• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

G20 ಶೃಂಗಸಭೆ: ಈ 3 ಉಪಕ್ರಮ ಪ್ರಸ್ತಾಪಿಸಿ, ಜಗತ್ತಿನ ಗಮನ ಸೆಳೆದ ಪ್ರಧಾನಿ ಮೋದಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 22, 2025 - 6:14 pm
in ದೇಶ, ವಿದೇಶ
0 0
0
Untitled design (43)

ಜೋಹಾನ್ಸ್‌ಬರ್ಗ್, ನವೆಂಬರ್ 22, 2025: ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ G20 ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗುರಿಯಾಗುವ ಮೂರು ಹೊಸ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, ಇಂದಿನ ಅಭಿವೃದ್ಧಿ ಮಾದರಿಗಳು ಪ್ರಕೃತಿಯನ್ನು ನಾಶಪಡಿಸುತ್ತಿವೆ. ಯಾರನ್ನೂ ಹಿಂದೆ ಬಿಡದೆ, ಎಲ್ಲರನ್ನೂ ಒಳಗೊಂಡ ಸಮಾವೇಶಿ ಬೆಳವಣಿಗೆಯೇ ಏಕೈಕ ದಾರಿ ಎಂದು ಒತ್ತಿ ಹೇಳಿದರು.

1. ಜಾಗತಿಕ ಸಾಂಪ್ರದಾಯಿಕ ಜ್ಞಾನ ಭಂಡಾರ

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

ADVERTISEMENT
ADVERTISEMENT

(Global Repository of Traditional Knowledge) ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಸಾಂಪ್ರದಾಯಿಕ ಜೀವನ ವಿಧಾನಗಳ ರಕ್ಷಣೆಯ ಕರೆಯೊಂದಿಗೆ ಆರಂಭಿಸಿದರು. “ಪ್ರಪಂಚದಾದ್ಯಂತದ ಸಾವಿರಾರು ವರ್ಷಗಳ ಸಾಂಪ್ರದಾಯಿಕ ಜ್ಞಾನವು ಪರಿಸರ ಸಂರಕ್ಷಣೆ, ಸಮಾಜದ ಸಮತೋಲನ ಮತ್ತು ಸುಸ್ಥಿರ ಜೀವನಕ್ಕೆ ಮಾರ್ಗದರ್ಶನ ನೀಡುತ್ತದೆ. ಆದರೆ ಇದು ಈಗ ಮರೆಯಾಗುತ್ತಿದೆ. ಎಂದು ಕಳವಳ ವ್ಯಕ್ತಪಡಿಸಿದ ಅವರು, G20 ಅಡಿಯಲ್ಲಿ ಜಾಗತಿಕ ಸಾಂಪ್ರದಾಯಿಕ ಜ್ಞಾನ ಭಂಡಾರ ಸ್ಥಾಪಿಸುವ ಪ್ರಸ್ತಾಪ ಮಂಡಿಸಿದರು. ಈ ಭಂಡಾರದಲ್ಲಿ ಎಲ್ಲ ದೇಶಗಳ ಸಾಂಪ್ರದಾಯಿಕ ಜ್ಞಾನ, ಆಯುರ್ವೇದ, ಆಫ್ರಿಕಾದ ಗಿಡಮೂಲಿಕೆ ಚಿಕಿತ್ಸೆ, ದಕ್ಷಿಣ ಅಮೆರಿಕಾದ ಸ್ಥಳೀಯ ಜ್ಞಾನ – ಎಲ್ಲವನ್ನೂ ಡಿಜಿಟಲ್ ಆಕಾರದಲ್ಲಿ ಸಂಗ್ರಹಿಸಿ, ಎಲ್ಲರಿಗೂ ಲಭ್ಯವಾಗುವಂತೆ ಮಾಡಬೇಕು. ಇದು ಮುಂದಿನ ಪೀಳಿಗೆಗೆ ಸುಸ್ಥಿರ ಜೀವನದ ಮಾರ್ಗವನ್ನು ಕಲಿಸುತ್ತದೆ. ಭಾರತದ ‘ಭಾರತೀಯ ಜ್ಞಾನ ವ್ಯವಸ್ಥೆಗಳು’ ಇದಕ್ಕೆ ಬುನಾದಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.

Spoke at the first session of the G20 Summit in Johannesburg, South Africa, which focussed on inclusive and sustainable growth. With Africa hosting the G20 Summit for the first time, NOW is the right moment for us to revisit our development parameters and focus on growth that is… pic.twitter.com/AxHki7WegR

