• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

ಕವಿತಾ by ಕವಿತಾ
June 21, 2026 - 5:15 pm
in ತಂತ್ರಜ್ಞಾನ, ದೇಶ
0 0
0
Untitled design (84)

ಕೋಲ್ಕತಾ (ಜೂನ್,21): ಕೊಲ್ಕತ್ತಾದ ಶ್ಯಾಮಪ್ರಸಾದ್ ಮುಖರ್ಜಿ ಬಂದರಿನಲ್ಲಿ ಭಾನುವಾರ ನಡೆದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ನೌಕಾಪಡೆಯ ಮೂರು ಅತ್ಯಾಧುನಿಕ ಸ್ವದೇಶಿ ಯುದ್ಧನೌಕೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ಪ್ರಧಾನಿ ಮೋದಿ ಕೊಲ್ಕತ್ತಾದಲ್ಲಿ ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ

RelatedPosts

ನೀಟ್ ವಿದ್ಯಾರ್ಥಿಗಳಿಗಾಗಿ 45 ನಿ. ವಿಮಾನ ನಿಲ್ದಾಣದಲ್ಲಿ ಕಾದ ಪ್ರಧಾನಿ

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ

ವಿಶ್ವ ಬ್ಯಾಂಕ್‌ನಿಂದ ಬೃಹತ್‌ ಮೊತ್ತದ ಸಾಲ ಪಡೆಯಲಿರುವ ಭಾರತ!

ADVERTISEMENT
ADVERTISEMENT

ದುನಗಿರಿ, ಸನ್ಶೋಧಕ್ ಮತ್ತು ಅಗ್ರಾಯ್ ನೌಕೆಗಳು ಸೇರ್ಪಡೆ

75% ಕ್ಕೂ ಹೆಚ್ಚು ಸ್ವದೇಶಿ ತಂತ್ರಜ್ಞಾನ ಬಳಕೆ

ನೌಕಾಪಡೆಯ ಸಮುದ್ರ ಭದ್ರತೆ ಮತ್ತು ಯುದ್ಧ ಸಾಮರ್ಥ್ಯ ವೃದ್ಧಿ

ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿರ್ಮಿಸಲಾದ ಈ ನೌಕೆಗಳು ‘ದುನಗಿರಿ’, ‘ಸನ್ಶೋಧಕ್’ ಮತ್ತು ‘ಅಗ್ರಾಯ್’ ಎಂಬ ಹೆಸರಿನಿಂದ ನೌಕಾಪಡೆಗೆ ಸೇರ್ಪಡೆಯಾಗಿವೆ.ಈ ಮೂರು ನೌಕೆಗಳನ್ನು ಭಾರತೀಯ ನೌಕಾಪಡೆಯ ವಾರ್‌ಶಿಪ್ ಡಿಸೈನ್ ಬ್ಯೂರೋ ವಿನ್ಯಾಸಗೊಳಿಸಿದ್ದು, ಕೊಲ್ಕತ್ತಾದ ಸಾರ್ವಜನಿಕ ವಲಯದ ಪ್ರಮುಖ ರಕ್ಷಣಾ ಸಂಸ್ಥೆ ಗಾರ್ಡನ್ ರೀಚ್ ಶಿಪ್‌ಬಿಲ್ಡರ್ಸ್ ಅಂಡ್ ಎಂಜಿನಿಯರ್ಸ್ ಲಿಮಿಟೆಡ್ (GRSE) ನಿರ್ಮಿಸಿದೆ. ನೌಕೆಗಳಲ್ಲಿ ಶೇಕಡಾ 75ಕ್ಕಿಂತ ಹೆಚ್ಚಿನ ಪ್ರಮಾಣದ ಸ್ವದೇಶಿ ತಂತ್ರಜ್ಞಾನ ಮತ್ತು ಉಪಕರಣಗಳನ್ನು ಬಳಸಲಾಗಿದೆ. ಜೊತೆಗೆ 200ಕ್ಕೂ ಹೆಚ್ಚು MSME ಸಂಸ್ಥೆಗಳು ನಿರ್ಮಾಣ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವುದು ‘ಆತ್ಮನಿರ್ಭರ ಭಾರತ’ ಅಭಿಯಾನಕ್ಕೆ ಮತ್ತಷ್ಟು ಬಲ ತುಂಬಿದೆ.

