• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ

ಕವಿತಾ by ಕವಿತಾ
July 8, 2026 - 7:15 am
in ದೇಶ, ವಿದೇಶ
0 0
0
Untitled design (4)

ಜಕಾರ್ತಾ, (ಜುಲೈ 8): ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಪ್ರವಾಸದ ವೇಳೆ ಜಕಾರ್ತಾದಲ್ಲಿ ಮಹತ್ವದ ಘೋಷಣೆ ಹೊರಬಿದ್ದಿದೆ. ಇಂಡೋನೇಷ್ಯಾದಲ್ಲಿರುವ ಸುಮಾರು 1,000 ವರ್ಷಗಳ ಇತಿಹಾಸ ಹೊಂದಿರುವ ಪ್ರಂಬನನ್ ಶಿವ ದೇವಾಲಯದ ಜೀರ್ಣೋದ್ಧಾರ ಮತ್ತು ಸಂರಕ್ಷಣೆಗೆ ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

  • ಪ್ರಂಬನನ್ ಶಿವ ದೇವಾಲಯದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
  • ಪ್ರಂಬನನ್ ದೇವಾಲಯ 9ನೇ ಶತಮಾನದ, ಸುಮಾರು 1,000 ವರ್ಷ ಹಳೆಯ ಐತಿಹಾಸಿಕ ಹಿಂದೂ ದೇವಾಲಯ
  • ದೇವಾಲಯವು ಜಾವಾ ದ್ವೀಪದಲ್ಲಿ ನೆಲೆಗೊಂಡಿದ್ದು, ಯುನೆಸ್ಕೋ ವಿಶ್ವ ಪರಂಪರೆ ತಾಣ
  • ದೇವಾಲಯದ ಗೋಡೆಗಳ ಮೇಲೆ ರಾಮಾಯಣ ಮತ್ತು ಮಹಾಭಾರತ ಕೆತ್ತನೆ

ಜಕಾರ್ತಾದಲ್ಲಿ ಅಲ್ಲಿನ ಸಂಸತ್ತನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧವು ಕೇವಲ ರಾಜತಾಂತ್ರಿಕ ಮಟ್ಟಕ್ಕೆ ಸೀಮಿತವಲ್ಲ, ಅದು ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ನಾಗರಿಕತಾ ಬಾಂಧವ್ಯವನ್ನು ಹೊಂದಿದೆ ಎಂದು ಒತ್ತಿ ಹೇಳಿದರು.

RelatedPosts

ಕರಾಚಿ ಸಮುದ್ರ ತೀರದ ಬಳಿ ಪಾಕಿಸ್ತಾನದ ವಿಮಾನ ನಾಪತ್ತೆ: 5 ಸಿಬ್ಬಂದಿಗಾಗಿ ಶೋಧ

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆ ಮೇಲಿನ ನಿರ್ಬಂಧ ತೆಗೆದುಹಾಕಲು ದೆಹಲಿ ಹೈಕೋರ್ಟ್ ಆದೇಶ

ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ

ADVERTISEMENT
ADVERTISEMENT

ಪ್ರಂಬನನ್ ದೇವಾಲಯ ಆಗ್ನೇಯ ಏಷ್ಯಾದ ಅತಿ ದೊಡ್ಡ ಹಿಂದೂ ದೇವಾಲಯ ಸಂಕೀರ್ಣಗಳಲ್ಲಿ ಒಂದಾಗಿದೆ. ಇದು 9ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು, ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ನೆಲೆಗೊಂಡಿದೆ. ಈ ದೇವಾಲಯವು ಶಿವ, ವಿಷ್ಣು ಮತ್ತು ಬ್ರಹ್ಮ ದೇವರಿಗೆ ಸಮರ್ಪಿತವಾಗಿದ್ದು, ಅದರಲ್ಲೂ ಶಿವನ ಗೋಪುರ ಅತ್ಯಂತ ಎತ್ತರವಾಗಿದ್ದು ಸುಮಾರು 47 ಮೀಟರ್ ಎತ್ತರ ಹೊಂದಿದೆ. ದೇವಾಲಯದ ಗೋಡೆಗಳ ಮೇಲೆ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಸುಂದರ ಕೆತ್ತನೆಗಳು ನಮಗೆ ಇಲ್ಲಿ ಕಾಣಸಿಗುತ್ತವೆ.