— Narendra Modi (@narendramodi) November 22, 2025

2. G20-ಆಫ್ರಿಕಾ ಬಹು-ಕೌಶಲ್ಯ ಕಾರ್ಯಕ್ರಮ

ಆಫ್ರಿಕಾ ಅಭಿವೃದ್ಧಿ ಹೊಂದಿದರೆ ಇಡೀ ಜಗತ್ತೇ ಅಭಿವೃದ್ಧಿ ಹೊಂದುತ್ತದೆ ಎಂಬ ಮಾತಿನೊಂದಿಗೆ ಪ್ರಧಾನಿ ಮೋದಿ ಎರಡನೇ ಉಪಕ್ರಮ ಪ್ರಕಟಿಸಿದರು. ಮುಂದಿನ 10 ವರ್ಷಗಳಲ್ಲಿ ಆಫ್ರಿಕಾದ 10 ಮಿಲಿಯನ್ ಯುವಕರಿಗೆ ಕೌಶಲ್ಯ ತರಬೇತಿ ನೀಡುವ ‘G20-ಆಫ್ರಿಕಾ ಬಹು-ಕೌಶಲ್ಯ ಕಾರ್ಯಕ್ರಮ’ ಆರಂಭಿಸಬೇಕು. ಇದಕ್ಕಾಗಿ ಮೊದಲು 1 ಮಿಲಿಯನ್ ಪ್ರಮಾಣೀಕೃತ ತರಬೇತುದಾರರನ್ನುತಯಾರಿಸಬೇಕು. ಈ ತರಬೇತುದಾರರು ಲಕ್ಷಾಂತರ ಯುವಕರನ್ನು ತರಬೇತುಗೊಳಿಸಿ, ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲಿ ಸ್ಥಿರ ಪ್ರತಿಭಾ ಹರಿವು ಒದಗಿಸುತ್ತಾರೆ” ಎಂದು ಅವರು ಕರೆ ನೀಡಿದರು. ಎಲ್ಲ G20 ದೇಶಗಳು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕೆಂದು ಒತ್ತಾಯಿಸಿದರು.

3. ಮಾದಕ ದ್ರವ್ಯ-ಭಯೋತ್ಪಾದನಾ ನಂಟನ್ನು ಮುರಿಯುವ ವಿಶೇಷ ಉಪಕ್ರಮ

ತಮ್ಮ ಮೂರನೇ ಪ್ರಸ್ತಾಪದಲ್ಲಿ ಪ್ರಧಾನಿ ಮೋದಿ ಜಾಗತಿಕ ಭದ್ರತೆಯ ಗಂಭೀರ ಸವಾಲನ್ನು ಪ್ರಸ್ತಾಪಿಸಿದರು. “ಫೆಂಟನಿಲ್‌ನಂತಹ ಸಂಶ್ಲೇಷಿತ ಔಷಧಗಳು ವೇಗವಾಗಿ ಹರಡುತ್ತಿವೆ. ಇದು ಸಾರ್ವಜನಿಕ ಆರೋಗ್ಯ ಮತ್ತು ಜಾಗತಿಕ ಭದ್ರತೆಗೆ ದೊಡ್ಡ ಬೆದರಿಕೆ. ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಯ ನಡುವಿನ ನಂಟನ್ನು ಮುರಿಯಬೇಕು” ಎಂದು ಒತ್ತಿ ಹೇಳಿದ ಅವರು, G20 ಮಟ್ಟದಲ್ಲಿ ವಿಶೇಷ ಉಪಕ್ರಮ ರೂಪಿಸಬೇಕೆಂದು ಕೋರಿದರು. ಕಳ್ಳಸಾಗಣೆ ಜಾಲಗಳನ್ನು ಛಿದ್ರಗೊಳಿಸುವುದು, ಅಕ್ರಮ ಹಣದ ಹರಿವನ್ನು ತಡೆಯುವುದು, ಭಯೋತ್ಪಾದನೆಗೆ ಹಣಕಾಸು ಸರಬರಾಜು ನಿಲ್ಲಿಸುವುದು ಇದಕ್ಕೆ ಎಲ್ಲ ದೇಶಗಳು ಆರ್ಥಿಕ ಮತ್ತು ಭದ್ರತಾ ಕ್ರಮಗಳನ್ನು ಒಟ್ಟಾಗಿ ಬಳಸಬೇಕು ಎಂದು ಮೋದಿ ಸಲಹೆ ನೀಡಿದರು.

G20 ಶೃಂಗಸಭೆಯಲ್ಲಿ ಆಫ್ರಿಕಾದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವುದು ಐತಿಹಾಸಿಕವಾದರೆ, ಪ್ರಧಾನಿ ಮೋದಿ ಅವರ ಈ ಮೂರು ಉಪಕ್ರಮಗಳು ಜಾಗತಿಕ ಚರ್ಚೆಯ ಕೇಂದ್ರ ಬಿಂದುವಾಗಿವೆ. ಸಾಂಪ್ರದಾಯಿಕ ಜ್ಞಾನ ಸಂರಕ್ಷಣೆ, ಆಫ್ರಿಕಾದ ಯುವ ಶಕ್ತಿಯ ಸಬಲೀಕರಣ ಮತ್ತು ಮಾದಕ-ಭಯೋತ್ಪಾದನಾ ನಂಟನ್ನು ಮುರಿಯುವ ಕ್ರಮ–ಇದೆಲ್ಲವೂ ಭಾರತದ “ವಸುಧೈವ ಕುಟುಂಬಕಂ” ತತ್ವದ ಪ್ರತಿಫಲನ ಎಂದು ಜಾಗತಿಕ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಶೃಂಗಸಭೆಯಲ್ಲಿ ಭಾರತದ ಪಾತ್ರ ಇನ್ನಷ್ಟು ಬಲಗೊಳ್ಳುವ ನಿರೀಕ್ಷೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
  • BeFunky collage 2026 02 23T140311.197
    ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version