• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿ ಸೇವಿಸುವ ಆಹಾರ ಯಾವುದು ಗೊತ್ತಾ..?

ವರ್ಷದ 300 ದಿನ ‘ನಮೋ’ ತಿಂತಾರೆ ಈ ಆಹಾರ..! | ಅದರಿಂದ ಆಗೋ ಪ್ರಯೋಜನಗಳೇನು..?

ಚಂದ್ರಮೋಹನ್ ಕೋಲಾರ by ಚಂದ್ರಮೋಹನ್ ಕೋಲಾರ
February 26, 2025 - 5:07 pm
in Flash News, ದೇಶ
0 0
0
Untitled design 2025 02 26t164958.331

ಪ್ರಧಾನಿ ನರೇಂದ್ರ ಮೋದಿ ಆಹಾರ ವಿಚಾರದಲ್ಲಿ ಬಹಳ ಕಟ್ಟುನಿಟ್ಟು. ಶುದ್ಧ ಸಸ್ಯಾಹಾರಿಯಾಗಿರುವ ಮೋದಿ ವಿಶೇಷ ಆಹಾರಗಳನ್ನು ಸೇವಿಸುತ್ತಾರೆ. ಈ ಹಿಂದೆ ನರೇಂದ್ರ ಮೋದಿ ಕಾಸ್ಟ್ಲಿ ಮ್ಯಾಜಿಕ್‌ ಮಶ್ರೂಮ್‌ ಸೇವಿಸುತ್ತಾರೆ ಎಂಬ ವಿಚಾರ ಬಹಳ ಸದ್ದು ಮಾಡಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ವರ್ಷದ 300 ದಿನ ತಾವರೆ ಬೀಜಗಳಿಂದ ಮಾಡಿದ ಖಾದ್ಯಗಳನ್ನು ಸವಿಯುತ್ತಾರೆ ಎಂಬ ವಿಚಾರ ಬಯಲಾಗಿದೆ. ಹೀಗಾಗಿ ತಾವರೆ ಬೀಜಗಳಿಂದ ತಯಾರಿಸಿದ ಖಾದ್ಯಗಳನ್ನು ಸೇವಿಸಿದರೆ ಆಗುವ ಉಪಯೋಗಗಳೇನು ಎಂಬುದನ್ನು ವಿವರಿಸಲಾಗಿದೆ.

RelatedPosts

ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

ಉರಿಯಲ್ಲಿ ಪಾಕ್‌ನ ಶೆಲ್ ದಾಳಿ: ಓರ್ವ ಮಹಿಳೆ ಸಾವು, ಇನ್ನೊಬ್ಬರಿಗೆ ಗಾಯ

ಭಾರತಕ್ಕೆ ಸೌದಿ ಸಚಿವರ ಹಠಾತ್ ಭೇಟಿ: ಉಗ್ರವಾದ ನಿಗ್ರಹಕ್ಕೆ ಬೆಂబల

ಪಾಕ್ ಜೊತೆ ಸಂಘರ್ಷ: 8,000 ಎಕ್ಸ್ ಖಾತೆಗಳಿಗೆ ಭಾರತದಲ್ಲಿ ನಿರ್ಬಂಧ

ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2025ರ ಮನ್‌ ಕಿ ಬಾತ್‌ನಲ್ಲಿ ಸಾಧ್ಯವಾದಷ್ಟು ಬೊಜ್ಜು ಸಂಗ್ರಹವಾಗಲು ಕಾರಣವಾಗೋ ಖಾದ್ಯ ತೈಲಗಳಿಂದ ದೂರವಿರಿ ಅಂತಾ ಕರೆ ಕೊಟ್ಟಿದ್ರು.