A New Chapter Begins with the commissioning of powerful symbols of Maritime Strength.

Designed, built and integrated in India, Dunagiri, Agray, and Sanshodhak, showcase the power of #AatmanirbharBharat.

From Kolkata to the Indian Ocean, India sails forward with confidence.… pic.twitter.com/B03RXWkTIw

— Ministry of Defence, Government of India (@SpokespersonMoD) June 20, 2026

‘ದುನಗಿರಿ’ಭಾರತೀಯ ನೌಕಾಪಡೆಯ ಪ್ರಮುಖ ಶಕ್ತಿ;

‘ದುನಗಿರಿ’ ಅತ್ಯಾಧುನಿಕ ಸ್ಟೆಲ್ತ್ ಫ್ರಿಗೇಟ್ ಆಗಿದ್ದು, ಬ್ರಹ್ಮೋಸ್ ಕ್ಷಿಪಣಿಗಳು, ಮಧ್ಯಮ ವ್ಯಾಪ್ತಿಯ ಮೇಲ್ಮೈ-ವಾಯು ಕ್ಷಿಪಣಿ (MRSAM) ವ್ಯವಸ್ಥೆ ಹಾಗೂ ಸುಧಾರಿತ ಸಂವೇದಕ ತಂತ್ರಜ್ಞಾನಗಳನ್ನು ಹೊಂದಿದೆ. ದೀರ್ಘಾವಧಿಯ ಸಮುದ್ರ ಕಾರ್ಯಾಚರಣೆಗಳು ಮತ್ತು ಬಹುಆಯಾಮದ ಯುದ್ಧ ಪರಿಸ್ಥಿತಿಗಳಿಗೆ ಸೂಕ್ತವಾಗಿ ವಿನ್ಯಾಸಗೊಳಿಸಿರುವ ಈ ನೌಕೆ ಭಾರತೀಯ ನೌಕಾಪಡೆಯ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಲಿದೆ.

‘ಸನ್ಶೋಧಕ್’ ದೇಶದ ನಾಲ್ಕನೇ ದೊಡ್ಡ ಸಮೀಕ್ಷಾ ಹಡಗು:

‘ಸನ್ಶೋಧಕ್’ ದೇಶದ ನಾಲ್ಕನೇ ದೊಡ್ಡ ಸಮೀಕ್ಷಾ ಹಡಗಾಗಿದ್ದು, ಕರಾವಳಿ ಹಾಗೂ ಆಳ ಸಮುದ್ರ ಪ್ರದೇಶಗಳಲ್ಲಿ ಜಲವೈಜ್ಞಾನಿಕ ಸಮೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿದೆ. ಸಮುದ್ರದ ಭೌಗೋಳಿಕ ಮತ್ತು ಸಾಗರಶಾಸ್ತ್ರೀಯ ಮಾಹಿತಿಯನ್ನು ಸಂಗ್ರಹಿಸಲು ಅತ್ಯಾಧುನಿಕ ಸಾಧನಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಸ್ವಯಂಚಾಲಿತ ಜಲಾಂತರ್ಗಾಮಿ ವಾಹನಗಳು (AUV) ಮತ್ತು ದೂರ ನಿಯಂತ್ರಿತ ವಾಹನಗಳು (ROV) ಕೂಡ ಸೇರಿವೆ.


