಯವರ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಚಾರ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಬೆಳಗ್ಗೆ 8:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾರೇನಹಳ್ಳಿ ಮುಖ್ಯರಸ್ತೆ (ರಾಜಲಕ್ಷ್ಮಿ ಜಂಕ್ಷನ್‌ನಿಂದ 18ನೇ ಮುಖ್ಯರಸ್ತೆಯವರೆಗೆ) ಮತ್ತು ಮಾರೇನಹಳ್ಳಿ ಈಸ್ಟ್ ಎಂಡ್ ಜಂಕ್ಷನ್‌ನಿಂದ ಅರವಿಂದ್ ಜಂಕ್ಷನ್‌ವರೆಗೆ ಸಂಚಾರ ನಿರ್ಬಂಧ ಜಾರಿಯಲ್ಲಿರುತ್ತದೆ. ಬೆಳಗ್ಗೆ 9:30 ರಿಂದ ಮಧ್ಯಾಹ್ನ 2:30 ರವರೆಗೆ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್, ಹೊಸೂರು ರಸ್ತೆ, ಇನ್ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆ ಮತ್ತು ಎಚ್ಚಿ ಅವೆನ್ಯೂ ರಸ್ತೆಗಳಲ್ಲಿ ಟ್ರಾಫಿಕ್ ನಿರ್ಬಂಧ ಇರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version