ಇದಾದ ಮರುದಿನವೇ 10 ಫೇಮಸ್‌ ವ್ಯಕ್ತಿಗಳನ್ನ ಎಕ್ಸ್‌ನಲ್ಲಿ ಟ್ಯಾಗ್ ಮಾಡಿ ಫ್ಯಾಟ್‌ ಇಂಡಿಯಾ ಚಾಲೆಂಜ್ ಆರಂಭಿಸಿದ್ರು. ಇದಕ್ಕೆ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ಹೀಗೆ ಆರೋಗ್ಯ ಮತ್ತು ಆಹಾರದ ವಿಚಾರಗಳು ಸದ್ದು ಮಾಡ್ತಿರೋ ನಡುವೆ ಮೋದಿ ವರ್ಷ 300 ದಿನ ಸೇವಿಸೋ ಅದೊಂದು ಆಹಾರ ಪದಾರ್ಥ ಭಾರಿ ಸದ್ದು ಮಾಡಲು ಶುರು ಮಾಡಿದೆ.

ಇದನ್ನು ಓದಿ: ಬಿಆರ್‌ಟಿ ಸಂರಕ್ಷಿತಾ ಅರಣ್ಯದಲ್ಲಿ ಹುಲಿಯ ಸಂತತಿ ಹೆಚ್ಚಳಕ್ಕೆ ಸೋಲಿಗ ಜನಾಂಗದವರ ಕೊಡುಗೆ :ಪ್ರಧಾನಿ ಮೋದಿ!

ಮಖಾನಾ ಅಥವಾ ಫಾಕ್ಸ್‌ ನಟ್‌ ಅಂದ್ರೆ ಎಲ್ಲರಿಗೂ ಅರ್ಥವಾಗಲ್ಲ. ಆದ್ರೆ, ತಾವರೆ ಬೀಜ ಅಂದ್ರೆ ತಕ್ಷಣ ಎಲ್ಲರಿಗೂ ಅರ್ಥವಾಗಬಹುದು. ಪ್ರಧಾನಿ ನರೇಂದ್ರ ಮೋದಿ ತಾವರೆ ಬೀಜಗಳಿಂದ ಮಾಡಿರೋ ಖಾದ್ಯಗಳನ್ನ ಹೆಚ್ಚಾಗಿ ಸೇವಿಸುತ್ತಾರೆ. ವರ್ಷದ 300 ದಿನ ತಾವರೆ ಬೀಜಗಳಿಂದ ಮಾಡಿರೋ ಖಾದ್ಯಗಳೇ ಮೋದಿ ಫೇವರಿಟ್. ಹಲವಾರು ಶತಮಾನಗಳಿಂದ ತಾವರೆ ಬೀಜಗಳಿಂದ ಮಾಡಿರೋ ಖಾದ್ಯಗಳು ಭಾರತದಲ್ಲಿ ಫೇಮಸ್ ಆಗಿವೆ. ರೋಗ ನಿರೋಧಕ ಶಕ್ತಿಯನ್ನ ಹೆಚ್ಚಿಸೋ ಗುಣವಿರೋ ತಾವರೆ ಬೀಜಗಳು ನಾರಿನಾಂಶ, ಕಾರ್ಬೊಹೈಡ್ರೇಟ್‌ಗಳು, ಪ್ರೋಟಿನ್‌ಗಳು, ಪ್ರತ್ಯಾಮ್ಲಿಯಗಳು ಮತ್ತು ದೇಹಕ್ಕೆ ಅವಶ್ಯವಿರೋ ಖನಿಜಾಂಶಗಳನ್ನು ಹೆಚ್ಚಾಗಿ ಹೊಂದಿವೆ.

ತಾವರೆ ಬೀಜಗಳಿಂದ ಮಾಡಿರೋ ಖಾದ್ಯಗಳನ್ನ ಸೇವಿಸಿದ್ರೆ, ಭಾರತೀಯರು ಮಾರಕ ಕಾಯಿಲೆಗಳಿಂದ ದೂರವಿರಬಹುದು ಅಂತಾ ಆರೋಗ್ಯ ತಜ್ಞರು ಹೇಳ್ತಾರೆ. ಇವುಗಳಲ್ಲಿ ಕೊಬ್ಬಿನಾಂಶ ಇರಲ್ಲ, ಜೊತೆಗೆ ಕಡಿಮೆ ಪ್ರಮಾಣದ ಸೋಡಿಯಂ ಹೊಂದಿರುತ್ತದೆ. ಹೀಗಾಗಿ ಹೃದಯದ ಆರೋಗ್ಯಕ್ಕೆ ಹೆಚ್ಚು ಸೂಕ್ತವಾದ ಆಹಾರವಾಗಿದೆ. ಹೆಚ್ಚಿನ ಪ್ರಮಾಣದ ಪೊಟಾಷಿಯಂ ಮತ್ತು ಕಡಿಮೆ ಪ್ರಮಾಣದ ಸೋಡಿಯಂ ಹೊಂದಿರೋದ್ರಿಂದ ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ.