ಅಪಾಯಗಳನ್ನು ಪತ್ತೆಹಚ್ಚುವ ಸಾವರ್ಥ್ಯ ಹೊಂದಿದ ಅಗ್ರಾಯ್:

ಅಗ್ರಾಯ್ ನೌಕೆ ಅರ್ನಾಲಾ ವರ್ಗದ ಜಲಾಂತರ್ಗಾಮಿ ವಿರೋಧಿ ಅಲ್ಪ ಆಳದ ಯುದ್ಧನೌಕೆಗಳ ಸರಣಿಯ ನಾಲ್ಕನೇ ನೌಕೆಯಾಗಿದೆ. ಹಗುರ ತೂಕದ ಟಾರ್ಪಿಡೊಗಳು, ಸ್ವದೇಶಿ ರಾಕೆಟ್ ಲಾಂಚರ್‌ಗಳು ಹಾಗೂ ಸುಧಾರಿತ ಸೋನಾರ್ ವ್ಯವಸ್ಥೆಗಳನ್ನು ಹೊಂದಿರುವ ಇದು ಕರಾವಳಿ ಪ್ರದೇಶಗಳಲ್ಲಿ ನೀರಿನೊಳಗಿನ ಅಪಾಯಗಳನ್ನು ಪತ್ತೆಹಚ್ಚಿ ನಾಶಪಡಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಮೂರು ಸ್ವದೇಶಿ ಯುದ್ಧನೌಕೆಗಳ ಸೇರ್ಪಡೆಯಿಂದ ಭಾರತೀಯ ನೌಕಾಪಡೆಯ ಕಾರ್ಯಾಚರಣಾ ಸಾಮರ್ಥ್ಯ ಹಾಗೂ ಸಮುದ್ರ ಭದ್ರತೆ ಮತ್ತಷ್ಟು ಬಲಿಷ್ಠವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (86)

ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ

by ಕವಿತಾ
June 21, 2026 - 6:42 pm
0

Web Photo Editor (15)

ಧರ್ಮಸ್ಥಳ ಪಾವಿತ್ರ್ಯತೆಗೆ ಧಕ್ಕೆ ಬೇಡ: ಆಣೆ-ಪ್ರಮಾಣ ಪ್ರಸ್ತಾವಕ್ಕೆ ಸುರೇಶ್ ಕುಮಾರ್ ವಿರೋಧ

by ದಿಶಾ ಕೆ. ಎಸ್.
June 21, 2026 - 6:35 pm
0

Untitled design 2026 06 21T183256.676

ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಶೀಘ್ರದಲ್ಲಿ ವಿಜಯಪುರ-ತಿರುಪತಿ ನಡುವೆ ನೇರ ರೈಲು ಸೇವೆ

by ಶಾಲಿನಿ ಕೆ. ಡಿ
June 21, 2026 - 6:33 pm
0

Untitled design (85)

ನೀಟ್ ವಿದ್ಯಾರ್ಥಿಗಳಿಗಾಗಿ 45 ನಿ. ವಿಮಾನ ನಿಲ್ದಾಣದಲ್ಲಿ ಕಾದ ಪ್ರಧಾನಿ

by ಕವಿತಾ
June 21, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (74)
    ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ
    June 20, 2026 | 0
  • Untitled design (36)
    ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭ?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
  • Untitled design 2026 06 08T141616.679
    ವಿಶ್ವದ ಮೊದಲ ಟ್ರಿಲಿಯನೇರ್..ಇಲಾನ್ ಮಸ್ಕ್‌‌ಗಿರುವ ಸಂಪತ್ತು ಎಷ್ಟು ಗೊತ್ತಾ?
    June 8, 2026 | 0
  • BeFunky collage (5)
    ಸಿಮ್ ಸ್ವಾಪ್ ವಂಚನೆಗೆ ಟೆಲಿಕಾಂ ಕಂಪನಿಗಳಿಗೆ ಚಾಟಿ: BSNLಗೆ ₹55.5 ಲಕ್ಷ ದಂಡ!
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version