ಇಂಡೋನೇಷ್ಯಾ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದರೂ, ಅಲ್ಲಿನ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ರಾಮಾಯಣ, ಮಹಾಭಾರತ ಮತ್ತು ಗರುಡನಿಗೆ ವಿಶೇಷ ಸ್ಥಾನವಿದೆ. ಇದೇ ಕಾರಣಕ್ಕೆ ಪ್ರಂಬನನ್ ದೇವಾಲಯದ ಸಂರಕ್ಷಣೆ ಕೇವಲ ವಾಸ್ತುಶಿಲ್ಪದ ಕಾಳಜಿ ಮಾತ್ರವಲ್ಲ, ಭಾರತ ಮತ್ತು ಇಂಡೋನೇಷ್ಯಾ ಹಂಚಿಕೊಂಡಿರುವ ಸಾಂಸ್ಕೃತಿಕ ಪರಂಪರೆಯ ಗೌರವವೂ ಹೌದು ಎಂದು ಮೋದಿ ಹೇಳಿದ್ದಾರೆ.

ಪ್ರಂಬನನ್ ದೇವಾಲಯವು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದ್ದು, ಅದರ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಾಂಬೋಡಿಯಾದ ಅಂಗ್ಕೋರ್ ವಾಟ್ ದೇವಾಲಯದ ಜೀರ್ಣೋದ್ಧಾರದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ (ASI) ಈಗಾಗಲೇ ಮಹತ್ವದ ಪಾತ್ರ ವಹಿಸಿದೆ. ಅದೇ ಮಾದರಿಯಲ್ಲಿ ಇಂಡೋನೇಷ್ಯಾದ ಈ ಪುರಾತನ ಶಿವ ದೇವಾಲಯದ ಪುನರುತ್ಥಾನಕ್ಕೂ ಭಾರತ ಕೈಜೋಡಿಸುವುದು, ಜಗತ್ತಿನಾದ್ಯಂತ ಸನಾತನ ಸಂಸ್ಕೃತಿಯ ಸ್ಮಾರಕಗಳ ರಕ್ಷಣೆಗೆ ಭಾರತದ ಬದ್ಧತೆಯನ್ನು ಮತ್ತೊಮ್ಮೆ ತೋರಿಸುತ್ತದೆ.

ಈ ಘೋಷಣೆಯ ಮೂಲಕ ಭಾರತ-ಇಂಡೋನೇಷ್ಯಾ ಸ್ನೇಹಕ್ಕೆ ಹೊಸ ಆಯಾಮ ಸಿಕ್ಕಿದ್ದು, ಉಭಯ ದೇಶಗಳ ಸಾಂಸ್ಕೃತಿಕ ಬಾಂಧವ್ಯ ಇನ್ನಷ್ಟು ಗಟ್ಟಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (6)

ಸಚಿವರಿಗೆ ಸಿಎಂ ಡಿಕೆಶಿ ತಾಕೀತು: 3 ತಿಂಗಳಿಗೊಮ್ಮೆ ರಿಪೋರ್ಟ್ ಕಾರ್ಡ್ ಕಡ್ಡಾಯ!

by ಕವಿತಾ
July 8, 2026 - 8:03 am
0

Untitled design (5)

ಕರಾಚಿ ಸಮುದ್ರ ತೀರದ ಬಳಿ ಪಾಕಿಸ್ತಾನದ ವಿಮಾನ ನಾಪತ್ತೆ: 5 ಸಿಬ್ಬಂದಿಗಾಗಿ ಶೋಧ

by ಕವಿತಾ
July 8, 2026 - 7:44 am
0

Untitled design (4)

ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ

by ಕವಿತಾ
July 8, 2026 - 7:15 am
0

Untitled design (3)

ಮುಂಗಾರು ಮಳೆ ಆರ್ಭಟ: ಇಂದು ರಾಜ್ಯದ ವಿವಿಧೆಡೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 8, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (10)
    ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆ ಮೇಲಿನ ನಿರ್ಬಂಧ ತೆಗೆದುಹಾಕಲು ದೆಹಲಿ ಹೈಕೋರ್ಟ್ ಆದೇಶ
    July 7, 2026 | 0
  • ಶ (7)
    ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ
    July 7, 2026 | 0
  • ಶ (6)
    ಮಹಾರಾಷ್ಟ್ರದಲ್ಲಿ ಮಹಾಮಳೆ: ಜನರ ರಕ್ಷಣೆಗೆ ಬಂದ ಸ್ಪೈಡರ್‌ಮ್ಯಾನ್, ವಿಡಿಯೋ ವೈರಲ್
    July 7, 2026 | 0
  • ಶ (3)
    ವಯನಾಡ್ ಭೂಕುಸಿತ ದುರಂತ: ಸಿಎಂ ವಿ.ಡಿ ಸತೀಶನ್‌ ಹೇಳಿದ್ದೇನು?
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version