 

ಇದರಲ್ಲಿರುವ ಪ್ರತ್ಯಾಮ್ಲೀಯಗಳು ಹೃದಯದಲ್ಲಿರೋ ಜೀವಕೋಶಗಳಿಗೆ ಆಗೋ ಹಾನಿಯನ್ನು ಕಡಿಮೆ ಮಾಡಿ ಹೃದಯ ಸೂಕ್ತವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. ಹೆಚ್ಚಿನ ಪ್ರಮಾಣದ ನಾರಿನಾಂಶ ಮತ್ತು ಪ್ರೋಟಿನ್‌ಗಳನ್ನು ಒಳಗೊಂಡಿದ್ದು, ಕಡಿಮೆ ಕ್ಯಾಲೋರಿಗಳನ್ನು ದೇಹಕ್ಕೆ ಒದಗಿಸುತ್ತದೆ. ಹೀಗಾಗಿ ತೂಕ ಕಡಿಮೆ ಮಾಡಲು ಪ್ರಯತ್ನಿಸುತ್ತಿರುವವರು ಹೆಚ್ಚಿನ ಪ್ರಮಾಣದಲ್ಲಿ ತಾವರೆ ಬೀಜಗಳನ್ನು ಸೇವಿಸಿದರೆ ಒಳ್ಳೆಯದು ಅಂತಾ ಆರೋಗ್ಯ ತಜ್ಞರು ಹೇಳ್ತಾರೆ.

ಪ್ರತಿನಿತ್ಯ ಹುರಿದ ಕಾಳುಗಳ ಜೊತೆಗೆ 30 ರಿಂದ 50 ಗ್ರಾಂ ತಾವರೆ ಬೀಜಗಳನ್ನು ತಿಂದರೆ ಹೆಚ್ಚಿನ ಪ್ರಮಾಣದ ಪ್ರೋಟಿನ್‌ ಒದಗಿಸುತ್ತದೆ ಮತ್ತು ಅಮೈನೋ ಆಮ್ಲಗಳ ನಡುವಿನ ಸಮತೋಲನ ಕಾಪಾಡಿಕೊಳ್ಳಬಹುದು. ಒಂದು ಹಿಡಿಯಷ್ಟು ತಾವರೆ ಬೀಜಗಳ ಜೊತೆಗೆ ಇತರ ಹುರಿದ ಬೀಜಗಳು ಅಥವಾ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಪ್ರೋಟಿನ್‌ಗಳನ್ನು ಹೆಚ್ಚಿಸಿಕೊಳ್ಳಲು ಬಯಸಿರುವವರು, ತಾವರೆ ಬೀಜಗಳನ್ನು ಹೆಚ್ಚಾಗಿ ಸೇವಿಸಬಹುದು.

ತಾವರೆ ಬೀಜಗಳು ಬಹುತೇಕ ಎಲ್ಲರ ದೇಹಕ್ಕೂ ಒಳ್ಳೆಯದ್ದೇ ಆದ್ರೂ, ಹೆಚ್ಚಿನ ಪ್ರಮಾಣದ ನಾರಿನಾಂಶ ಹೊಂದಿರೋದ್ರಿಂದ ಚಯಾಪಚಯ ಕ್ರಿಯೆಗಳಿಗೆ ತೊಂದರೆ ಉಂಟು ಮಾಡಬಹುದು. ಹೆಚ್ಚಿನ ಪ್ರಮಾಣದ ಪೊಟಾಷಿಯಂ ಹೊಂದಿರೋದ್ರಿಂದ, ದೇಹದಲ್ಲಿ ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಹೀಗಾಗಿ ಕಿಡ್ನಿ ಸಮಸ್ಯೆ ಇರೋರು ಹೆಚ್ಚಾಗಿ ತಾವರೆ ಬೀಜಗಳನ್ನು ಬಳಸುವುದು ಒಳ್ಳೆಯದಲ್ಲ. ದಿನದ ಯಾವುದೇ ಸಮಯದಲ್ಲಾದರೂ ತಾವರೆ ಬೀಜಗಳ ಖಾದ್ಯಗಳನ್ನು ಸವಿಯಬಹುದು.

ShareSendShareTweetShare
ಚಂದ್ರಮೋಹನ್ ಕೋಲಾರ

ಚಂದ್ರಮೋಹನ್ ಕೋಲಾರ

ಗ್ಯಾರಂಟಿ ನ್ಯೂಸ್ ಸಂಸ್ಥೆಯಲ್ಲಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಹಲವಾರು ಸುದ್ದಿವಾಹಿನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ 13 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪ್ರಚಲಿತ ವಿದ್ಯಮಾನಗಳು, ವಿಜ್ಞಾನ - ತಂತ್ರಜ್ಞಾನ ರಂಗಗಳು ಇವರು ಆಸಕ್ತಿಯ ವಿಚಾರಗಳು. ಇದಲ್ಲದೆ ಇತಿಹಾಸ, ಆರ್ಥಿಕತೆ, ಬಾಹ್ಯಾಕಾಶ, ಕ್ರೀಡಾ ಸುದ್ದಿಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಮೋಟರ್ ಸ್ಪೋರ್ಟ್ ರೇಸಿಂಗ್ ವೀಕ್ಷಣೆ, ಬೈಕಿಂಗ್, ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Befunky collage 2025 05 09t103518.887

ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 10:36 am
0

Web 2025 05 09t102527.645

ಮೇ 12 ರಿಂದ ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ”

by ಶ್ರೀದೇವಿ ಬಿ. ವೈ
May 9, 2025 - 10:30 am
0

Web 2025 05 09t094329.505

ಕರ್ನಾಟಕದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್, ದೂರು ದಾಖಲು

by ಶ್ರೀದೇವಿ ಬಿ. ವೈ
May 9, 2025 - 9:43 am
0

Web (100)

ಉರಿಯಲ್ಲಿ ಪಾಕ್‌ನ ಶೆಲ್ ದಾಳಿ: ಓರ್ವ ಮಹಿಳೆ ಸಾವು, ಇನ್ನೊಬ್ಬರಿಗೆ ಗಾಯ

by ಶ್ರೀದೇವಿ ಬಿ. ವೈ
May 9, 2025 - 9:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 09t103518.887
    ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ
    May 9, 2025 | 0
  • Untitled design (99)
    ಪಾಕಿಸ್ತಾನಕ್ಕೆ ಭಾರತದ ಶಾಕ್: ಪಾಕ್‌ನ ಕರಾಚಿ ಬಂದರು ಧ್ವಂಸ
    May 9, 2025 | 0
  • Untitled design (97)
    ಪಾಕ್‌ನ ಯುದ್ಧ ವಿಮಾನ ಛಿದ್ರಗೊಳಿಸಿ ಪೈಲೆಟ್ ವಶಕ್ಕೆ ಪಡೆದ ಭಾರತ
    May 8, 2025 | 0
  • Untitled design (96)
    ಪಾಕ್​​ ದಾಳಿಗೆ ಭಾರತ ಕೌಂಟರ್: ಲಾಹೋರ್‌-ಸಿಯಾಲ್‌ಕೋಟ್‌ ಮೇಲೆ ಡ್ರೋನ್ ದಾಳಿ
    May 8, 2025 | 0
  • Untitled design (94)
    ಜನಾರ್ದನ ರೆಡ್ಡಿಗೆ ಬಿಗ್‌ ಶಾಕ್‌: ಶಾಸಕ ಸ್ಥಾನದಿಂದ ಅನರ್ಹ
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version